newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.
ಹೊಸದಾಗಿ ಬಿಎಂಟಿಸಿಯಲ್ಲಿ ಡಿಜಿಟಲ್ ತಂತ್ರಜ್ಞಾನ ಅಳವಡಿಸುವ ಪ್ರಯತ್ನ...
newsics.com
ಬೀದರ್: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.
ಫ್ಲೈಯಿಂಗ್ ಆಫೀಸರ್ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್ ಆಗಿರುವ ಸಂಜಯ್ ಶರ್ಮಾ ಬೀದರ್ನ...
newsics.com
ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮಂಗಳವಾರ ಮಟ ಮಟ ಮಧ್ಯಾಹ್ನ ಇಡೀ ಕರ್ನಾಟಕವೇ ಬೆಚ್ಚಿ ಬೀಳುವಂತಹ ಘಟನೆಯೊಂದು ಜರುಗಿದೆ.
ಸರಳ ವಾಸ್ತು ಮೂಲಕ ರಾಜ್ಯಕ್ಕೆ ಚಿರಪರಿಚಿತ ಎನಿಸಿದ್ದ ಡಾ.ಚಂದ್ರಶೇಖರ ಗುರೂಜಿ ತಮ್ಮ ಆಪ್ತರ ಮಾಸ್ಟರ್ ಪ್ಲಾನ್ಗೆ...
newsics.com
ಇಂದು ಕೊಲೆಯಾಗಿರುವ ಗುರೂಜಿ ಮೂಲತಃ ಬಾಗಲಕೋಟೆಯವರು. ಇವರ ಮೂಲ ಹೆಸರು ಚಂದ್ರಶೇಖರ್ ವಿರುಪಾಕ್ಷಪ್ಪ ಅಂಗಡಿ . ಬಾಗಲಕೋಟೆಯಲ್ಲಿಯೇ ಇಂಜಿನಿಯರಿಂಗ್ವರೆಗೂ ಓದಿದ್ದ ಚಂದ್ರಶೇಖರ್ ಗುರೂಜಿ ಬಳಿಕ 1988ರಲ್ಲಿ ಮುಂಬೈ ದಾರಿ ಹಿಡಿದಿದ್ದರು.
ಮುಂಬೈನಲ್ಲಿ ಗುತ್ತಿಗೆದಾರನಾಗಿ ಕೆಲಸ...
newsics.com
ಹುಬ್ಬಳ್ಳಿ : ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ್ ಗುರೂಜಿ ಬರ್ಬರವಾಗಿ ಕೊಲೆಯಾಗಿದ್ದಾರೆ. ಇದೀಗ ಕೊಲೆಗಾರರು ಯಾರು ಎಂಬುದೂ ಸಹ ಬಯಲಾಗಿದೆ. ಗುರೂಜಿಗಳ ಆಪ್ತರೇ ಆಗಿದ್ದ ಮಹಂತೇಶ್ ಶಿರೋಳ್ ಹಾಗೂ ಮಂಜುನಾಥ್ ದುಮ್ಮವಾಡ ಈ...
newsics.com
ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸರಳ ವಾಸ್ತು ತಜ್ಞ ಚಂದ್ರಶೇಖರ್ ಕೊಲೆ ಸಾಕಷ್ಟು ಆಯಾಮಗಳನ್ನು ಪಡೆದುಕೊಳ್ತಿದೆ. ಗುರೂಜಿಗಳ ಸಾವಿನ ಹಿಂದೆ ಭಕ್ತರು ಇದ್ದಾರಾ ಅಥವಾ ಆಪ್ತರೇ ಚಂದ್ರ ಶೇಖರ್ರನ್ನು ಕೊಲೆ ಮಾಡಿದ್ದಾರಾ ಎಂಬ ಅನುಮಾನಗಳು ಮೂಡಿವೆ.
ಈ...
newsics.com
ಹುಬ್ಬಳ್ಳಿ : ಸರಳ ವಾಸ್ತು ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಸಿಸಿ ಟಿವಿ ದೃಶ್ಯಾವಳಿಗಳಲ್ಲಿ ಚಂದ್ರಶೇಖರ್ ಗುರೂಜಿ ಹತ್ಯೆ ಮಾಡಿದವರು ಅವರ ಆಪ್ತರೇ ಎಂಬ ಮಾಹಿತಿ ಮೇಲ್ನೋಟಕ್ಕೆ...
newsics.com
ಬೆಂಗಳೂರು: ಕನ್ನಡಿಗರ ಕಣ್ಮಣಿ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆಯ ಚಿತ್ರ ಜೇಮ್ಸ್ ನಿರ್ಮಾಪಕ ಕಿಶೋರ್ ಪತ್ತಿಕೊಂಡ ಅಸ್ವಸ್ಥರಾಗಿದ್ದಾರೆ.
ಹೆಚ್ಚಿನ ರಕ್ತದ ಒತ್ತಡದ ಪರಿಣಾಮ ಸ್ಟ್ರೋಕ್ ಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ.
ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ...
newsics.com
ಬೆಂಗಳೂರು: ಮಹಾನಗರ ಸಾರಿಗೆ ಸಂಸ್ಥೆ ಉದ್ಯೋಗಿಗಳಿಗೆ ಸಂಬಳ ಕೊಡಲಾಗದೇ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಈ ಹಿನ್ನಲೆಯಲ್ಲಿ ನಿರ್ವಾಹಕ ರಹಿತ ಬಸ್ ಚಾಲನೆಗೆ ಬಿಎಂಟಿಸಿ ಯೋಚಿಸಿದೆ.
ಹೊಸದಾಗಿ...
newsics.com
ಬೀದರ್: ತಂದೆ - ಮಗಳು ಒಟ್ಟಿಗೆ ಫೈಟರ್ ಜೆಟ್ ಹಾರಿಸುವ ಮೂಲಕ ಭಾರತೀಯ ವಾಯುಪಡೆಯಲ್ಲಿ ಹೊಸದೊಂದು ಇತಿಹಾಸ ಸೃಷ್ಟಿಸಿದ್ದಾರೆ.
ಫ್ಲೈಯಿಂಗ್ ಆಫೀಸರ್ ಆಗಿರುವ ಅನನ್ಯಾ ಮತ್ತು ಏರ್ ಕಮೋಡೋರ್ ಆಗಿರುವ ಸಂಜಯ್ ಶರ್ಮಾ ಬೀದರ್ನ...
newsics.com
ಕೋಲ್ಕತ್ತಾ: "ಕಾಳಿ ನನಗೆ ಮಾಂಸ ತಿನ್ನುವ, ಮದ್ಯವನ್ನು ಸ್ವೀಕರಿಸುವ ದೇವತೆ. ನಿಮ್ಮ ದೇವತೆಯನ್ನು ಕಲ್ಪಿಸಿಕೊಳ್ಳುವ ಸ್ವಾತಂತ್ರ್ಯ ನಿಮಗಿದೆ ಎಂದು ಅಖಿಲ ಭಾರತ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಕಾಳಿ ಪೋಸ್ಟರ್ ವಿವಾದ...