ಬೆಂಗಳೂರು: ಕೆಪಿಸಿಸಿ ನೂತನ ಸಾರಥಿ ಆಯ್ಕೆ ಮಾತುಕತೆ ನಿರ್ಣಾಯಕ ಹಂತಕ್ಕೆ ತಲುಪಿದೆ. ಶನಿವಾರ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದು, ಈ ಸಂಬಂಧ ತಮ್ಮ ಅಭಿಪ್ರಾಯ ಮಂಡಿಸುವ ಸಾಧ್ಯತೆಗಳಿವೆ. ಡಿ ಕೆ ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಹುದ್ದೆಯ ರೇಸ್ ನಲ್ಲಿ ಮುಂಚೂಣಿಯಲ್ಲಿದ್ದಾರೆ. ಸಿದ್ದರಾಮಯ್ಯ ಬಣ ಡಿ ಕೆ ಶಿವಕುಮಾರ್ ಆಯ್ಕೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತ ಪಡೆದರೆ, ಡಿ ಕೆ ಶಿವಕುಮಾರ್ ಮುಖ್ಯಮಂತ್ರಿ ಪದವಿಗೆ ಹಕ್ಕು ಮಂಡನೆ ಮಾಡಲಿದ್ದಾರೆ. ಇದರಿಂದ ಸಿಎಂ ಪಟ್ಟ ಕೈ ತಪ್ಪಲಿದೆ ಎಂಬುದೇ ಸಿದ್ದರಾಮಯ್ಯ ಬಣದ ಆತಂಕಕ್ಕೆ ಕಾರಣವಾಗಿದೆ
ಮತ್ತಷ್ಟು ಸುದ್ದಿಗಳು
ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ
Newsics.com
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಶಿಕ್ಷೆ ಅವಧಿ ಪೂರ್ಣಗೊಂಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನಾಲ್ಕು ವರ್ಷಗಳ ಶಿಕ್ಷೆಯನ್ನು...
ಕಡಲ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆ
Newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಾಡ ಗ್ರಾಮದ ಹುಬ್ಬಣಗೇರಿ ಪದವಿ ಪೂರ್ವ ಕಾಲೇಜಿನ ಬಳಿ ಸಮುದ್ರ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.
ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿ ಯಲ್ಲಿ...
ಬೆಂಗಳೂರಿನಲ್ಲಿ 276, ರಾಜ್ಯದಲ್ಲಿ 529 ಮಂದಿಗೆ ಸೋಂಕು; ನಾಲ್ವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 529 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ...
ದಾವಣಗೆರೆಯಲ್ಲಿ ಇಲಿಜ್ವರ; ಆಸ್ಪತ್ರೆಗೆ ದಾಖಲಾದ ಮಹಿಳೆ
newsics.com ದಾವಣಗೆರೆ: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿರುವ ವೇಳೆಯಲ್ಲೇ ದಾವಣಗೆರೆಯಲ್ಲಿ ಇಲಿಜ್ವರ ಕಾಣಿಸಿಕೊಂಡಿದೆ.ದಾವಣಗೆರೆಯ ನ್ಯಾಮತಿ ಪಟ್ಟಣದ 48 ವರ್ಷದ ಮಹಿಳೆಯೊಬ್ಬರಲ್ಲಿ ಇಲಿಜ್ವರದ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ಮಹಿಳೆಗೆ ಡಿ.26ರಂದು...
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸಬ್ ರಿಜಿಸ್ಟಾರ್ ಚಲುವರಾಜ್...
ಮೈಸೂರಲ್ಲಿ ಆತಂಕ ಹುಟ್ಟಿಸಿದ ಸೂಟ್’ಕೇಸ್
newsics.comಮೈಸೂರು: ಅನುಮಾನಾಸ್ಪದ ಸೂಟ್'ಕೇಸ್ ವೊಂದು ನಗರದಲ್ಲಿ ಕೆಲ ಕಾಲ ಆತಂಕಮೂಡಿಸಿದ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್ನ ಎಟಿಎಂ ಬಳಿ ...
ಮದುವೆಗೆ ಅಸಮ್ಮತಿ ಶಂಕೆ; ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆ
newsics.comಶಿರಸಿ(ಉತ್ತರ ಕನ್ನಡ): ಮದುವೆಗೆ ಮನೆಯಲ್ಲಿ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ...
ಗುಡ್ಡ ಕುಸಿತ; ಓರ್ವ ಯುವಕ ನಾಪತ್ತೆ, ಮೂವರು ಪಾರು
newsics.com ಮಂಗಳೂರು: ಗುಡ್ಡ ಕುಸಿದ ಪರಿಣಾಮ ಓರ್ವ ಯುವಕ ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಎಳನೀರಿನಲ್ಲಿ ಸಂಭವಿಸಿದೆ. ಉಜಿರೆಯ ನಾಲ್ವರು ಯುವಕರು ಜಲಪಾತ ವೀಕ್ಷಣೆಗೆ ಬಂದಿದ್ದು,...
Latest News
ದೇಶದಿಂದ ಅಧಿಕೃತವಾಗಿ ಹೊರಬಿದ್ದ ಟಿಕ್ ಟಾಕ್ ಆಪ್
newsics.com
ನವದೆಹಲಿ: ಟಿಕ್ ಟಾಕ್ ಮತ್ತು ಹೆಲೋ ಆಪ್ ಹೊಂದಿರುವ ಚೀನಾದ ಸಂಸ್ಥೆ ಬೈಟ್ಡ್ಯಾನ್ಸ್, ತನ್ನ ಸೇವೆಗಳ ಮೇಲೆ ನಿರಂತರ ನಿರ್ಭಂಧ ಹೇರಿರುವುದರಿಂದ ಭಾರತದಲ್ಲಿನ ವ್ಯವಹಾರವನ್ನು ಮುಚ್ಚುವುದಾಗಿ...
ಪ್ರಮುಖ
ಸೌರವ್ ಗಂಗೂಲಿ ಮತ್ತೆ ಅಸ್ವಸ್ತ: ಆಸ್ಪತ್ರೆಗೆ ದಾಖಲು
Newsics -
Newsics.com
ಕೊಲ್ಕತ್ತಾ: ಬಿಸಿಸಿಐ ಅಧ್ಯಕ್ಷ ಹಾಗೂ ಮಾಜಿ ಕ್ರಿಕೆಟ್ ಆಟಗಾರ ಸೌರವ್ ಗಂಗೂಲಿ ಮತ್ತೆ ಅಸ್ವಸ್ತರಾಗಿದ್ದಾರೆ. ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗಂಗೂಲಿ ಅವರಿಗೆ ಮತ್ತೆ ಎರಡು ಸ್ಟಂಟ್ ಗಳನ್ನು...
Home
ಆನ್ ಲೈನ್ ರಮ್ಮಿ ಗೇಮ್ಸ್, ಕೊಹ್ಲಿ, ತಮನ್ನಾಗೆ ನೋಟಿಸ್ ಜಾರಿ
Newsics -
Newsics.com
ಕೊಚ್ಚಿ: ಆನ್ ಲೈನ್ ರಮ್ಮಿ ಗೇಮ್ಸ್ ರಾಯಭಾರಿಗಳಾಗಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ, ನಟಿ ತಮನ್ನಾ ಭಾಟಿಯಾ ಮತ್ತು ಅಜು ವರ್ಗಿಸ್ ಗೆ ಕೇರಳ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಆನ್ ಲೈನ್ ಗೇಮ್ಸ್ ಗಳನ್ನು...