Thursday, June 1, 2023

ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಿದ ಉಮಾಭಾರತಿ

Follow Us

ಉಡುಪಿ: ಶ್ವಾಸಕೋಶ ತೊಂದರೆ, ನ್ಯುಮೋನಿಯಾ ಸಮಸ್ಯೆಯಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಉಡುಪಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲು ಅವರ ಶಿಷ್ಯೆ, ಬಿಜೆಪಿ ಹಿರಿಯ ನಾಯಕಿ ಉಮಾ ಭಾರತಿ ಇಂದು ಆಸ್ಪತ್ರೆಗೆ ಭೇಟಿ ನೀಡಿದರು.

ಝಡ್​ಪ್ಲಸ್​ ಭದ್ರತೆಯಲ್ಲಿ ಆಗಮಿಸಿದ ಅವರು ಕಾರಿನಿಂದ ಇಳಿದು ವ್ಹೀಲ್​ ಚೇರ್​ ಮೂಲಕ ಆಸ್ಪತ್ರೆ ಪ್ರವೇಶಿಸಿದರು.

ಮತ್ತಷ್ಟು ಸುದ್ದಿಗಳು

vertical

Latest News

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು...

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...

ಉತ್ತರಾಖಂಡದಲ್ಲಿ ಭೂಕುಸಿತ: 300 ಮಂದಿ ಪ್ರಯಾಣಿಕರ ಪರದಾಟ

newsics.com ಡೆಹ್ರಾಡೂನ್: ಉತ್ತರಾಖಂಡದ ಪಿಥೋರಗಢದಲ್ಲಿ ಭೂಕುಸಿತ ಉಂಟಾದ ಪರಿಣಾಮ ರಸ್ತೆ ಕೊಚ್ಚಿಹೋಗಿದ್ದು, 300 ಮಂದಿ ಪ್ರಯಾಣಿಕರು ಸಂಕಷ್ಟದಲ್ಲಿ ಸಿಲುಕಿಕೊಂಡಿದ್ದಾರೆ ಲಖನ್‌ಪುರ ಬಳಿಯ ಧಾರ್ಚುಲದಿಂದ 45 ಕಿಮೀ ಎತ್ತರದ ಲಿಪುಲೇಖ್ – ತವಾಘಾಟ್ ರಸ್ತೆಗೆ ಬೆಟ್ಟ ಕುಸಿದು...
- Advertisement -
error: Content is protected !!