Saturday, April 1, 2023

ಕಾರ್ಕಳ ಬಳಿ ಬಸ್ ಅಪಘಾತ: ಮೈಸೂರಿನ 9 ಪ್ರವಾಸಿಗರ ಸಾವು

Follow Us

ಉಡುಪಿ: ಮೈಸೂರಿನಿಂದ ಹೊರಟಿದ್ದ ಪ್ರವಾಸಿ ಬಸ್ಸೊಂದು ಕಾರ್ಕಳದ ಎಸ್.ಕೆ ಬಾರ್ಡರ್ ನ ಮಾಳ ಗ್ರಾಮದ ಬಳಿ ಬಂಡೆಗಲ್ಲಿಗೆ ಬಡಿದು ಚಾಲಕ ಸೇರಿ 9 ಮಂದಿ ಅಸುನೀಗಿದ್ದಾರೆ.
ಮೈಸೂರಿನ ಕೈಗಾರಿಕಾ ಪ್ರದೇಶ ಬೆಳವಾಡಿಯಲ್ಲಿರುವ ಜರ್ಮನಿ ಮೂಲದ ಸೆಂಚುರಿ ವೈಟಲ್ ಕಾರ್ಡ್ ಕಂಪನಿ ಯ 35 ಸಿಬ್ಬಂದಿ ಈ ಟೂರಿಸ್ಟ್ ಬಸ್ ನಲ್ಲಿದ್ದರು. ಉಡುಪಿ-ಚಿಕ್ಕಮಗಳೂರು ಘಾಟಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಬಂಡೆಗೆ ಬಡಿದಿದೆ. ಫೆ.14 ರಂದು ಮೈಸೂರಿನಿಂದ ಇವರೆಲ್ಲ ಪ್ರವಾಸ ಹೊರಟಿದ್ದರು.

ಮತ್ತಷ್ಟು ಸುದ್ದಿಗಳು

vertical

Latest News

ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ಕೇಜ್ರಿವಾಲ್‌ಗೆ 25 ಸಾವಿರ ದಂಡ

ಅಹಮದಾಬಾದ್‌: ಪ್ರಧಾನಿ ನರೇಂದ್ರ ಮೋದಿ ವಿದ್ಯಾರ್ಹತೆ ಪ್ರಶ್ನಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‍ಗೆ  ಮುಖಭಂಗ ಉಂಟಾಗಿದೆ. ಪ್ರಧಾನಿ ಮೋದಿ ಡಿಗ್ರಿ ಸರ್ಟಿಫಿಕೇಟ್‍ಗಳನ್ನು ಪ್ರದರ್ಶಿಸುವ ಅಗತ್ಯವಿಲ್ಲ ಎಂದು ಗುಜರಾತ್...

ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡ

newsics.com ನವದೆಹಲಿ: ಕೆಲಸದ ನಡುವೆ ಧಮ್ ಎಳೆಯಲು ಬ್ರೇಕ್ ತೆಗೆದುಕೊಳ್ಳುವುದು ಸಾಮಾನ್ಯವಾಗಿದೆ.ನೀವೂ ಹೀಗೆ ಮಾಡುತ್ತಿದ್ದರೆ ಎಚ್ಚರವಾಗಿರುವುದು ಒಳಿತು. ಕೆಲಸದ ನಡುವೆ ಧಮ್ ಎಳೆಯಲು ಪದೇ ಪದೇ ಬ್ರೇಕ್, 9 ಲಕ್ಷ ರೂಪಾಯಿ ದಂಡವನ್ನು ಕಂಪನಿ...

ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ

newsics.com ಬೆಂಗಳೂರು: ಬೆಂಗಳೂರಿನಲ್ಲಿ ಐಪಿಎಲ್ ಪಂದ್ಯಾವಳಿ ಹಿನ್ನೆಲೆ ಮಧ್ಯರಾತ್ರಿ 1 ಗಂಟೆಯ ತನಕ ಮೆಟ್ರೋ ಸೇವೆ ವಿಸ್ತರಣೆ ಮಾಡಲಾಗುತ್ತಿದೆ. ರಾಜ್ಯ ರಾಜಧಾನಿಯಲ್ಲಿ ಏಪ್ರಿಲ್ 2, 10, 17, 26 ಮೇ 21 ರಂದು ಐಪಿಎಲ್ ಪಂದ್ಯವಿರುವ...
- Advertisement -
error: Content is protected !!