ಮಂಗಳೂರು: ಹಿಂಸಾಚಾರ ಕುರಿತಂತೆ ಸಿಐಡಿ ತನಿಖೆ ನಡೆಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು ಸಿಐಡಿ ತನಿಖೆ ಬೇಕಾಗಿಲ್ಲ. ಹಾಲಿ ನ್ಯಾಯಮೂರ್ತಿಗಳಿಂದ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು. ಸಿಐಡಿ ಯಲ್ಲಿ ರಾಜ್ಯ ಪೊಲೀಸರೇ ತನಿಖೆ ನಡೆಸುತ್ತಿದ್ದಾರೆ ಎಂದು ಅವರು ಹೇಳಿದರು. ಮುಖ್ಯಮಂತ್ರಿ ಯಡಿಯೂರಪ್ಪ ಸದಾ ಸುಳ್ಳು ಹೇಳುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದರು.
ಮತ್ತಷ್ಟು ಸುದ್ದಿಗಳು
ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಯಲಿದೆ, ಪಿಂಚಣಿ ಯೋಜನೆ ಸೇರಿದಂತೆ ಹಲವು ಸವಲತ್ತು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ...
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
ಬೆಂಗಳೂರಿನಲ್ಲಿ 210, ರಾಜ್ಯದಲ್ಲಿ 349 ಜನರಿಗೆ ಕೊರೋನಾ ಸೋಂಕು,ಐವರು ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಮಾ.1) ಹೊಸದಾಗಿ 349 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ...
ಜುಲೈ15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ- ಶಿಕ್ಷಣ ಸಚಿವ
newsics.com
ಧಾರವಾಡ: ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಜುಲೈ 5ರಂದು ಮುಕ್ತಾಯಗೊಳ್ಳಲಿದ್ದು ,ಜುಲೈ 15ರಿಂದ ಈ ಬಾರಿಯ ಅಂದರೆ 2021-2022ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದೆ...
ರಾಜಕೀಯ, ಆರ್ಥಿಕ, ಸಾಮಾಜಿಕ ಏರುಪೇರು; ಕಾರ್ಣಿಕ ಮುನ್ಸೂಚನೆ
newsics.com
ಬಳ್ಳಾರಿ: ದೇಶ ಹಾಗೂ ರಾಜ್ಯದಲ್ಲಿ ರಾಜಕೀಯ, ಅರ್ಥಿಕ ಹಾಗೂ ಸಾಮಾಜಿಕವಾಗಿ ಏರುಪೇರಾಗಲಿದೆ ಎಂದು ಕಾರ್ಣಿಕ ಮುನ್ಸೂಚನೆ ನೀಡಿದೆ.
ಬಳ್ಳಾರಿ ಜಿಲ್ಲೆ ಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರನ ಕಾರ್ಣಿಕೋತ್ಸವದಲ್ಲಿ ಮುನ್ಸೂಚನೆಯ ಕಾರ್ಣಿಕ ನುಡಿಯಲಾಯಿತು.
ಪೌರಾಣಿಕ ಹಿನ್ನೆಲೆಯ ಮೈಲಾರದಲ್ಲಿ...
2ನೇ ವರ್ಷದ ಇಂಜಿನಿಯರಿಂಗ್ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಮಾ. 6 ರಿಂದ ಆರಂಭವಾಗಬೇಕಿದ್ದ 2ನೇ ವರ್ಷ ಇಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿಟಿಯು ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಟಿಯು, ನೂತನ ವೇಳಾಪಟ್ಟಿ ಅನ್ವಯ ಮಾರ್ಚ್...
ಶೂಟಿಂಗ್ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರದ ರಿಷಬ್ ಶೆಟ್ಟಿ
newsics.com
ಹಾಸನ: ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಬೇಲೂರು ಬಳಿ ಚಿತ್ರೀರಣ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಗೆ ಬೆಂಕಿ...
ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
newsics.com
ಬೆಂಗಳೂರು: ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿ ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ.
ಡೆತ್...
Latest News
ಕೆಲಸಗಾರನಿಂದ ಮಾಲೀಕನ ಮಗಳ ಮೇಲೆ ಅತ್ಯಾಚಾರ
newsics.com
ಭೋಪಾಲ್: ಅಂಗಡಿಯಲ್ಲಿ ಕೆಲಸಕ್ಕಿದ್ದ ಸಿಬ್ಬಂದಿ ಅಂಗಡಿ ಮಾಲೀಕನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಗ್ವಾಲಿಯರ್ ನಲ್ಲಿ ಈ ಘಟನೆ ವರದಿಯಾಗಿದೆ.
ಅತ್ಯಾಚಾರಕ್ಕೆ ಒಳಗಾದ ಬಾಲಕಿ ಬಳಿಕ...
Home
ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ
Newsics -
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಇಂದು ಅಂಗನವಾಡಿ ಕಾರ್ಯಕರ್ತೆಯರ ಬೃಹತ್ ಪ್ರತಿಭಟನೆ ನಡೆಯಲಿದೆ, ಪಿಂಚಣಿ ಯೋಜನೆ ಸೇರಿದಂತೆ ಹಲವು ಸವಲತ್ತು ನೀಡಬೇಕು ಎಂದು ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.
ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಫ್ರೀಡಂ...
Home
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
NEWSICS -
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1) ಬಿಡುಗಡೆಯಾಗಿದ್ದು, ಇದರಲ್ಲಿ 15 ತೃತೀಯ ಲಿಂಗಿಗಳು...