Saturday, June 10, 2023

ನ್ಯಾಯಾಂಗ ತನಿಖೆಗೆ ಸಿದ್ದರಾಮಯ್ಯ ಆಗ್ರಹ

Follow Us

ಮಂಗಳೂರು: ಹಿಂಸಾಚಾರ ಕುರಿತಂತೆ ಸಿಐಡಿ ತನಿಖೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಐಡಿ ತನಿಖೆ ಬೇಕಾಗಿಲ್ಲ. ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸಿಐಡಿ ಯಲ್ಲಿ ರಾಜ್ಯ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸದಾ ಸುಳ್ಳು ಹೇಳುತ್ತಿದ್ದಾರೆ  ಎಂದು ಸಿದ್ದರಾಮಯ್ಯ ಆರೋಪಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಚಾಮರಾಜನಗರ: ಮರಿ ಆನೆ ಅಟ್ಯಾಕ್, ಬೈಕ್ ಸವಾರ ಜಸ್ಟ್ ಮಿಸ್

Newsics.com ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಗಡಿ ಭಾಗದ ನಾಲ್ ರೋಡ್ ಚೆಕ್ ಪೋಸ್ಟ್ ಬಳಿ ಆನೆ ಮರಿಯೊಂದು ದ್ವಿಚಕ್ರ...

‘ಶಕ್ತಿ’ ಯೋಜನೆಗೆ ನಾಳೆ ಚಾಲನೆ: ನಿರ್ಮಲಾ ಸೀತಾರಾಮನ್‌ಗೆ ಆಹ್ವಾನ

Newsics ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆ ನಾಳೆ ಚಾಲನೆ ದೊರಕಲಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ...

ಬ್ರಿಟನ್: ಸಂಸದ ಸ್ಥಾನಕ್ಕೆ ಬೋರಿಸ್ ಜಾನ್ಸನ್ ರಾಜೀನಾಮೆ!

Newsics.com ಲಂಡನ್: ಬ್ರಿಟನ್ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಇದೀಗ ಸಂಸದ ಸ್ಥಾನಕ್ಕೂ ರಾಜೀನಾಮೆ ನೀಡಿದ್ದಾರೆ. ಕೋವಿಡ್ ಸಾಂಕ್ರಾಮಿಕದ ಸಂದರ್ಭದಲ್ಲಿ...
- Advertisement -
error: Content is protected !!