ನವದೆಹಲಿ: ರಾಜ್ಯದಲ್ಲಿ ಉಪ ಮುಖ್ಯಮಂತ್ರಿ ಪದವಿ ಅಗತ್ಯ ಇಲ್ಲ ಎಂದು ಬಿಜೆಪಿಯ ಒಂದು ಬಣ ವಾದಿಸುತ್ತಿರುವಾಗಲೇ, ಆರೋಗ್ಯ ಸಚಿವ ಶ್ರೀರಾಮುಲು ತಮ್ಮ ಪ್ರಯತ್ನವನ್ನು ಇನ್ನಷ್ಟು ತೀವ್ರಗೊಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿರುವ ಶ್ರೀರಾಮುಲು, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿಗೆ ಪ್ರಯತ್ನಿಸುತ್ತಿದ್ದಾರೆ. ಬಿಜೆಪಿ ಹೈ ಕಮಾಂಡ್ ಮುಂದೆ ಹಕ್ಕು ಮಂಡನೆ ಶ್ರೀರಾಮುಲು ಅವರ ಕಾರ್ಯತಂತ್ರವಾಗಿದೆ. ಚುನಾವಣೆ ಸಂದರ್ಭದಲ್ಲಿ ಉಪ ಮುಖ್ಯಮಂತ್ರಿ ನೇಮಕ ಸಂಬಧ ಭರವಸೆ ನೀಡಲಾಗಿತ್ತು. ಇದು ನನಗಲ್ಲ. ಸಮುದಾಯಕ್ಕೆ ನೀಡಿದ್ದ ಭರವಸೆಯಾಗಿತ್ತು. ಈ ಹಿನ್ನೆಲೆಯಲ್ಲಿ ಈ ಮಾತನ್ನು ಉಳಿಸಿಕೊಡಿ ಎಂದು ಶ್ರೀರಾಮುಲು ಮನವಿ ಮಾಡುವ ಸಾಧ್ಯತೆಗಳಿವೆ
ಮತ್ತಷ್ಟು ಸುದ್ದಿಗಳು
ಕೋರ್ಟ್ ಆವರಣದಲ್ಲೇ ಕಾಂಗ್ರೆಸ್ ಮುಖಂಡನ ಕೊಲೆ
newsics.com ವಿಜಯನಗರ (ಹೊಸಪೇಟೆ): ಜಿಲ್ಲೆಯ ಹೊಸಪೇಟೆ ಕೋರ್ಟ್ ಆವರಣದಲ್ಲೇ ವಕೀಲ, ಕಾಂಗ್ರೆಸ್ ಮುಖಂಡರೊಬ್ಬರನ್ನು ಕೊಚ್ಚಿ ಕೊಲೆ ಮಾಡಲಾಗಿದೆ.ಕಾಂಗ್ರೆಸ್ ಮುಖಂಡ ಡಾ.ತಾರಿಹಳ್ಳಿ ವೆಂಕಟೇಶ (48) ಕೊಲೆಯಾದವರು. ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಕೊಲೆಗೆ...
ಕೆಆರ್’ಎಸ್ ನಿಷೇಧಿತ ಪ್ರದೇಶದಲ್ಲಿ ಪೊಲೀಸ್ ಜೀಪ್’ನಲ್ಲೇ ಯುವಕನ ಜಾಲಿ ರೈಡ್!
newsics.com ಮಂಡ್ಯ: ನಿಷೇಧಿತ ಪ್ರದೇಶದಲ್ಲೇ ಪೊಲೀಸ್ ಜೀಪ್'ನಲ್ಲಿ ಯುವಕನೊಬ್ಬ ಜಾಲಿ ರೈಡ್ ಮಾಡಿದ ಘಟನೆ ಕೆ ಆರ್ ಎಸ್ ನಲ್ಲಿ ನಡೆದಿದೆ.ಭದ್ರತೆಯ ದೃಷ್ಟಿಯಿಂದ ಕೆಆರ್ಎಸ್ ಡ್ಯಾಂ ಮೇಲೆ ಸಾರ್ವಜನಿಕರ ಪ್ರವೇಶಕ್ಕೆ...
