ಬೆಂಗಳೂರು: ರಾಜ್ಯದಲ್ಲಿ ರಾಜಕಾರಣಿಗಳ ಹನಿಟ್ರ್ಯಾಪ್ ಪ್ರಕರಣ ಭಾರೀ ಸದ್ದು ಮಾಡುತ್ತಿರುವಾಗಲೇ ಬೆಳಗಾವಿಯ ಅನರ್ಹ ಶಾಸಕರೊಬ್ಬರ ಹನಿಟ್ರ್ಯಾಪ್ ಪ್ರಕರಣ ಬೆಳಕಿಗೆ ಬಂದಿದೆ.
ಬೆಳಗಾವಿಯ ಅನರ್ಹ ಶಾಸಕ ಕರಾವಳಿಯ ಹುಡುಗಿಯೊಂದಿಗೆ ಅಶ್ಲೀಲ ಸಂಭಾಷಣೆ ನಡೆಸಿದ್ದು, ಹುಡುಗಿಗೆ ಖಾಸಗಿಯಾಗಿ ಭೇಟಿಯಾಗುವಂತೆ ಹಾಗೂ ಬೆತ್ತಲೆ ಫೋಟೊ ಕಳುಹಿಸುವಂತೆ ತಿಳಿಸಿರುವ ಸಂಭಾಷಣೆ ಫೇಸ್ಬುಕ್ ನಲ್ಲಿ ಬಯಲಾಗಿದೆ. ಇದಕ್ಕೆ ಪ್ರತಿಯಾಗಿ ಫ್ಲ್ಯಾಟ್ ಕೊಡಿಸುವಂತೆ ಹುಡುಗಿ ಬೇಡಿಕೆ ಇಟ್ಟಿದ್ದಾಳೆ. ಉಪಚುನಾವಣೆಯ ನಂತರ ಈ ಬೇಡಿಕೆ ಈಡೇರಿಸುವುದಾಗಿ ಅನರ್ಹ ಶಾಸಕ ಭರವಸೆ ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳು
ಬೆಳಗಾವಿಯಲ್ಲಿ ಶಿವಸೇನಾ ಕಾರ್ಯಕರ್ತರಿಂದ ಪುಂಡಾಟ
Newsics.com
ಬೆಳಗಾವಿ: ಶಿವಸೇನಾ ಕಾರ್ಯಕರ್ತರು ರಾಜ್ಯದ ಬೆಳಗಾವಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಅವರನ್ನು ತಡೆದು ನಿಲ್ಲಿಸಿದಾಗ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಕಚೇರಿ ಎದುರು ಕನ್ನಡ ಧ್ವಜ...
ರೈಲು ಸಿಗ್ನಲ್ ಹಾಳು ಮಾಡಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ
Newsics.com
ಬೆಂಗಳೂರು: ರೈಲ್ವೇ ಸುರಕ್ಷಾ ದಳದ ಪೊಲೀಸರು ಖತರ್ ನಾಕ್ ದರೋಡೆಕೋರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾತ್ರಿ ಸಂಚರಿಸುತ್ತಿದ್ದ ರೈಲುಗಳಲ್ಲಿ ದರೋಡೆ ಮಾಡುವುದರಲ್ಲಿ ಕುಖ್ಯಾತಿ ಪಡೆದಿದ್ದ.
25 ವರ್ಷ ಪ್ರಾಯದ ಆರೋಪಿಯನ್ನು ಜನವರಿ 18ರಂದು ಬಂಧಿಸಲಾಗಿದೆ....
ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ
Newsics.com
ಬೆಂಗಳೂರು: ಹುಲಿ ಪ್ರಿಯರಿಗೆ ಸಂತಸದ ಸುದ್ದಿ. ರಾಜ್ಯದ ಮಲೆ ಮಹದೇಶ್ವರ ವನ್ಯ ಜೀವಿ ಅಭಯಾರಣ್ಯ ಶೀಘ್ರ ಹುಲಿ ರಕ್ಷಿತಾರಣ್ಯ ಪ್ರದೇಶವಾಗಿ ಘೋಷಣೆಯಾಗಲಿದೆ. ಈ ಮೂಲಕ ರಾಜ್ಯದಲ್ಲಿ ಹುಲಿ ರಕ್ಷಿತಾರಣ್ಯಗಳ ಸಂಖ್ಯೆ ಆರಕ್ಕೆ ಏರಿಕೆಯಾಗಲಿದೆ.
ಈ...
ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮತಿ
newsics.com ಬೆಂಗಳೂರು: ಶೇ.50ರಷ್ಟು ಅತಿಥಿ ಉಪನ್ಯಾಸಕರ ನೇಮಕಾತಿಗೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ನೀಡಿದೆ.ಜನವರಿ 15 ರಿಂದ ಭೌತಿಕ ತರಗತಿಗಳು ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಅನುಗುಣವಾಗಿ ಪಾಠ ಮಾಡಲು ಅತಿಥಿ ಉಪನ್ಯಾಸಕರನ್ನು...
ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ: ಗ್ರಾಮಸ್ಥರಲ್ಲಿ ಆತಂಕ
newsics.com
ಮಂಡ್ಯ: ಜಿಲ್ಲೆಯ ಮದ್ದೂರು ತಾಲೂಕಿನ ಕೊಪ್ಪದಲ್ಲಿರುವ ಪಟ್ಟಾಲದಮ್ಮ ದೇವಸ್ಥಾನದ ಗೋಪುರದಿಂದ ನಿಗೂಢ ಶಬ್ದ ಕೇಳಿಸುತ್ತಿದೆ ಎಂದು ವರದಿಯಾಗಿದೆ. ಇದರಿಂದ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಗೋಪುರದ ಮೇಲೆ ಹತ್ತಿ ಶಬ್ದ ಎಲ್ಲಿಂದ ಬರುತ್ತಿದೆ ಎಂಬುದನ್ನು...
ನೂತನ ಸಚಿವರಿಗೆ ಇಂದು ಖಾತೆ ಹಂಚಿಕೆ
Newsics.com
ಬೆಂಗಳೂರು: ಹೊಸದಾಗಿ ಸಂಪುಟಕ್ಕೆ ಸೇರಿದ ಏಳು ನೂತನ ಸಚಿವರ ಖಾತೆ ಹಂಚಿಕೆ ಇಂದು ಪ್ರಕಟಗೊಳ್ಳಲಿದೆ. ಬೆಳಿಗ್ಗೆ 10 ಗಂಟೆ ಹೊತ್ತಿಗೆ ಖಾತೆ ಹಂಚಿಕೆ ಕುರಿತ ಅಧಿಸೂಚನೆ ಹೊರಡುವ ಸಾಧ್ಯತೆಯಿದೆ.
ಸಚಿವ ಸಂಪುಟದ 10 ಸಚಿವರ...
ಇನ್ನೆರಡು ದಿನಗಳಲ್ಲಿ ಶಾಲಾ-ಕಾಲೇಜು ಶುಲ್ಕ ನಿಗದಿ- ಶಿಕ್ಷಣ ಸಚಿವ
newsics.com
ಬೆಂಗಳೂರು: ಇನ್ನೆರಡು ದಿನಗಳಲ್ಲಿ ಶಾಲಾ ಕಾಲೇಜುಗಳ ಶುಲ್ಕ ನಿಗದಿ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷ ಶಿಕ್ಷಣ ಸಚಿವ ಸುರೇಶ್ ಕುಮಾರ್ ಬುಧವಾರ (ಜ.20) ಹೇಳಿದ್ದಾರೆ.
ಅನುದಾನಿತ ಶಾಲೆಗಳ ಶುಲ್ಕವನ್ನು ಯಾರಿಗೂ ಅನ್ಯಾಯವಾಗದಂತೆ ನಿಗದಿ...
