ಉಡುಪಿ: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಪೇಜಾವರ ವಿಶ್ವೇಶ ತೀರ್ಥ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತಷ್ಟು ಚೇತರಿಕೆ ಕಂಡು ಬಂದಿದೆ. ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ದೇಹದಲ್ಲಿರುವ ಕಫ ನಿಧಾನವಾಗಿ ಕರಗುತ್ತಿದೆ ಎಂದು ವೈದ್ಯರು ಹೇಳಿದ್ದಾರೆ. ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವೈದ್ಯರು, ಚಿಕಿತ್ಸೆಗಾಗಿ ಶ್ರೀಗಳನ್ನು ಬೇರೆ ಕಡೆ ಕರೆದೊಯ್ಯುವ ಸಾಧ್ಯತೆಯನ್ನು ತಳ್ಳಿಹಾಕಿದ್ದರು.
ಮತ್ತಷ್ಟು ಸುದ್ದಿಗಳು
ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್
newsics.com
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಹೆಚ್ಚುವರಿಯಾಗಿ, ಮುಂದಿನ...
ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ
newsics.com
ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...
ಪ್ರಿವೆಡ್ಡಿಂಗ್ ಶೂಟ್ ವೇಳೆ ದುರಂತ : ಆನೆ ಮೇಲಿಂದ ಬಿದ್ದ ಮಾವುತ
Newsics.com
ಶಿವಮೊಗ್ಗ : ಪ್ರಿವೆಡ್ಡಿಂಗ್ ಶೂಟಿಂಗ್ ವೇಳೆ ಮಾವುತ ಆಯತಪ್ಪಿ ಆನೆ ಮೇಲಿಂದ ಬಿದ್ದಿದ್ದಾನೆ. ಈ ಘಟನೆ ಶಿವಮೊಗ್ಗದ ಸಕ್ರೆಬೈಲ್ ಆನೆ ಬಿಡಾರದಲ್ಲಿ ನಡೆದಿದೆ. ಆನೆ ಮೇಲಿಂದ ಆಯತಪ್ಪಿ ಬಿದ್ದಿರುವ ಶಂಷುದ್ದೀನ್ ಗಾಯಗೊಂಡಿದ್ದಾರೆ.
ಸಕ್ರೆಬೈಲ್ ಆನೆ...
ಮಂಡ್ಯ ಡಿಎಚ್ಒ ಕಿರುಕುಳ: ಆರೋಗ್ಯ ಇಲಾಖೆ ಅಧಿಕಾರಿ ಆತ್ಮಹತ್ಯೆ
Newsics.com
ಬೆಂಗಳೂರು : ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಮಂಡ್ಯ ಆರೋಗ್ಯ ಇಲಾಖೆ ಅಧಿಕಾರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ನಲ್ಲಿ ನಡೆದಿದೆ. ಮೃತ ಅಧಿಕಾರಿಯನ್ನು ನಟರಾಜ್ ಎಂದು ಗುರುತಿಸಲಾಗಿದೆ.
ಮಂಡ್ಯ ಆರೋಗ್ಯ...
ಭತ್ತ ದಾಸ್ತಾನಿಗೆ ರೈತರ ಒಲವು: ಅಕ್ಕಿ ಬಲು ದುಬಾರಿ
newsics.com
ಬೆಂಗಳೂರು: ಮುಂದಿನ ದಿನಗಳಲ್ಲಿ ಭತ್ತಕ್ಕೆ ಹೆಚ್ಚಿನ ದರ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೈತರು ಭತ್ತದ ದಾಸ್ತಾನು ಮಾಡುತ್ತಿರುವುದರಿಂದ ಅಕ್ಕಿ ಬೆಲೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ
ಮಾರುಕಟ್ಟೆಯಲ್ಲಿ ಭತ್ತದ ದರ ಕ್ವಿಂಟಲ್ಗೆ ಆರ್ಎನ್ಆರ್ 3,150 ರೂ.ಹಾಗೂ...
ದನದ ಕೊಟ್ಟಿಗೆಗೆ ಬೆಂಕಿ ಬಿದ್ದು 9 ಹಸುಗಳ ದಾರುಣ ಸಾವು
Newsics.com
ಆನೇಕಲ್ : ದನದ ಕೊಟ್ಟಿಗೆಗೆ ಬೆಂಕಿ ಬಿದ್ದು ಒಂಬತ್ತು ಹಸುಗಳು ಮೃತಪಟ್ಟಿವೆ. ಈ ಘಟನೆ ಬೆಂಗಳೂರು ಹೊರವಲಯದ ಹುಲಿಮಂಗಲ ಗ್ರಾಮದಲ್ಲಿ ನಡೆದಿದೆ.
