Sunday, October 1, 2023

ಕುಕ್ಕೆ ಸುಬ್ರಹ್ಮಣ್ಯ ನೌಕರರ ವೇತನ ಶ್ರೇಣಿ ವಿಸ್ತರಣೆಗೆ ಹೈಕೋರ್ಟ್ ನಕಾರ

Follow Us

ಬೆಂಗಳೂರು:ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಂಚಿತ ವೇತನ ಶ್ರೇಣಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರಿಗೆ ಐದು ಮತ್ತು ಆರನೇ ವೇತನ ಶ್ರೇಣಿ ವಿಸ್ತರಣೆಗೆ ಹೈಕೋರ್ಟ್ ನಿರಾಕರಿಸಿದೆ.

ಕರ್ನಾಟಕ ಹಿಂದೂ ಧಾರ್ಮಿಕ ದತ್ತಿ ಮತ್ತು ಧರ್ಮಾದಾಯ ಕಾಯ್ದೆ-1997ರ ಮತ್ತು ನಿಯಮಗಳ ಅಡಿಯಲ್ಲಿ ಐದನೇ ಮತ್ತು ಆರನೇ ವೇತನ ಶ್ರೇಣಿಯನ್ನು ಅರ್ಜಿದಾರರಿಗೆ ವಿಸ್ತರಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಿರುವ ನ್ಯಾಯಪೀಠ, ಈ ಕುರಿತಂತೆ ಸುಮತಿ ಹಾಗೂ 30 ಕ್ಕೂ ಹೆಚ್ಚು ಕನ್ಸಾಲಿಡೇಟೆಡ್ ವೇತನದ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ನೌಕರರು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!