Wednesday, May 31, 2023

ಮಂಗಳೂರು ಗೋಲಿಬಾರ್ ಪ್ರಕರಣ: ಪರಿಹಾರ ಘೋಷಣೆಗೆ ಅಪಸ್ವರ

Follow Us

ಮಂಗಳೂರು: ಗೋಲಿಬಾರ್ ನಲ್ಲಿ ಸಾವನ್ನಪ್ಪಿದ್ದ ಇಬ್ಬರಿಗೆ ರಾಜ್ಯ ಸರ್ಕಾರ ಪರಿಹಾರ ಧನ ಘೋಷಿಸಿರುವುದು ಸಾಮಾಜಿಕ ಜಾಲ ತಾಣಗಳಲ್ಲಿ ಭಾರೀ ಚರ್ಚೆಯಾಗುತ್ತಿದೆ.  ಕೆಲವರು ಸರ್ಕಾರದ ಕ್ರಮವನ್ನು ಟೀಕಿಸಿದ್ದರೇ ಇನ್ನು ಕೆಲವರು ಪರಿಹಾರ ಧನ ಹೆಚ್ಚಿಸಬೇಕು ಎಂದು ಆಗ್ರಹಿಸಿದ್ದಾರೆ. ಮಂಗಳೂರು ಗಲಭೆ ಕುರಿತ  ಸಿಸಿಟಿವಿ ದೃಶ್ಯಗಳು ಬಹಿರಂಗಗೊಂಡಿರುವ ಹಿನ್ನೆಲೆಯಲ್ಲಿ ಪರಿಹಾರ ಘೋಷಣೆ ಭಾರೀ ಸದ್ದು ಮಾಡುತ್ತಿದೆ. ಕಾಂಗ್ರೆಸ್ ಮುಖಂಡ ಸಿ ಎಂ ಇಬ್ರಾಹಿಂ ಮೃತರ ಕುಟಂಬಕ್ಕೆ ಕೋಟಿ ರೂಪಾಯಿ ಪರಿಹಾರ ಘೋಷಿಸಬೇಕು ಮತ್ತು ಮಂಗಳೂರಿನ ಎಲ್ಲ ಅಧಿಕಾರಿಗಳನ್ನು ವರ್ಗಾವಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ

ಮತ್ತಷ್ಟು ಸುದ್ದಿಗಳು

vertical

Latest News

ಪುಷ್ಪಾ 2 ಶೂಟಿಂಗ್‌ ಮುಗಿಸಿ ವಾಪಸ್ ತೆರಳಿದ್ದ ಕಲಾವಿದರ ಬಸ್‌ ಅಪಘಾತ

newsics.com ಅಲ್ಲು ಅರ್ಜುನ್- ರಶ್ಮಿಕಾ ಮಂದಣ್ಣ ನಟನೆಯ 'ಪುಷ್ಪ 2' ಸಿನಿಮಾದಲ್ಲಿ ನಟಿಸುತ್ತಿದ್ದ ಸಹ ಕಲಾವಿದರು ಚಿತ್ರೀಕರಣದಲ್ಲಿ ಭಾಗವಹಿಸಿ ವಾಪಸ್ ತೆರಳುತ್ತಿದ್ದ ವೇಳೆ ಅವಘಡ ಸಂಭವಿಸಿದೆ. ತೆಲಂಗಾಣದ...

ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಚಿನ್ನ ಕದ್ದ ಕಳ್ಳರು

newsics.com ಹೈದರಾಬಾದ್: ಆದಾಯ ತೆರಿಗೆ ಅಧಿಕಾರಿಗಳಂತೆ ವೇಷ ಧರಿಸಿ ಹೈದರಾಬಾದ್‌ನ ಅಂಗಡಿಯೊಂದರಲ್ಲಿ 60 ಲಕ್ಷ ರೂ. ಮೌಲ್ಯದ ಚಿನ್ನದ ಬಿಸ್ಕತ್‌ಗಳನ್ನು ಕದ್ದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಬಂಧಿತ ಆರೋಪಿಗಳನ್ನು ರೆಹಮಾನ್...

ಮಲಯಾಳಂ ಚಿತ್ರರಂಗದ ಖ್ಯಾತ ನಟ ಹರೀಶ್ ಪೆಂಗನ್ ನಿಧನ

newsics.com ಮಲಯಾಳಂ ಚಿತ್ರರಂಗದ ಖ್ಯಾತ ಕಲಾವಿದ ಹರೀಶ್ ಪೆಂಗನ್ ಅವರು ಮಂಗಳವಾರ (ಮೇ 30) ನಿಧನ ಹೊಂದಿದ್ದಾರೆ. ಅವರಿಗೆ 49 ವರ್ಷ ವಯಸ್ಸಾಗಿತ್ತು. ಹರೀಶ್ ