ಮಂಗಳೂರು: ಗಲಭೆಯಿಂದ ತತ್ತರಿಸಿದ್ದ ಮಂಗಳೂರಿನಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದ್ದರೂ ಪೂರ್ತಿ ನಿಯಂತ್ರಣದಲ್ಲಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಕರ್ಫ್ಯೂ ಮುಂದುವರಿಸಲಾಗಿದೆ. ಈ ಮಧ್ಯೆ ಮಂಗಳೂರಿನಲ್ಲಿ ಶನಿವಾರ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಈ ಆದೇಶ ಹೊರಡಿಸಿದ್ದಾರೆ. ನಗರದ ಸೂಕ್ಷ್ಮ ಪ್ರದೇಶಗಳಲ್ಲಿ ಬಿಗಿ ಭದ್ರತೆ ಮುಂದುವರಿಸಲಾಗಿದೆ. ಜನರಿಗೆ ದಿನ ಬಳಕೆಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲು ಬೆಳಿಗ್ಗೆ ಆರು ಗಂಟೆಯಿಂದ 8 ಗಂಟೆಯ ವರೆಗೆ ಕರ್ಫ್ಯೂ ಸಡಿಲಿಸಲಾಗಿತ್ತು
ಮತ್ತಷ್ಟು ಸುದ್ದಿಗಳು
ರಾಜ್ಯದಲ್ಲಿಂದು 196 ಕೋವಿಡ್ ಪ್ರಕರಣ ಪತ್ತೆ
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 196 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,498 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...
ಆ್ಯಸಿಡ್ ಸಂತ್ರಸ್ತೆ ಆರೋಗ್ಯದಲ್ಲಿ ಏರುಪೇರು : ಐಸಿಯುಗೆ ಶಿಫ್ಟ್
newsics.com
ಬೆಂಗಳೂರಿನಲ್ಲಿ ಆ್ಯಸಿಡ್ ದಾಳಿಗೆ ಒಳಗಾಗಿದ್ದ ಯುವತಿಯ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಶುಕ್ರವಾರದಂದು ಯುವತಿಗೆ ಐದನೇ ಶಸ್ತ್ರ ಚಿಕಿತ್ಸೆ ಕೈಗೊಳ್ಳಲಾಗಿತ್ತು. ಇದಾದ ಬಳಿಕ ಯುವತಿ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ.
ಶಸ್ತ್ರಚಿಕಿತ್ಸೆ ಬಳಿಕ ಯುವತಿಗೆ ಜ್ವರ ಹಾಗೂ...
ತಾಯಿ ಸಾವಿನಿಂದ ಖಿನ್ನತೆಗೊಳಗಾಗಿ ಬಿಎಂಡಬ್ಲು ಕಾರು ನದಿಯಲ್ಲಿ ಮುಳುಗಿಸಿದ ವ್ಯಕ್ತಿ..!
newsics.com
ತಾಯಿಯ ಸಾವಿನಿಂದಾಗಿ ಖಿನ್ನತೆಗೆ ಒಳಗಾಗಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು 1.3 ಕೋಟಿ ರೂಪಾಯಿ ಮೌಲ್ಯದ ಬಿಎಂಡಬ್ಲು ಕಾರನ್ನು ಕಾವೇರಿ ನದಿಯಲ್ಲಿ ಮುಳುಗಿಸಿದ ಘಟನೆಯು ಶ್ರೀರಂಗಪಟ್ಟಣದಲ್ಲಿ ನಡೆದಿದೆ.
ಕಾರು ನದಿಯಲ್ಲಿ ಮುಳುಗಿದ್ದನ್ನು ಕಂಡ ಸ್ಥಳೀಯರು ಅಪಘಾತ ನಡೆದಿದೆ...
ರಾಜಧಾನಿಯಲ್ಲಿ ಡೆಂಗ್ಯೂ ಆತಂಕ : 15 ದಿನಗಳಲ್ಲಿ 80 ಪ್ರಕರಣ ಪತ್ತೆ
newsics.com
ಬೆಂಗಳೂರು :ರಾಜಧಾನಿ ಬೆಂಗಳೂರಿನಲ್ಲಿ ಕೇವಲ 15 ದಿನಗಳ ಅಂತರದಲ್ಲಿ 80 ಡೆಂಗ್ಯೂ ಪ್ರಕರಣಗಳು ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. ಈ ಸಂಬಂಧ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದು ಎಲ್ಲಾ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ...
ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ವಿರುದ್ಧ ಎಫ್ಐಆರ್
newsics.com
ಮಂಡ್ಯ : ದಕ್ಷಿಣ ಪದವಿಧರರ ಕ್ಷೇತ್ರದ ಚುನಾವಣೆ ಸಂಬಂಧ ಚುನಾವಣಾ ನೀತಿಸಂಹಿತೆ ಉಲ್ಲಂಘನೆ ಮಾಡಿರುವ ಆರೋಪ ಎದುರಿಸುತ್ತಿರುವ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಹಾಗೂ ಬಿಜೆಪಿ ಅಭ್ಯರ್ಥಿ ಎಂ.ವಿ ರವಿಶಂಕರ್ ವಿರುದ್ಧ...
