ಬೆಂಗಳೂರು: ನೆಹರೂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಕಮೆಂಟ್ ಮಾಡಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ನಟಿ ಪಾಯಲ್ ರೋಹ್ಟಗಿಗೆ ಸಂಸದೆ ಶೋಭಾ ಕರಂದ್ಲಾಜೆ ಬೆಂಬಲ ಘೋಷಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಶೋಭಾ, ನೆಹರೂ ಕುಟುಂಬ ಸದಸ್ಯರು ಪ್ರಧಾನಿಗೆ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಬಹುದು. ಆದರೆ ಯಾರೂ ಕೂಡ ಕಾಂಗ್ರೆಸ್ ನ ಮೊದಲ ಕುಟುಂಬದ ಬಗ್ಗೆ ಅಪಹಾಸ್ಯ ಮಾಡುವಂತಿಲ್ಲ ಎಂದು ಹೇಳಿದ್ದಾರೆ. ರಾಷ್ಟ್ರೀಯವಾದಿ ಧ್ವನಿಗಳನ್ನು ಹತ್ತಿಕ್ಕುವುದೇ ಕಾಂಗ್ರೆಸ್ ಸಂಸ್ಕೃತಿ ಎಂದು ಶೋಭಾ ಟೀಕಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ
Newsics.com
ಶಿವಮೊಗ್ಗ: ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ...
ಹೆಣ್ಣಾನೆಗೆ ರೇಡಿಯೋ ಕಾಲರ್ ಅಳವಡಿಕೆ
newsics.comಹಾಸನ: ಹೆಣ್ಣಾನೆಯೊಂದಕ್ಕೆ ರೇಡಿಯೋ ಕಾಲರ್ ಅಳವಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.ಸತತ ಮೂರನೇ ದಿನದ ಪ್ರಯತ್ನವಾಗಿ ಸಕಲೇಶಪುರದಲ್ಲಿ ಕಾಡಾನೆಗೆ ರೇಡಿಯೋ ಕಾಲರ್ ಅಳವಡಿಕೆ ಮಾಡಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು...
ಬೆಂಗಳೂರಿನಲ್ಲಿ 527, ರಾಜ್ಯದಲ್ಲಿ 902 ಮಂದಿಗೆ ಕೊರೋನಾ ಸೋಂಕು; ಮೂವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಶನಿವಾರ(ಜ.23) ದಿಢೀರ್ ಏರಿಕೆಯಾಗಿದೆ.ಇಂದು ಒಂದೇ ದಿನ ರಾಜ್ಯದಲ್ಲಿ 902 ಮಂದಿಗೆ ಸೋಂಕು ತಗುಲಿದೆ. ಈ...
ಎಫ್’ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ನಾಳೆ ನಡೆಯಬೇಕಿದ್ದ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಅಧಿಸೂಚನೆ ಅನ್ವಯ ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಪ್ರಥಮ ದರ್ಜೆ ಸಹಾಯಕರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ನಾಳೆ (ಜ.24) ನಡೆಯಬೇಕಿದ್ದ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು...
ಶಿವಮೊಗ್ಗ ಸ್ಫೋಟದ ಸ್ಥಳಕ್ಕೆ ಸಿ.ಎಂ ಭೇಟಿ: ಕಲ್ಲು ಗಣಿಗಾರಿಕೆಗೆ ಅನುಮತಿಯಿಲ್ಲ
newsics.com
ಶಿವಮೊಗ್ಗ: ಶಿವಮೊಗ್ಗದ ಹುಣಸೋಡುನಲ್ಲಿ ನಡೆದ ರೈಲ್ವೆ ಕ್ರಷರ್ ಸ್ಫೋಟದ ಸ್ಥಳಕ್ಕೆ ಇಂದು ಸಿ.ಎಂ ಯಡಿಯೂರಪ್ಪ ಭೇಟಿ ನೀಡಿದ್ದರು.
