ರಾಯಚೂರು: ನಾರಾಯಣಪುರದ ಬಸವಸಾಗರ ಜಲಾಶಯದ ಹಿನ್ನೀರಿನಲ್ಲಿ ಭಾರೀ ಗಾತ್ರದ ಮೊಸಳೆಯೊಂದು ಕಾಣಿಸಿಕೊಂಡಿದೆ.
ಜಲಾಶಯದ ಹಿನ್ನೀರಿನಲ್ಲಿರುವ ನವಲಿಯ ಜಡೇಲಿಂಗೇಶ್ವರ ದೇವಸ್ಥಾನದ ಬಳಿ ಈ ಮೊಸಳೆ ಕಾಣಿಸಿಕೊಂಡಿದ್ದು, ಭಕ್ತರ ಆತಂಕಕ್ಕೆ ಕಾರಣವಾಗಿದೆ.
newsics.com
ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.
ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...
newsics.com
ಗೋವಾ : ಇಂದು ಮುಂಜಾನೆ ಕಾರು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಬೆಳಗಾವಿ ಮೂಲದ ಮೂವರು ಸಾವನ್ನಪ್ಪಿದ ಘಟನೆ ಗೋವಾದಲ್ಲಿ ನಡೆದಿದೆ.
ಕಾರಿನಲ್ಲಿದ್ದ ಇನ್ನೋರ್ವ ವ್ಯಕ್ತಿ ಗಂಭೀರ ಗಾಯಾಗೊಂಡಿದ್ದಾರೆ....
newsics.com
ಬೆಂಗಳೂರು: ಏರ್ಪೋರ್ಟ್ ರಸ್ತೆಯ ಫ್ಲೈ ಓವರ್ ಮೇಲಿಂದ ಕೆಳಗೆ ಬಿದ್ದು, ಬೈಕ್ ಸವಾರ ಮೃತಪಟ್ಟಿರುವ ಘಟನೆ ನಡೆದಿದೆ.
ಎಡಬದಿಯಲ್ಲಿ ಹೋಗುತ್ತಿದ್ದ ಬೈಕ್ ಗೆ ಹಿಂದಿನಿಂದ ಬಂದ ಕಾರು ರಭಸವಾಗಿ ಗುದ್ದಿದರ ಪರಿಣಾಮ ಫ್ಲೈ ಓವರ್...
newsics.com
ಉಡುಪಿ: ಬೆಂಗಳೂರಿನ ಯುವ ಜೋಡಿ ಉಡುಪಿಯಲ್ಲಿ ಕಾರಿನೊಳಗೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಮುಂಜಾನೆ 3 ಗಂಟೆ ಸುಮಾರಿಗೆ ಸುಡುತ್ತಿದ್ದ ಕಾರು ಪತ್ತೆಯಾಗಿದ್ದು, ಸ್ಥಳೀಯರು ಬೆಂಕಿ ನಂದಿಸಿದಾಗ ಯುವಕ ಯುವತಿ ಶವ...
newsics.com
ಚಿತ್ರದುರ್ಗ: ಮಳೆಯಿಂದಾಗಿ ಈರುಳ್ಳಿ ಬೆಲೆಯು ಭಾರೀ ಪ್ರಮಾಣದಲ್ಲಿ ಇಳಿಕೆಯಾಗಿದ್ದು, ರೈತರನ್ನು ಕಂಗಾಲು ಮಾಡಿದೆ.
ಒಂದು ಎಕರೆ ಜಮೀನಿನಲ್ಲಿ ₹ 60 ಸಾವಿರದಷ್ಟು ಖರ್ಚು ಮಾಡಿ ಬೆಳೆದ ಈರುಳ್ಳಿಗೆ ಕೆ. ಜಿ ಗೆ ₹ 2...
newsics.com
ಬೆಂಗಳೂರು: ಅಧಿಕಾರಿಗಳು ಮುಂದಿನ 15 ದಿನ ರಜೆ ಪಡೆಯದೇ ಕೆಲಸ ಮಾಡಬೇಕು ಎಂದು ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶದಲ್ಲಿ ಸಮೀಕ್ಷೆ ನಡೆಸುವುದು ಮತ್ತು ಸಂತ್ರಸ್ತರಿಗೆ ತುರ್ತಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ಎಲ್ಲ...
newsics.com
ಬೆಂಗಳೂರು: ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆಯಲ್ಲಿ ಮತ್ತಷ್ಟು ಏರಿಕೆಯಾಗಿದ್ದು, 10 ದಿನಗಳಲ್ಲಿ 112 ಮಂದಿಗೆ ದೃಢಪಟ್ಟಿದ್ದು, ಒಟ್ಟು ಪ್ರಕರಣಗಳ ಸಂಖ್ಯೆ 1,418 ಕ್ಕೆ ಏರಿಕೆಯಾಗಿದೆ.
ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಡೆಂಗ್ಯೂ ಪ್ರಕರಣಗಳು...
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 155 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,50,378 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...
newsics.com
ನವದೆಹಲಿ: ಕುತುಬ್ ಮಿನಾರ್ ಸಂಕೀರ್ಣದ ಉತ್ಖನನ ಕುರಿತಂತೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಕೇಂದ್ರ ಸಂಸ್ಕೃತಿ ಸಚಿವ ಜಿ.ಕೆ.ರೆಡ್ಡಿ ಹೇಳಿದ್ದಾರೆ.
ದೆಹಲಿಯ ಕುತುಬ್ ಮಿನಾರ್ ಸಂಕೀರ್ಣದಲ್ಲಿ...
newsics.com
ನ್ಯೂಯಾರ್ಕ್: ಖಾಸಗಿ ಜೆಟ್ನಲ್ಲಿ ಫ್ಲೈಟ್ ಅಟೆಂಡೆಂಟ್ ಸ್ನೇಹಿತೆ ಎನ್ನಲಾದ ವ್ಯಕ್ತಿ ಮಾಡಿರುವ ಲೈಂಗಿಕ ಕಿರುಕುಳ ಆರೋಪವನ್ನು ಜಗತ್ತಿನ ನಂಬರ್ ಒನ್ ಶ್ರೀಮಂತ ಬಿಲಿಯನೇರ್ ಎಲಾನ್ ಮಸ್ಕ್ ಅಲ್ಲಗಳೆದಿದ್ದಾರೆ.
ಒಂದು ವೇಳೆ ಲೈಂಗಿಕ ಕಿರುಕುಳ ನೀಡಿದ್ದೇನೆ...
newsics.com
ಮೈಸೂರು: ಮದುವೆಯಲ್ಲಿ ತಾಳಿ ಕಟ್ಟುವ ವೇಳೆ ಮದುಮಗಳು ವರನಿಗೆ ಶಾಕ್ ಕೊಟ್ಟಿದ್ದು, ತಾನು ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ಹಠ ಹಿಡಿದಿದ್ದಾಳೆ.
ಮದುಮಗಳು ಸಿಂಚನ ತನ್ನ ಪಕ್ಕದ ಮನೆಯ ಯುವಕನನ್ನು ಪ್ರೀತಿಸಿದ್ದು, ಆದರೆ ಮನೆಯವರು ಎಚ್.ಡಿ.ಕೋಟೆ...