ಉದ್ಯಮಿ ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ
newsics.com
ಬೆಂಗಳೂರು; ಸ್ಕ್ರ್ಯಾಪ್ ಬಾಬು ಎಂದೇ ಹೆಸರಾಗಿರುವ ಉದ್ಯಮಿ ಕೆಜಿಎಫ್ ಬಾಬು ಮನೆ ಹಾಗೂ ಆಸ್ತಿಗಳ ಮೇಲೆ ಶನಿವಾರ(ಮೇ 28) ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಾಬು ಅವರಿಗೆ ಸೇರಿದ 7 ಆಸ್ತಿಗಳ ಮೇಲೆ...
ವರ ಸ್ಪರ್ಶಿಸಿದ್ದಕ್ಕೆ ಕೋಪಗೊಂಡು ಮದುವೆ ರದ್ದು ಮಾಡಿದ ವಧು..!
newsics.com
ಮದುವೆ ಮಂಟಪದಲ್ಲಿ ಹಾರ ಬದಲಾಯಿಸುತ್ತಿದ್ದಾಗ ವಧುವಿನ ಕುತ್ತಿಗೆಗೆ ವರನ ಕೈ ತಾಗಿತು ಎಂಬ ಒಂದೇ ಕಾರಣಕ್ಕೆ ಸಿಟ್ಟಿಗೆದ್ದ ವಧು ಮದುವೆಯನ್ನೇ ರದ್ದುಗೊಳಿಸಿದ ಘಟನೆಯು ಬೆಳ್ತಂಗಡಿ ತಾಲೂಕಿನ ನಾರಾವಿ ಎಂಬಲ್ಲಿ ನಡೆದಿದೆ.
ನಾರಾವಿ ದೇವಸ್ಥಾನದ ಸಭಾಭವನದಲ್ಲಿ...
ಮಳಲಿ ಮಸೀದಿ ಹಾಗಿರಲಿ, ಒಂದು ಹಿಡಿ ಮರಳು ಕೊಡಲಾರೆವು : ಅಬ್ದುಲ್ ಮಜೀದ್
newsics.com
ಇದು ನಮ್ಮ ದೇಶ, ಇದಕ್ಕಾಗಿ ನಾವು ರಕ್ತ ಹರಿಸಿದ್ದೇವೆ. ಮಸೀದಿ ಬಿಟ್ಟು ಕೊಡುತ್ತೇವೆ ಎಂದು ಕನಸು ಕಾಣಬೇಡಿ. ಮಸೀದಿ ಹಾಗಿರಲಿ ನಾವು ಒಂದು ಹಿಡಿ ಮರಳನ್ನೂ ಕೊಡುವುದಿಲ್ಲ ಎಂದು ಮಂಗಳೂರಿನ ಕಣ್ಣೂರಿನಲ್ಲಿ ನಡೆದ...
Latest News
ಪೋಲೀಸ್ ಠಾಣೆಗಳಲ್ಲಿ ಸಿಸಿಟಿವಿ ಆಡಿಯೋ ಕಡ್ಡಾಯ: ದೆಹಲಿ ಹೈಕೋರ್ಟ್
newsics.com
ನವದೆಹಲಿ: ಪೋಲೀಸ್ ಠಾಣೆಯಲ್ಲಿ ಸಿಸಿಟಿವಿ ವಿಡಿಯೋ ಜೊತೆ ಆಡಿಯೋ ಕೂಡ ಇರಬೇಕೆಂದು ದೆಹಲಿ ಹೈಕೋರ್ಟ್ ಹೇಳಿದೆ.
ದೆಹಲಿ ಹೈಕೋರ್ಟ್ ಆದೇಶ ಹೊರಡಿಸಿದ್ದು, ಪೋಲೀಸ್ ಠಾಣೆಯ ಎಲ್ಲಾ ಕಡೆಗಳಲ್ಲೂ...
Home
ಎಂ.ಕರುಣಾನಿಧಿ ಕಂಚಿನ ಪ್ರತಿಮೆ ಅನಾವರಣ
newsics.com
ಚೆನ್ನೈ: ಐದು ಬಾರಿ ತಮಿಳುನಾಡಿನಲ್ಲಿ ಮುಖ್ಯಮಂತ್ರಿಯಾಗಿದ್ದ ದಿವಂಗತ ಎಂ.ಕರುಣಾನಿಧಿ ಅವರ 16 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅನಾವರಣಗೊಳಿಸಿದರು.
ಈ ಮೊದಲೇ ಪ್ರತಿಮೆ ನಿರ್ಮಿಸಿದ್ದು, ಅದನ್ನು ಧ್ವಂಸಗೊಳಿಸಲಾಗಿತ್ತು. ಅದೇ ಪ್ರತಿಮೆ...
ನ್ಯೂಸ್
ಜಾಕ್ವೆಲಿನ್ ಫರ್ನಾಂಡಿಸ್ಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ
newsics.com
ನವದೆಹಲಿ: ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ವಿದೇಶಕ್ಕೆ ತೆರಳಲು ಇಡಿ ಅನುಮತಿ ನೀಡಿದೆ.
ಸುಖೇಶ್ ಚಂದ್ರಶೇಖರ್ ವಿರುಧ್ದದ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯವು ಅವರನ್ನು ವಿಚಾರಣೆಗೆ ಒಳಪಡಿಸಿತ್ತು.
ಸುಖೇಶ್ ಚಂದ್ರಶೇಖರ್ ಅವರೊಂದಿಗೆ ಜಾಕ್ವೆಲಿನ್ ಅವರಿಗೆ...