Monday, October 2, 2023

ನಿತ್ಯಾನಂದಗೆ ಯಾವುದೇ ದ್ವೀಪ ಮಾರಿಲ್ಲ- ಈಕ್ವೆಡಾರ್ ಸ್ಪಷ್ಟನೆ

Follow Us

ಬೆಂಗಳೂರು: ಈಕ್ವೆಡಾರ್​ನ ಯಾವುದೇ ದ್ವೀಪವನ್ನು ಸ್ವಘೋಷಿತ ದೇವಮಾನವ ನಿತ್ಯಾನಂದರಿಗೆ ಮಾರಾಟ ಮಾಡಿಲ್ಲ ಎಂದು ಈಕ್ವೆಡಾರ್ ರಾಯಭಾರ ಕಚೇರಿ ಸ್ಪಷ್ಟಪಡಿಸಿದೆ.
ದಕ್ಷಿಣ ಅಮೆರಿಕದ ಆಸುಪಾಸಿನಲ್ಲೂ ಯಾವುದೇ ಪ್ರದೇಶ ಖರೀದಿಸಲು ನಿತ್ಯಾನಂದರಿಗೆ ನೇರವಾಗಿಲ್ಲ ಎಂದೂ ಈಕ್ವೆಡಾರ್ ಸ್ಪಷ್ಟಪಡಿಸಿದೆ.
ಬಿಡದಿ ಯೋಗ ಧ್ಯಾನಪೀಠಂನ ಸ್ಥಾಪಕ ನಿತ್ಯಾನಂದ ಈಕ್ವೆಡಾರ್ ದೇಶದ ಒಂದು ದ್ವೀಪ ಖರೀದಿಸಿದ್ದಾರೆ ಎಂಬ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು.
ನಿತ್ಯಾನಂದ ತಮ್ಮ ದೇಶಕ್ಕೆ ಆಶ್ರಯ ಕೋರಿ ಬಂದಿದ್ದು ನಿಜ. ಆದರೆ, ಅವರಿಗೆ ತಾವು ಆಶ್ರಯ ನೀಡಲಿಲ್ಲ. ಅದಾದ ಬಳಿಕ ನಿತ್ಯಾನಂದ ಈಕ್ವೆಡಾರ್ ಬಿಟ್ಟು ಹೈಟಿ ದೇಶಕ್ಕೆ ಹೋದರು ಎಂದು ಈಕ್ವೆಡಾರ್​ನ ರಾಯಭಾರ ಕಚೇರಿ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದೆ. ಮಾಧ್ಯಮಗಳಿಗೆ ಹೇಳಿಕೆ ನೀಡುವಾಗ ಈಕ್ವೆಡಾರ್ ಪ್ರಸ್ತಾಪ ಮಾಡಬಾರದೆಂದೂ ಮನವಿ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ರಸ್ತೆ ಅಪಘಾತ: ಮಗು ಸೇರಿ ಕನಿಷ್ಠ 10 ಮಂದಿ ಸಾವು

newsics.com ಮೆಕ್ಸಿಕೊ: ಟ್ರಕ್ ವೊಂದು ಅಪಘಾತಕ್ಕೆ ಒಳಗಾದ ಪರಿಣಾಮ 10 ಜನ ವಲಸಿಗರು ಸಾವನ್ನಪಿರುವ ಘಟನೆ ದಕ್ಷಿಣ ರಾಜ್ಯ ಚೈಪಾಸ್ನಲ್ಲಿ ನಡೆದಿದೆ. ಅಪಘಾತದಲ್ಲಿ 17 ಜನ ಗಾಯಗೊಂಡಿದ್ದು, ಅವರನ್ನು...

ಮೈಕಲ್ ಜಾಕ್ಸನ್ ಟೋಪಿ ಬರೋಬ್ಬರಿ 68 ಲಕ್ಷಕ್ಕೆ ಹರಾಜು

newsics.com ಜನಪ್ರಿಯ ವ್ಯಕ್ತಿಗಳು ಬಳಸಿರುವ ವಸ್ತುಗಳಿಗೆ ಭಾರಿ ಬೇಡಿಕೆ ಇರುತ್ತದೆ. ದೊಡ್ಡ ಪ್ರಮಾಣದ ಹಣ ತೆತ್ತು ಅವುಗಳನ್ನು ಖರೀದಿಸುವವರು ಇರುತ್ತಾರೆ. ಇದೀಗ ನೃತ್ಯಲೋಕದ ಅಚ್ಚಳಿಯದ ಹೆಸರು ಮೈಕಲ್ ಜಾಕ್ಸನ್ ಅವರು ಧರಿಸುತ್ತಿದ್ದ ಟೋಪಿ ಬರೋಬ್ಬರಿ...

ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಲೋಕಾರ್ಪಣೆಗೆ ಸಿದ್ಧ

newsics.com ವಾಷಿಂಗ್ಟನ್: ಅಮೆರಿಕದಲ್ಲಿ ನಿರ್ಮಾಣವಾಗಿರುವ ವಿಶ್ವದ ಎರಡನೇ ಅತಿ ದೊಡ್ಡ ಹಿಂದೂ ದೇವಾಲಯ ಬಿಪಿಎಸ್ ಸ್ವಾಮಿನಾರಾಯಣ ಅಕ್ಷರಧಾಮವು ಲೋಕಾರ್ಪಣೆಗೆ ಸಿದ್ಧವಾಗಿದೆ ನ್ಯೂಜೆರ್ಸಿಯ ರಾಬಿನ್ಸ್‌ವಿಲ್ಲೆಯಲ್ಲಿ ನಿರ್ಮಾಣವಾಗಿರುವ ದೇಗುಲ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್ 30ರಂದೇ ಆರಂಭಗೊಂಡಿದ್ದು. ಅಕ್ಟೋಬರ್...
- Advertisement -
error: Content is protected !!