newscics.com
ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ. ಮಂಗಳವಾರ ನಡೆದ ಸಭೆಯಲ್ಲಿ 2022-23ರ ಉದ್ಯೋಗಿಗಳ...
newsics.com
ಬೆಂಗಳೂರು: ಲೋಕಾಯುಕ್ತ ಕಚೇರಿಯಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪನವರ ವಿಚಾರಣೆ ಆರಂಭವಾಗಿದೆ. ಮಾ. 27 ರ ರಾತ್ರಿಯಿಂದ ಎರಡು ಗಂಟೆಗಳ ಕಾಲ ವಿಚಾರಣೆ ಲೋಕಾಯುಕ್ತ ಅಧಿಕಾರಿಗಳು...
newscics.com
ಬೆಂಗಳೂರು: ಪಿಎಸ್ಐ ಅಕ್ರಮ ನೇಮಕಾತಿ ಹಗರಣದಲ್ಲಿ ಪರಾರಿಯಾಗಿದ್ದ ಆರೋಪಿ ಪಿಎಸ್ಐ ನವೀನ್ ಎಂಬಾತನ ಬಂಧನವಾಗಿದೆ.ಕಳೆದ ಎಂಟು ತಿಂಗಳಿಂದ ತಲೆ ಮರೆಸಿಕೊಂಡಿದ್ದ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ...
newscics.com
ಬೆಂಗಳೂರು: ಕನ್ನಡದ ಬಿಗ್ ಬಾಸ್ ಸ್ಪರ್ಧಿ ಅಕ್ಷತಾ ಕುಕಿ ದಾಪಂತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋಮವಾರ (ಮಾ.27) ರಂದು ಅವಿನಾಶ್ ಎಂಬುವರ ಜತೆ ಅರೆಂಜ್ಡ್ ಮ್ಯಾರೇಜ್...
newsics.com
ಬೆಂಗಳೂರು: ಬೆಂಗಳೂರಿನ ಪೊಲೀಸ್ ಠಾಣೆಯ ಸಿಬ್ಬಂದಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಬರೆದಿರುವ ಪತ್ರ ಸೋಮವಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದರಿಂದ ಕರ್ನಾಟಕದ...
newsics.com
ನವದೆಹಲಿ: ನಿನ್ನೆ ರಾತ್ರಿ ಅಮಿತ್ ಶಾ ಅವರು ಎಚ್ಎಎಲ್ ವಿಮಾನ ನಿಲ್ದಾಣಕ್ಕೆ ತೆರಳುವಾಗ ಭದ್ರತಾಲೋಪವಾಗಿದೆ.
ಭಾನುವಾರ ನಗರದ ಖಾಸಗಿ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಅಮಿತ್ ಶಾ ರಾತ್ರಿ 10.45ರ ಸುಮಾರಿಗೆ ದೆಹಲಿಗೆ ವಾಪಸ್...
newsics.com
ಗದಗ: ರೈತರ ಒಲವು ಸಹಜವಾಗಿಯೇ ಸಗಣಿ ಅಥವಾ ಕೊಟ್ಟಿಗೆ ಗೊಬ್ಬರದತ್ತ ವಾಲುತ್ತಿದೆ. ಹೀಗಾಗಿ, ಈಗ ಕೊಟ್ಟಿಗೆ ಗೊಬ್ಬರಕ್ಕೆ ಎಲ್ಲಿಲ್ಲದ ಬೇಡಿಕೆ ಹಾಗೂ ಬಂಗಾರದ ಬೆಲೆ ಬಂದಿದೆ
ಸಾವಯವ ಕೃಷಿಗೆ ಒತ್ತು ನೀಡುವ ಜತೆಗೆ, ರಾಸಾಯನಿಕಗಳಿಲ್ಲದ...
newsics.com
ಬೆಂಗಳೂರು: ಮಾಡಾಳ್ ವಿರೂಪಾಕ್ಷಪ್ಪ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಕೆಲವೇ ಗಂಟೆಗಳಲ್ಲಿ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಬೌರಿಂಗ್ ಆಸ್ಪತ್ರೆಯಲ್ಲಿ ಮಾಡಾಳ್ ಹೈಡ್ರಾಮ ಶುರು ಮಾಡಿದ್ದಾರೆ.
ನಂಗೆ ಎದೆ ನೋವು ಇದೆ. ನಾನು ಹಾರ್ಟ್ ಪೇಶೆಂಟ್...
newscics.com
ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...