ಕಾಂಗ್ರೆಸ್’ನಿಂದ ರಾಜಭವನ ಮುತ್ತಿಗೆ; ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವರು ಪೊಲೀಸ್ ವಶಕ್ಕೆ
newsics.com ಬೆಂಗಳೂರು: ಕೇಂದ್ರ ಸರ್ಕಾರದ ರೈತ ವಿರೋಧಿ ಕೃಷಿ ಮಸೂದೆ ವಿರೋಧಿಸಿ ಕಾಂಗ್ರೆಸ್ ಬುಧವಾರ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ 'ರಾಜಭವನ ಮುತ್ತಿಗೆ' ಹೋರಾಟವನ್ನು ತಡೆದ ಪೊಲೀಸರು ಕಾಂಗ್ರೆಸ್ ನಾಯಕರನ್ನು ವಶಕ್ಕೆ ಪಡೆದಿದ್ದಾರೆ.ಮಾಜಿ...
Latest News
ಬೆಳಗಾವಿಯಲ್ಲಿ ಶಿವಸೇನಾ ಕಾರ್ಯಕರ್ತರಿಂದ ಪುಂಡಾಟ
Newsics.com
ಬೆಳಗಾವಿ: ಶಿವಸೇನಾ ಕಾರ್ಯಕರ್ತರು ರಾಜ್ಯದ ಬೆಳಗಾವಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದಾರೆ. ಬೆಳಗಾವಿ ಗಡಿ ಭಾಗದಲ್ಲಿ ಅವರನ್ನು ತಡೆದು ನಿಲ್ಲಿಸಿದಾಗ ಪೊಲೀಸರ ಜತೆ ವಾಗ್ವಾದಕ್ಕೆ ಇಳಿದಿದ್ದಾರೆ.
ಬೆಳಗಾವಿ ಮಹಾನಗರ...
Home
ಅಮ್ಮನ ಹೆಲ್ಮೆಟ್ ಕಾಳಜಿ, ಅಪ್ಪನ ನಿರ್ಲಕ್ಷ್ಯ ಆರೋಪ
Newsics -
Newsics.com
ರಾಂಚಿ: ಕರ್ನಾಟಕ ಮೂಲದ ಐಎಎಸ್ ಅಧಿಕಾರಿಯೊಬ್ಬರು ರಸ್ತೆ ಸುರಕ್ಷತೆಗೆ ಸಂಬಂಧಿಸಿದಂತೆ ಒಂದು ಅತ್ಯುತ್ತಮ ಚಿತ್ರವನ್ನು ಸಾಮಾಜಿಕ ಜಾಲ ತಾಣದ ಮೂಲಕ ಶೇರ್ ಮಾಡಿದ್ದಾರೆ.
ಪ್ರಸಕ್ತ ಜಾರ್ಖಂಡ್ ನ ದುಮ್ಕಾ ಜಿಲ್ಲಾಧಿಕಾರಿಯಾಗಿರುವ ರಾಜೇಶ್ವರಿ ಬಿ ಅವರು...
Home
ರೈಲು ಸಿಗ್ನಲ್ ಹಾಳು ಮಾಡಿ ದರೋಡೆ ಮಾಡುತ್ತಿದ್ದ ಆರೋಪಿ ಸೆರೆ
Newsics -
Newsics.com
ಬೆಂಗಳೂರು: ರೈಲ್ವೇ ಸುರಕ್ಷಾ ದಳದ ಪೊಲೀಸರು ಖತರ್ ನಾಕ್ ದರೋಡೆಕೋರನೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ರಾತ್ರಿ ಸಂಚರಿಸುತ್ತಿದ್ದ ರೈಲುಗಳಲ್ಲಿ ದರೋಡೆ ಮಾಡುವುದರಲ್ಲಿ ಕುಖ್ಯಾತಿ ಪಡೆದಿದ್ದ.
25 ವರ್ಷ ಪ್ರಾಯದ ಆರೋಪಿಯನ್ನು ಜನವರಿ 18ರಂದು ಬಂಧಿಸಲಾಗಿದೆ....