ಕೊಪ್ಪಳ: ಎರಡನೇ ಕುಂಭಮೇಳ ಎಂದೇ ಕರೆಸಿಕೊಳ್ಳುವ ಪ್ರಸಿದ್ಧ ಶ್ರೀ ಗವಿಸಿದ್ದೇಶ್ವರ ಮಹಾರಥೋತ್ಸವಕ್ಕೆ ಪದ್ಮಶ್ರೀ ಪುರಸ್ಕೃತೆ, ಅಂತಾರಾಷ್ಟ್ರೀಯ ಕ್ರೀಡಾಪಟು ಡಾ. ಮಾಲತಿ ಹೊಳ್ಳ ಚಾಲನೆ ಭಾನುವಾರ ನೀಡಿದರು.
ಮಹಾರಥೋತ್ಸವದಲ್ಲಿ 5 ರಿಂದ 6 ಲಕ್ಷ ಭಕ್ತಾದಿಗಳು ಭಾಗಿಯಾಗಿದ್ದಾರೆ. ಅಜ್ಜನ ಜಾತ್ರೆ ಪ್ರತಿ ವರ್ಷ ವಿಭಿನ್ನವಾಗಿ ನಡೆಯುತ್ತದೆ. ಈ ಬಾರಿ ಆಧುನಿಕತೆಯ ಸ್ಪರ್ಶ ನೀಡಲಾಗಿದೆ.
ಮತ್ತಷ್ಟು ಸುದ್ದಿಗಳು
ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ
newsics.comಹಾಸನ: ಹೆಣ್ಣಾನೆಯೊಂದಕ್ಕೆ ರೇಡಿಯೋ ಕಾಲರ್ ಅಳವಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಸತತ ಮೂರನೇ ದಿನದ ಪ್ರಯತ್ನವಾಗಿ ಸಕಲೇಶಪುರದಲ್ಲಿ ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು...
ಬೆಂಗಳೂರಿನಲ್ಲಿ 527, ರಾಜ್ಯದಲ್ಲಿ 902 ಮಂದಿಗೆ ಕೊರೋನಾ ಸೋಂಕು; ಮೂವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ(ಜ.23) ದಿಢೀರ್ ಏರಿಕೆಯಾಗಿದೆ.ಇಂದು ಒಂದೇ ದಿನ ರಾಜ್ಯದಲ್ಲಿ 902 ಮಂದಿಗೆ ಸೋಂಕು ತಗುಲಿದೆ. ಈ...
ಎಫ್’ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು...
ಶಿವಮೊಗ್ಗ ಸ್ಫೋಟದ ಸ್ಥಳಕ್ಕೆ ಸಿ.ಎಂ ಭೇಟಿ: ಕಲ್ಲು ಗಣಿಗಾರಿಕೆಗೆ ಅನುಮತಿಯಿಲ್ಲ
newsics.com
ಶಿವಮೊಗ್ಗ: ಶಿವಮೊಗ್ಗದ ಹುಣಸೋಡುನಲ್ಲಿ ನಡೆದ ರೈಲ್ವೆ ಕ್ರಷರ್ ಸ್ಫೋಟದ ಸ್ಥಳಕ್ಕೆ ಇಂದು ಸಿ.ಎಂ ಯಡಿಯೂರಪ್ಪ ಭೇಟಿ ನೀಡಿದ್ದರು.
ಈ ಸಂದರ್ಭ ಅವರು ಇಲ್ಲಿನ ಎಲ್ಲ ಕ್ರಷರ್ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ...
ಜೈಲಿನಿಂದ ಇಂದು ರಾಗಿಣಿ ದ್ವಿವೇದಿ ಬಿಡುಗಡೆಯಿಲ್ಲ
newsics.com
ಬೆಂಗಳೂರು: (ಜ.21)ಗುರುವಾರವೇ ಕೋರ್ಟ್ ಜಾಮೀನು ನೀಡಿದ್ದರೂ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಗಿಣಿಗೆ ಇಂದು ಕೂಡ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗಲಿಲ್ಲ.
ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಗೆ...
ಜಯಲಲಿತಾ ಆಪ್ತೆ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ
Newsics.com
ಬೆಂಗಳೂರು: ಅಸ್ವಸ್ಥರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾ ಅವರಿಗೆ ಚಿಕಿತ್ಸೆ...
ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ
Newsics.com
ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು, ಇಂದು ಎನ್ ಡಿ ಪಿಎಸ್ ನ್ಯಾಯಾಲಯದಲ್ಲಿ...
ಕೊರೋನಾ ಮಾರ್ಗ ಸೂಚಿ ಉಲ್ಲಂಘನೆ: ವಾಟಾಳ್ ವಿರುದ್ದ ಎಫ್ ಐ ಆರ್
Newsics.com
ಬೆಂಗಳೂರು: ನಗರದಲ್ಲಿ ಕೊರೋನಾ ಮಾರ್ಗ ಸೂಚಿ ಉಲ್ಲಂಘಿಸಿ ಪ್ರತಿಭಟನೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ಪಾವತಿಸದಿರುವ ಕನ್ನಡ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ಎಫ್ ಐ ಆರ್ ದಾಖಲಿಸಲಾಗಿದೆ.
ಡಿಸೆಂಬರ್ 5, 2020ರಂದು ನಗರದ...
Latest News
ಒಂದೇ ದಿನ 14,849 ಜನರಿಗೆ ಕೊರೋನಾ ಸೋಂಕು,155 ಮಂದಿ ಸಾವು
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 849 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533...
Home
ಚಿರತೆಯ ಹತ್ಯೆ ಮಾಡಿ ಮಾಂಸ ತಿಂದ ಐವರ ಬಂಧನ
Newsics -
Newsics.com
ಇಡುಕ್ಕಿ: ಕೇರಳದ ಇಡುಕ್ಕಿಯಲ್ಲಿ ಚಿರತೆಯನ್ನು ಕೊಂದು ಅದರ ಮಾಂಸ ತಿಂದ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಇಡುಕ್ಕಿಯ ಅರಣ್ಯ ಅಧಿಕಾರಿಗಳು ನಡೆಸಿದ ದಾಳಿಯಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಬಂಧಿತರು ಈ ಹಿಂದೆ ಕೂಡ ಇದೇ ಕೃತ್ಯ ಎಸಗಿದ್ದಾರೆ...
Home
ಕೋರ್ಟ್ ಆವರಣದಲ್ಲೇ ತಲಾಖ್ ಹೇಳಿದ ಪತಿ ಪರಾರಿ
NEWSICS -
newsics.comರಾಂಪುರ (ಉತ್ತರ ಪ್ರದೇಶ): ರಾಂಪುರ ನ್ಯಾಯಾಲಯದ ಆವರಣದಲ್ಲೇ ವ್ಯಕ್ತಿಯೋರ್ವ ತನ್ನ ಪತ್ನಿಗೆ ತಲಾಖ್ ನೀಡಿದ್ದಾನೆ.ಅಜೀಂ ನಗರ ನಿವಾಸಿ ಶಯರೂಲ್ ಅವರ ವಿವಾಹ ತಾಂಡಾ ನಿವಾಸಿ ಅನೀಶ್ ಜತೆ ಆಗಿತ್ತು. ಮದುವೆಯಾದ...