ಗ್ಯಾಸ್ ಟ್ಯಾಂಕರ್- ಡೀಸೆಲ್ ಟ್ಯಾಂಕರ್ ಡಿಕ್ಕಿ: ತಪ್ಪಿದ ಅನಾಹುತ
newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಸಮೀಪದ ಹೊಸ ಮಜಲು ಎಂಬಲ್ಲಿ ಅನಿಲ ಟ್ಯಾಂಕರ್ ಮತ್ತು ಡೀಸೆಲ್ ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಅನಿಲ ಸೋರಿಕೆಯಾಗದ ಕಾರಣ ಭಾರೀ ಅನಾಹುತ ತಪ್ಪಿದೆ.
ಅನಿಲ...
ನಿವೃತ್ತ ಪೊಲೀಸ್ ಅಧಿಕಾರಿ ಬ್ಯಾಂಕ್ ಖಾತೆ ಹ್ಯಾಕ್: 2.13 ಲಕ್ಷ ರೂ. ಮಾಯ!
newsics.comಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯ ನಿವೃತ್ತ ಅಧಿಕಾರಿ ಅಜಯ್ ಕುಮಾರ್ ಸಿಂಗ್ ಬ್ಯಾಂಕ್ ಖಾತೆಯನ್ನು ಹ್ಯಾಕ್ ಮಾಡಿ 2.13 ಲಕ್ಷ ರೂಪಾಯಿ ಹಣ ಅಪಹರಿಸಿದ್ದಾರೆ.ದೂರಿನ ಮೇರೆಗೆ ನಗರ ಪೂರ್ವ ವಿಭಾಗದ...
ಹೋಂ ವರ್ಕ್ ಕಿರಿಕಿರಿ: ಅತ್ಯಾಚಾರದ ನಾಟಕವಾಡಿ ಕಾಡಲ್ಲೇ ರಾತ್ರಿ ಕಳೆದ ವಿದ್ಯಾರ್ಥಿನಿ!
newsics.comಯಲ್ಲಾಪುರ(ಉತ್ತರ ಕನ್ನಡ): ಶಾಲೆಯಲ್ಲಿ ಕೊಟ್ಟ ಹೋಂ ವರ್ಕ್ ಕಿರಿಕಿರಿಯಿಂದ ಪಾರಾಗಲು ವಿದ್ಯಾರ್ಥಿನಿಯೊಬ್ಬಳು ಅತ್ಯಾಚಾರದ ನಾಟಕವಾಡಿ, ರಾತ್ರಿಯಿಡೀ ಕಾಡಲ್ಲೇ ಕಳೆದ ಘಟನೆ ಯಲ್ಲಾಪುರದಲ್ಲಿ ನಡೆದಿದೆ.ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ನಂದೊಳ್ಳಿಯಲ್ಲಿ ನಡೆದ...
ಹೆಲ್ಮೆಟ್ ಧರಿಸದ್ದಕ್ಕೆ ದಂಡ; ಹಣವಿಲ್ಲದೆ ಮಾಂಗಲ್ಯ ಮಾರಲು ಮುಂದಾದ ಮಹಿಳೆ!
newsics.comಬೆಳಗಾವಿ: ಸಂಚಾರ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ದಂಡ ಪಾವತಿಸಲು ಹಣವಿಲ್ಲದೆ ಮಾಂಗಲ್ಯವನ್ನೇ ನೀಡಲು ಮುಂದಾಗಿದ್ದ ಪ್ರಸಂಗ ತಡವಾಗಿ ಬೆಳಕಿಗೆ ಬಂದಿದೆ.ಈ ಕರುಣಾಜನಕ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ...
ಬೆಂಗಳೂರಿನಲ್ಲಿ 271, ರಾಜ್ಯದಲ್ಲಿ 453 ಮಂದಿಗೆ ಸೋಂಕು, 7 ಜನ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಇಂದು(ಫೆ.26) ಹೊಸದಾಗಿ 453 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 9,49,636ಕ್ಕೆ ಏರಿಕೆ ಆಗಿದೆ. ಶುಕ್ರವಾರ 7 ಸೋಂಕಿತರು ಮೃತರಾಗಿದ್ದು, ಸಾವಿನ...