ಈ ಸಂದರ್ಭ ಅವರು ಇಲ್ಲಿನ ಎಲ್ಲ ಕ್ರಷರ್ಗಳಿಗೆ ಸರ್ಕಾರದಿಂದ ಅನುಮತಿ ಇದೆ. ಆದರೆ ಕಲ್ಲು ಗಣಿಗಾರಿಕೆಗೆ...
ಜೈಲಿನಿಂದ ಇಂದು ರಾಗಿಣಿ ದ್ವಿವೇದಿ ಬಿಡುಗಡೆಯಿಲ್ಲ
newsics.com
ಬೆಂಗಳೂರು: (ಜ.21)ಗುರುವಾರವೇ ಕೋರ್ಟ್ ಜಾಮೀನು ನೀಡಿದ್ದರೂ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದ ಹಿನ್ನೆಲೆಯಲ್ಲಿ ರಾಗಿಣಿಗೆ ಇಂದು ಕೂಡ ಜೈಲಿನಿಂದ ಬಿಡುಗಡೆಯಾಗಲು ಸಾಧ್ಯವಾಗಲಿಲ್ಲ.
ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿಗೆ...
ಜಯಲಲಿತಾ ಆಪ್ತೆ ಶಶಿಕಲಾ ಆರೋಗ್ಯದಲ್ಲಿ ಚೇತರಿಕೆ
Newsics.com
ಬೆಂಗಳೂರು: ಅಸ್ವಸ್ಥರಾಗಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಆರೋಗ್ಯ ಸ್ಥಿತಿ ಸುಧಾರಿಸಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಶಶಿಕಲಾ ಅವರಿಗೆ ಚಿಕಿತ್ಸೆ...
ತುಪ್ಪದ ಬೆಡಗಿ ರಾಗಿಣಿ ಇಂದು ಪರಪ್ಪನ ಅಗ್ರಹಾರದಿಂದ ಬಿಡುಗಡೆ
Newsics.com
ಬೆಂಗಳೂರು: ಮಾದಕ ದ್ರವ್ಯ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರಾಗಿಣಿ ದ್ವಿವೇದಿ ಇಂದು ಪರಪ್ಪನ ಅಗ್ರಹಾರ ಜೈಲ್ಲಿನಿಂದ ಬಿಡುಗಡೆಯಾಗಲಿದ್ದಾರೆ.
ಸುಪ್ರೀಂಕೋರ್ಟ್ ಆದೇಶದ ಪ್ರತಿ ಅವರ ವಕೀಲರ ಕೈ ಸೇರಿದ್ದು, ಇಂದು ಎನ್ ಡಿ ಪಿಎಸ್ ನ್ಯಾಯಾಲಯದಲ್ಲಿ...
Latest News
ಪ್ರಶ್ನೆ ಪತ್ರಿಕೆ ಸೋರಿಕೆ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಸಿಎಂ ಆದೇಶ
Newsics.com
ಶಿವಮೊಗ್ಗ: ಕೆ ಪಿ ಎಸ್ ಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ...
Home
ದೆಹಲಿ ಆಕಾಶವಾಣಿಯಲ್ಲಿ ಅಗ್ನಿ ಆಕಸ್ಮಿಕ
newsics.com
ನವದೆಹಲಿ: ದೆಹಲಿಯ ಆಕಾಶವಾಣಿ ಭವನದಲ್ಲಿ ( ಜ.24) ಇಂದು ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ. ಸಂಸದ್ ಮಾರ್ಗ್ ನಲ್ಲಿ ಅವಘಡ ಸಂಭವಿಸಿದೆ ಎಂದು ದೆಹಲಿ ಫೈರ್ ಸರ್ವಿಸಸ್ ( ಡಿಎಫ್ಎಸ್) ಅಧಿಕಾರಿಗಳು ಹೇಳಿದ್ದಾರೆ. ...
ಪ್ರಮುಖ
ಒಂದೇ ದಿನ 14,849 ಜನರಿಗೆ ಕೊರೋನಾ ಸೋಂಕು,155 ಮಂದಿ ಸಾವು
Newsics -
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಮುಂದುವರಿದಿದೆ.ಕಳೆದ 24 ಗಂಟೆಯಲ್ಲಿ 14, 849 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.54,533 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...