ಉಡುಪಿ: ಮುಖ್ಯಮಂತ್ರಿ ಯಡಿಯೂರಪ್ಪ ಇಂದು ಮಣಿಪಾಲಕ್ಕೆ ತೆರಳಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಲಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಪೇಜಾವರ ಶ್ರೀ ವಿಶ್ವೇಶ ತೀರ್ಧ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದರೂ ಆರೋಗ್ಯ ಸ್ಛಿತಿ ಈಗಲೂ ಗಂಭೀರವಾಗಿದೆ ಎಂದು ವರದಿಯಾಗಿದೆ.
ಮತ್ತಷ್ಟು ಸುದ್ದಿಗಳು
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸಬ್ ರಿಜಿಸ್ಟಾರ್ ಚಲುವರಾಜ್...
ಮೈಸೂರಲ್ಲಿ ಆತಂಕ ಹುಟ್ಟಿಸಿದ ಸೂಟ್’ಕೇಸ್
newsics.comಮೈಸೂರು: ಅನುಮಾನಾಸ್ಪದ ಸೂಟ್'ಕೇಸ್ ವೊಂದು ನಗರದಲ್ಲಿ ಕೆಲ ಕಾಲ ಆತಂಕಮೂಡಿಸಿದ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್ನ ಎಟಿಎಂ ಬಳಿ ...
ಮದುವೆಗೆ ಅಸಮ್ಮತಿ ಶಂಕೆ; ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆ
newsics.comಶಿರಸಿ(ಉತ್ತರ ಕನ್ನಡ): ಮದುವೆಗೆ ಮನೆಯಲ್ಲಿ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ...
ಗುಡ್ಡ ಕುಸಿತ; ಓರ್ವ ಯುವಕ ನಾಪತ್ತೆ, ಮೂವರು ಪಾರು
newsics.com ಮಂಗಳೂರು: ಗುಡ್ಡ ಕುಸಿದ ಪರಿಣಾಮ ಓರ್ವ ಯುವಕ ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಎಳನೀರಿನಲ್ಲಿ ಸಂಭವಿಸಿದೆ. ಉಜಿರೆಯ ನಾಲ್ವರು ಯುವಕರು ಜಲಪಾತ ವೀಕ್ಷಣೆಗೆ ಬಂದಿದ್ದು,...
ಬೆಂಗಳೂರಿನಲ್ಲಿ 200, ರಾಜ್ಯದಲ್ಲಿ 375 ಮಂದಿಗೆ ಕೊರೋನಾ ಸೋಂಕು, ಮೂವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗುತ್ತಿದ್ದು, ಸೋಮವಾರ 375 ಮಂದಿಗೆ ಸೋಂಕು ತಗುಲಿದೆ. ಈ ಮೂಲಕ ಸೋಂಕಿತರ ಸಂಖ್ಯೆ 9,36,426ಕ್ಕೆ ಏರಿಕೆಯಾಗಿದೆ.ರಾಜ್ಯದಲ್ಲಿ ಇಂದು 1036 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ...
ಜೈಲಿನಿಂದ ರಾಗಿಣಿ ದ್ವಿವೇದಿ ಬಿಡುಗಡೆ
newsics.com
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಜೈಲು ಸೇರಿದ್ದ ನಟಿ ರಾಗಿಣಿ ದ್ವಿವೇದಿ ಇಂದು ಹೊರಬಂದಿದ್ದಾರೆ.
ಕೆಲದಿನಗಳ ಹಿಂದೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದ್ದರೂ ಶ್ಯೂರಿಟಿ ಸಿಗದ ಕಾರಣ ಜೈಲಿನಲ್ಲೇ ಉಳಿಯುವಂತಾಗಿತ್ತು. ಕೊನೆಗೂ...
ಕರ್ನಾಟಕದ ಇಬ್ಬರಿಗೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ
newsics.com
ಬೆಂಗಳೂರು: ಗಣರಾಜ್ಯೋತ್ಸವ ಸಮಯದಲ್ಲಿ ನೀಡುವ 2021ನೇ ಸಾಲಿನ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರಕ್ಕೆ ಕರ್ನಾಟಕದ ಇಬ್ಬರು ಮಕ್ಕಳಿಗೆ ಭಾಜನರಾಗಿದ್ದಾರೆ. ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 32 ಮಕ್ಕಳಿಗೆ ಈ ಪ್ರಶಸ್ತಿ ನೀಡಲಾಗಿದ್ದು...
ಎಫ್’ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪ್ರಮುಖ ಆರೋಪಿಗಳ ಬಂಧನ
newsics.com
ಬೆಂಗಳೂರು: ಎಫ್'ಡಿಎ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಇಬ್ಬರು ಪ್ರಮುಖ ಆರೋಪಿಗಳನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಅವರಿಬ್ಬರೂ ಕೆಪಿಎಸ್ ಸಿ ಆಯೋಗದಲ್ಲಿಯೇ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಹೀಗಾಗಿ ಪ್ರಶ್ನೆ ಪತ್ರಿಕೆ ಆಯೋಗದಿಂದಲೇ...
Latest News
ದೆಹಲಿಯಲ್ಲಿ ರೈತರ ಮೇಲೆ ಅಶ್ರುವಾಯು ಬಳಕೆ
Newsics.com
ನವದೆಹಲಿ: ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ರಾಜಧಾನಿ ದೆಹಲಿ ಪ್ರವೇಶಿಸಲು ಯತ್ನಿಸಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಅಶ್ರುವಾಯು ಬಳಸಿದ್ದಾರೆ.
ಆರಂಭದಲ್ಲಿ ಸಿಂಘಗಡಿಯಲ್ಲಿ ಪೊಲೀಸರ ಬ್ಯಾರಿಕೇಡ್ ಮುರಿದು ಒಳನುಗ್ಗಲು ಪ್ರತಿಭಟನಾಕಾರರು...
Home
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics -
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸಬ್ ರಿಜಿಸ್ಟಾರ್ ಚಲುವರಾಜ್...
Home
ಒಂದೇ ದಿನ 9102 ಜನರಿಗೆ ಕೊರೋನಾ ಸೋಂಕು,117 ಮಂದಿ ಸಾವು
Newsics -
Newsics com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 9,102 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.76,838 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ ಕೊರೋನಾ...