ಕೊಟ್ಟಿಗೆಯಲ್ಲಿ ಹದಿನೈದು ಹಸುಗಳನ್ನು ಕಟ್ಟಿ ಹಾಕಲಾಗಿತ್ತು. ಅದೇ ಕೊಟ್ಟಿಗೆಯಲ್ಲಿ ಎರಡು ಬೈಕ್...
ಕರ್ನಾಟಕ ವಿವಿಯ ಪ್ರಾಧ್ಯಾಪಕಿ ಚೇಂಬರ್ ನಲ್ಲಿ ಮಾಟದ ಗೊಂಬೆ, ನಿಂಬೆ ಪತ್ತೆ
Newsics.com
ಧಾರವಾಡ : ಧಾರವಾಡದ ಪ್ರತಿಷ್ಠಿತ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಶಾಸನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಚೇಂಬರ್ ನಲ್ಲಿ ವಾಮಾಚಾರ ನಡೆದಿರುವ ಘಟನೆ ನಡೆದಿದೆ. ಈ ಘಟನೆಯಿಂದ ಅಧ್ಯಾಪಕರು, ಸಿಬ್ಬಂದಿಗಳಿಗೆ ಆತಂಕ...
ಶಾಲೆಗಳಿಗೆ ಬಾಂಬ್ ಬೆದರಿಕೆ ಕೇಸ್ : ತನಿಖೆ ಚುರುಕು
Newsics.com
ಬೆಂಗಳೂರು : ನಿನ್ನೆ (ಡಿ.1) ಬೆಂಗಳೂರಿನ ಹಲವು ಪ್ರತಿಷ್ಠಿತ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಸಂದೇಶ ಬಂದಿದ್ದು, ಅದರಲ್ಲಿ ಉಗ್ರವಾದ ಪದ ಬಳಕೆ ಮಾಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ...
vertical
Latest News
ಆಸ್ಟ್ರೇಲಿಯಾದಲ್ಲಿ ಪಾಕಿಸ್ತಾನಕ್ಕೆ ಅವಮಾನ: ಟ್ರಕ್’ಗೆ ತಾವೇ ಲಗೇಜ್ ಲೋಡ್ ಮಾಡಿದ ಆಟಗಾರರು
newsics.com
ಸಿಡ್ನಿ: ಆಸ್ಟ್ರೇಲಿಯಾ ಕ್ರಿಕೆಟ್ ಪ್ರವಾಸಕ್ಕೆ ತೆರಳಿರುವ ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ವಿಮಾನ ನಿಲ್ದಾಣದಲ್ಲಿ ತಮ್ಮ ಲಗೇಜ್ ಅನ್ನು ತಾವೇ ಟ್ರಕ್ ತುಂಬುತ್ತಿರುವ ವಿಡಿಯೋವೊಂದು ವೈರಲ್...
Home
ರಾಜ್ಯದ 36 ಲಕ್ಷ ಮತದಾರರಿಗೆ ಚುನಾವಣಾ ಆಯೋಗ ನೋಟಿಸ್
newsics.com
ಬೆಂಗಳೂರು: ಮತದಾರರ ಪಟ್ಟಿಯಲ್ಲಿ ಎರಡು ಕಡೆ ಹೆಸರಿರುವ ಅಥವಾ ಹೆಸರು ನಕಲು ಮಾಡಿರುವ 36 ಲಕ್ಷ ಮತದಾರರಿಗೆ ರಾಜ್ಯ ಚುನಾವಣಾ ಆಯೋಗವು ಭಾರತೀಯ ಅಂಚೆ ಮೂಲಕ ನೋಟಿಸ್ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ.
ಹೆಚ್ಚುವರಿಯಾಗಿ, ಮುಂದಿನ...
Home
ಅಸಲಿ ಚಿನ್ನದ ಜಾಗದಲ್ಲಿ ನಕಲಿ ಬಂಗಾರವಿಟ್ಟು ಗ್ರಾಹಕರಿಗೆ ವಂಚಸಿದ ಬ್ಯಾಂಕ್ ಸಿಬ್ಬಂದಿ
newsics.com
ಚಿಕ್ಕಮಗಳೂರು: ಗ್ರಾಹಕರಿಗೆ ಬ್ಯಾಂಕ್ ಸಿಬ್ಬಂದಿ ಕೋಟ್ಯಂತರ ರೂಪಾಯಿ ವಂಚಿಸಿರುವ ಘಟನೆ ಚಿಕ್ಕಮಗಳೂರು ನಗರದ ಐ.ಜಿ. ರಸ್ತೆಯಲ್ಲಿರುವ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಶಾಖೆಯಲ್ಲಿ ನಡೆದಿದೆ. 6 ಕೋಟಿಗೂ ಅಧಿಕ ಹಣ ದುರುಪಯೋಗದ ಆರೋಪ...