ಬೆಂಗಳೂರು: ಪ್ರವಾಹದಲ್ಲಿ ಹಾನಿಗೊಳಗಾದ ಮನೆಗಳನ್ನು ದುರಸ್ತಿ ಮಾಡಿ. ಈ ಮೂಲಕ ಸರ್ಕಾರದ ಆರ್ಥಿಕ ಸಹಾಯದ ಸದುಪಯೋಗ ಮಾಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ ಮಾಡಿದ್ದಾರೆ. ರಾಜ್ಯ ಸರ್ಕಾರ ಮನೆ ಪುನರ್ ನಿರ್ಮಾಣಕ್ಕೆ 5 ಲಕ್ಷ ರೂಪಾಯಿ ಘೋಷಿಸಿದೆ. ಇದರಲ್ಲಿ 1 ಲಕ್ಷ ರೂಪಾಯಿ ಪಾವತಿಸಲಾಗಿದೆ. ಉಳಿದ ಹಣವನ್ನು ಕಾಮಗಾರಿ ಪ್ರಗತಿ ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. ಜಿಪಿಎಸ್ ತಂತ್ರಜ್ಞಾನವನ್ನು ಇದಕ್ಕೆ ಬಳಸಿಕೊಳ್ಳಲಾಗುವುದು ಎಂದು ಸಿಎಂ ತಿಳಿಸಿದ್ದಾರೆ
ಮತ್ತಷ್ಟು ಸುದ್ದಿಗಳು
ರಾಜ್ಯದ ಹಲವೆಡೆ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ದಾಳಿ
newsics.com
ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ದಾಳಿ...
ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
newsics.com
ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...
ಅಶ್ವಥ್ ನಾರಾಯಣ್ಗೆ ಹೈಕೋರ್ಟ್ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್
newsics.com
ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್ ನಾರಾಯಣ್ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ.
ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್ನಾರಾಯಣ್...
Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!
newsics.com
ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ.
ಭಾನುವಾರದ ಎಪಿಸೋಡ್ ಮುಗಿದ ಎರಡೇ ದಿನಕ್ಕೆ ಅಂದರೆ ಮಂಗಳವಾರದಂದು...
ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ
newsics.com
ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ.
ರೆಡ್ಬರ್ಡ್ ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...
ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ
newsics.com
ಬೆಂಗಳೂರು: ಪಠ್ಯ ಪುಸ್ತಕ ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
ವರುಣನ ಅಬ್ಬರ- ವಿಜಯಪುರ, ಬಳ್ಳಾರಿಯಲ್ಲಿ ಸಿಡಿಲಬ್ಬರಕ್ಕೆ ಇಬ್ಬರು ಬಲಿ
newsics.com
ಬೆಂಗಳೂರು: ರಾಜ್ಯದಲ್ಲಿ ವರುಣ ಜೋರಾಗಿದೆ. ಹಲವೆಡೆ ಸಾವು ನೋವು ಕೂಡ ಸಂಭವಿಸಿದೆ.
ವಿಜಯಪುರ ಜಿಲ್ಲೆಯ ನಿಡಗುಂದಿ ತಾಲೂಕಿನ ಕಿರಿಶ್ಯಾಳ ಗ್ರಾಮದಲ್ಲಿ ಜಮೀನಿನಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ದ್ಯಾಮಣ್ಣ ಎಂಬವರು ಸಿಡಿಲು ಬಡಿದು ಸಾವಿಗೀಡಾಗಿದ್ದಾರೆ. ದೇವರ...
ರೈತರಿಗೆ ಗುಡ್ ನ್ಯೂಸ್ ಕೊಟ್ಟ ಕಾಂಗ್ರೆಸ್ ಸರ್ಕಾರ: ಅಮೃತ ಮಳಿಗೆ ಆರಂಭ
newsics.com
ಬೆಂಗಳೂರು: ನಂದಿನಿ ಮಿಲ್ಕ್ ಪಾರ್ಲರ್ ಮಾದರಿಯಲ್ಲಿಯೇ ರಾಜ್ಯಾದ್ಯಂತ ಅಮೃತ ಮಳಿಗೆಯನ್ನು ಆರಂಭಿಸಿ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅವಕಾಶ ಮಾಡಿಕೊಡಲಾಗುತ್ತಿದೆ.
ರಾಜ್ಯದಲ್ಲಿ ರೈತರ ಕೃಷಿ ಉತ್ಪನ್ನಗಳನ್ನು ಮಾರಾಟ ಮಾಡಲು ಅನುಕೂಲ ಆಗುವಂತೆ ರಾಜ್ಯಾದ್ಯಂತ ಇರುವ...
vertical
Latest News
ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ
newsics.com
ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ...
ಪ್ರಮುಖ
ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ದುಷ್ಕೃತ್ಯ ಸಂಚು: ದಕ್ಷಿಣ ಕನ್ನಡದ 16 ಕಡೆ NIA ದಾಳಿ
NEWSICS -
newsics.com
ಮಂಗಳೂರು: ಪ್ರಧಾನಿ ಮೋದಿಯವರ ಬಿಹಾರ ಕಾರ್ಯಕ್ರಮದ ವೇಳೆ ದುಷ್ಕೃತ್ಯ ಸಂಚು ರೂಪಿಸಿದ್ದ ಹಿನ್ನೆಲೆಯಲ್ಲಿ ಬುಧವಾರ ರಾಷ್ಟ್ರೀಯ ತನಿಖಾ ದಳ (ಎನ್ಐಎ) ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆ ದಾಳಿ ನಡೆಸಿದೆ.
ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ,...
Home
ಸಮುದ್ರಕ್ಕೆ ಬಿತ್ತು ಉತ್ತರ ಕೊರಿಯಾ ಉಡಾಯಿಸಿದ ‘ಗೂಢಚರ್ಯೆ ಉಪಗ್ರಹ’
newsics.com
ಸೋಲ್: ಉತ್ತರ ಕೊರಿಯಾ ಬುಧವಾರ ಉಡಾವಣೆ ಮಾಡಿದ ಗೂಢಚರ್ಯೆ ಉಪಗ್ರಹ ಸಮುದ್ರದ ಪಾಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ತಾಂತ್ರಿಕ ಕಾರಣಗಳಿಂದಾಗಿ ಗೂಢಚರ್ಯೆ ಉಪಗ್ರಹ ಸಮುದ್ರಕ್ಕೆ ಬಿದ್ದಿದೆ ಎಂದು ಉತ್ತರ ಕೊರಿಯಾ ಮಾಧ್ಯಮಗಳು ತಿಳಿಸಿವೆ.
ಮೊದಲು...