Saturday, December 2, 2023

ಟಿಪ್ಪು ಸುಲ್ತಾನ್ ಇತಿಹಾಸವನ್ನು ಶಾಲಾ ಪಠ್ಯದಿಂದ ತೆಗೆಯುವ ಮಹತ್ವದ ನಿರ್ಧಾರ ಪ್ರಕಟಿಸಿದ ರಾಜ್ಯ ಸರ್ಕಾರ….

Follow Us

ಬೆಂಗಳೂರು: ಶಾಲಾ ಪಠ್ಯಕ್ರಮದಿಂದ ಟಿಪ್ಪು ಜಯಂತಿಯನ್ನು ತೆಗೆಯುವ ನಿರ್ಧಾರವನ್ನು ರಾಜ್ಯ ಬಿಜೆಪಿ ಸರ್ಕಾರ ಮಾಡಿದೆ.

ಮೊದಲಿನಿಂದಲೂ ಟಿಪ್ಪು ಜಯಂತಿಗೆ ತೀವ್ರ ವಿರೋಧ ವ್ಯಕ್ತಪಡಿಸುತ್ತಿದ್ದ ಬಿಜೆಪಿ ನಾಯಕರು ಈಗ ತಮ್ಮದೇ ಸರ್ಕಾರ ಇರುವ ಕಾರಣಕ್ಕೆ ಟಿಪ್ಪು ಜಯಂತಿ ನಿಷೇಧದ ಜತೆಯಲ್ಲಿಯೇ ಟಿಪ್ಪುವಿನ ಜೀವನ, ಹೋರಾಟದ ಬಗ್ಗೆಯೂ ಮಕ್ಕಳಿಗೆ ಶಿಕ್ಷಣ ಕೊಡುವುದು ಬೇಡ ಎಂಬ ತೀರ್ಮಾನವನ್ನು ಪ್ರಕಟಿಸಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪನವರೂ ಇಂದು ಟಿಪ್ಪು ಇತಿಹಾಸ ಪಠ್ಯದಿಂದ ಹೊರತೆಗೆಯುವ ಬಗ್ಗೆ ಸೂಚನೆ ನೀಡಿದ್ದಾರೆ. ಮತ್ತೊಮ್ಮೆ ಪರಿಶೀಲನೆ ಮಾಡುತ್ತೇನೆ ಎಂದಿದ್ದಾರೆ..

ಆದರೆ ರಾಜ್ಯಸರ್ಕಾರದ ಕ್ರಮವನ್ನು ಜೆಡಿಎಸ್, ಕಾಂಗ್ರೆಸ್‌ ನಾಯಕರು ವಿರೋಧ ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ನಿಷೇಧವನ್ನೇ ದ್ವೇಷದ ರಾಜಕಾರಣ ಎಂದಿದ್ದ ಪ್ರತಿಪಕ್ಷಗಳು ಈಗ ಮತ್ತೆ ಬಿಜೆಪಿ ವಿರುದ್ಧ ಸತತ ವಾಗ್ದಾಳಿ ನಡೆಸುತ್ತಿದ್ದಾರೆ. ಸಿದ್ದರಾಮಯ್ಯನವರಂತೂ ಯಡಿಯೂರಪ್ಪನವರಿಗೆ ಇತಿಹಾಸವೇ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!