Monday, October 2, 2023

ಮಂಗಳೂರಿನ ಗೋಲಿಬಾರ್ ನಲ್ಲಿ ಅಮಾಯಕರು ಬಲಿ; ನ್ಯಾ. ಗೋಪಾಲಗೌಡ ಸಮಿತಿ ವರದಿ

Follow Us

ಮಂಗಳೂರು: ಮಂಗಳೂರು ನಗರದಲ್ಲಿ ಡಿ. 19ರಂದು ಪೌರತ್ವ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ಪೊಲೀಸರ ಗೋಲಿಬಾರ್ ನಲ್ಲಿ ಅಮಾಯಕರು ಬಲಿಯಾಗಿದ್ದಾರೆ ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಗೋಪಾಲ ಗೌಡ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿ ತಿಳಿಸಿದೆ.

ಡಿ. 19ರಂದು ನಡೆದ ಹಿಂಸಾಚಾರ ಹಾಗೂ ಗೋಲಿಬಾರ್ ನಲ್ಲಿ ಜಲೀಲ್ ಮತ್ತು ನೌಶೀನ್ ಎಂಬ ಅಮಾಯಕರ ಬಲಿಯಾಗಿದೆ. ಅವರ ಕುಟುಂಬಗಳು ಅನಾಥವಾಗಿವೆ. ಆ ಕುಟುಂಬಕ್ಕೆ ಸೂಕ್ತ ಆಶ್ರಯ, ಪರಿಹಾರ ನೀಡಬೇಕಿದೆ. ಘಟನೆಯ ಸಂಪೂರ್ಣ ತನಿಖೆಗೆ ನ್ಯಾಯಾಂಗ ವಿಚಾರಣಾ ಆಯೋಗ ರಚಿಸಬೇಕು ಎಂದು ವರದಿ ಶಿಫಾರಸು ಮಾಡಿದೆ.

ಪೊಲೀಸ್ ಗುಂಡಿನ ದಾಳಿ ಕುರಿತ ತನಿಖೆಗೆ ರಚಿಸಲಾಗಿದ್ದ  ನ್ಯಾಯಮೂರ್ತಿ ಗೋಪಾಲಗೌಡ, ಬಿ.ಟಿ.ವೆಂಕಟೇಸ್ ಮತ್ತು ಶ್ರೀನಿವಾಸರಾಜು ಅವರನ್ನೊಳಗೊಂಡ ಜನ ನ್ಯಾಯಮಂಡಳಿ ಸರ್ಕಾರಕ್ಕೆ 32 ಪುಟಗಳ ವಿಸ್ತೃತ ವರದಿ ಸಲ್ಲಿಸಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೊಸಳೆಯೊಂದಿಗೆ ಬೇಸ್ ಬಾಲ್ ಮ್ಯಾಚ್ ನೋಡಲು ಬಂದ ಪ್ರಾಣಿ ಪ್ರೇಮಿ!

newsics.com ಅಮೆರಿಕ: ಮನೆಯಲ್ಲಿ ಸಾಕಿದ್ದ ಮೊಸಳೆಯೊಂದಿಗೆ ಬೇಸ್‌ಬಾಲ್ ಮ್ಯಾಚ್‌ ನೋಡಲು ಸ್ಟೇಡಿಯಂ ಬಂದ ಪ್ರಾಣಿ ಪ್ರೇಮಿಯೊಬ್ಬನನ್ನು ಕಂಡು ಭದ್ರತಾ ಸಿಬ್ಬಂದಿ ದಂಗಾಗಿ ಪ್ರವೇಶ ನಿರಾಕರಿಸಿರುವ ಪ್ರಸಂಗ ಅಮೆರಿಕಾದ...

ಜಿಪಿಎಸ್ ಮ್ಯಾಪ್ ಎಡವಟ್ಟು: ಕಾರು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರ ಸಾವು

newsics.com ತಿರುವನಂತಪುರಂ: ಜಿಪಿಎಸ್ ಮ್ಯಾಪ್ ತೋರಿಸಿದ ದಾರಿಯಲ್ಲಿ ಹೋದ ಕಾರೊಂದು ನದಿಯಲ್ಲಿ ಮುಳುಗಿ ಇಬ್ಬರು ವೈದ್ಯರು ಮೃತಪಟ್ಟ ಘಟನೆ ಕೇರಳದ ಎರ್ನಾಕುಲಂನಲ್ಲಿ ನಡೆದಿದೆ. ತಡರಾತ್ರಿ ಭಾರಿ ಮಳೆಯ ಕಾರಣ ಅವಘಡ ಸಂಭವಿಸಿದೆ. ಮೃತರನ್ನು ಡಾ.ಅದ್ವೈತ್ (29)...

ವರದಿಗಾರ್ತಿ ಮೇಲೆ ರೇಗಿದ ಅಣ್ಣಾಮಲೈ: ಖಂಡನೆ

newsics.com ಚೆನ್ನೈ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ, ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ಮಹಿಳಾ ವರದಿಗಾರರೊಬ್ಬರ ಮೇಲೆ ಸಿಟ್ಟಾಗುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ವರದಿಗಾರ್ತಿ ಜೊತೆ ಅಣ್ಣಾಮಲೈ ಮಾತನಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ವ್ಯಾಪಕ...
- Advertisement -
error: Content is protected !!