ಅಮೃತ ಸೋಮೇಶ್ವರ ಸೇರಿ ಐವರಿಗೆ ಸಾಹಿತ್ಯ ಅಕಾಡೆಮಿ ಪುರಸ್ಕಾರ
newsics.com
ಬೆಂಗಳೂರು: ಪ್ರೊ.ಅಮೃತ ಸೋಮೇಶ್ವರ ಸೇರಿ ಐವರಿಗೆ ಈ ಬಾರಿಯ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ.
50 ಸಾವಿರ ನಗದು, ಪ್ರಶಸ್ತಿ ಫಲಕವನ್ನೊಳಗೊಂಡಿರುವ 2020ನೇ ಸಾಲಿನ ಪ್ರಶಸ್ತಿಗಳನ್ನು ಸಾಹಿತ್ಯ ಅಕಾಡೆಮಿ ಶುಕ್ರವಾರ(ಫೆ.26) ಪ್ರಕಟಿಸಿದೆ.
ಪ್ರೊ....
Latest News
ಚನ್ನಪಟ್ಟಣದ ಆಟಿಕೆ ಜಗತ್ತಿನ ಎಲ್ಲಾ ಮಕ್ಕಳ ಮೊಗದಲ್ಲಿ ನಗು ತರಿಸಲಿ- ಮೋದಿ
newsics.com ನವದೆಹಲಿ: ಕರ್ನಾಟಕದ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಆಟಿಕೆ ಕ್ಲಸ್ಟರ್ ನಮ್ಮ ದೇಶಕ್ಕೆ ಮಾತ್ರ ಸೀಮಿತಗೊಳ್ಳಬಾರದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಶನಿವಾರ...
ಪ್ರಮುಖ
ವಿಶ್ವದ 60 ದೇಶಗಳಿಗೆ ಭಾರತದ ಲಸಿಕೆ; ಪ್ರಧಾನಿ ಮೋದಿ ಹೊಗಳಿದ ವಿಶ್ವ ಆರೋಗ್ಯ ಸಂಸ್ಥೆ
NEWSICS -
newsics.com ಜೆನೆವಾ: ವಿಶ್ವದ 60ಕ್ಕೂ ಹೆಚ್ಚು ದೇಶಗಳೊಂದಿಗೆ ಭಾರತದ ಕೋವಿಡ್-19 ಲಸಿಕೆ ಹಂಚಿಕೊಳ್ಳುತ್ತಿರುವ ಭಾರತದತ್ತ ನಡೆ ಈಗ ಶ್ಲಾಘನೆಗೆ ಪಾತ್ರವಾಗಿದೆ.ದೇಶಕ್ಕಷ್ಟೇ ಲಸಿಕೆಯನ್ನು ಸೀಮಿತ ಮಾಡದೇ ಇಡೀ ವಿಶ್ವಕ್ಕೆ ಅದನ್ನು ಹಂಚುವ...
Home
ವಾಷಿಂಗ್ಟನ್ ಪೋಸ್ಟ್ ಅಂಕಣಕಾರ ಖಶೋಗ್ಗಿ ಹತ್ಯೆ ಹಿಂದೆ ಸೌದಿ ರಾಜಕುಮಾರ
NEWSICS -
newsics.com ವಾಷಿಂಗ್ಟನ್: ವಾಷಿಂಗ್ಟನ್ ಪೋಸ್ಟ್ನ ಅಂಕಣಕಾರ ಜಮಾಲ್ ಖಶೋಗ್ಗಿಯನ್ನು ಸೆರೆ ಹಿಡಿಯಲು ಇಲ್ಲವೇ ಹತ್ಯೆ ಮಾಡಲು ಸೌದಿ ರಾಜಕುಮಾರ ಮೊಹಮ್ಮದ್ ಬಿನ್ ಸಲ್ಮಾನ್ ಒಪ್ಪಿಗೆ ನೀಡಿದ್ದರು ಎಂದು ಅಮೆರಿಕದ ಗುಪ್ತಚರ...