Thursday, June 1, 2023

ಬಲಮುರಿ, ಎಡಮುರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿ

Follow Us

ಮಂಡ್ಯ:  ಶ್ರೀರಂಗಪಟ್ಟಣ ತಾಲೂಕಿನ   ಪ್ರಸಿದ್ದ  ಬಲಮುರಿ ಹಾಗೂ ಎಡಮುರಿ ಪ್ರವಾಸಿ ಸ್ಥಳಗಳಲ್ಲಿ ಕಾವೇರಿ ನದಿಯಲ್ಲಿ ಮುಳಗಿ  ಸಂಭವಿಸುವ  ಸಾವು  ತಪ್ಪಿಸುವ   ಕ್ರಮವಾಗಿ  ಡಿ. 31 ರ ಬೆಳಗ್ಗೆ  6 ಗಂಟೆಯಿಂದ   2020ರ ಜ. 1 ಬೆಳಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ  ಜಾರಿಗೊಳಿಸಲಾಗಿದೆ. 

ಬಲಮುರಿ ಹಾಗೂ ಎಡಮುರಿ  ತಾಲೂಕಿನ ಪ್ರಮುಖ ಪ್ರವಾಸ ತಾಣಗಳಾಗಿದ್ದು, ಹೊಸ ವರ್ಷಾಚರಣೆಯಂದು ಭಾರಿ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿವೆ. 2013 ರಿಂದ ಈವರೆಗೆ ಈ ಎರಡೂ ಪ್ರವಾಸಿ ಸ್ಥಳಗಳಲ್ಲಿ 46 ಮಂದಿ  ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಆದ್ದರಿಂದ  ತಹಶೀಲ್ದಾರ್ ಈ ಆದೇಶ ಹೊರಡಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಲೈಂಗಿಕ ಚಟುವಟಿಕೆ ನಿರಾಕರಿಸಿದ್ದಕ್ಕೆ ಹೆಂಡತಿಯನ್ನೇ ಕೊಂದ ಪತಿ

newsics.com ಹೈದರಾಬಾದ್: ತನ್ನ ಪತ್ನಿ ಲೈಂಗಿಕತೆಗೆ ನಿರಾಕರಿಸಿದ್ದಕ್ಕೆ ಕೋಪಗೊಂಡ ವ್ಯಕ್ತಿಯೊಬ್ಬ ಆಕೆಯನ್ನು ಕತ್ತು ಹಿಸುಕಿ ಕೊಂದಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶವಪರೀಕ್ಷೆ ವರದಿಯಲ್ಲಿ ಸಾವಿನ ಕಾರಣ ಬಹಿರಂಗವಾಗುವ ಮೂಲಕ...

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ ಡಿಪೋದಿಂದ ಹಲವಾರು ಮೀಟರ್ ದೂರದಲ್ಲಿ ರೈಲು...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....
- Advertisement -
error: Content is protected !!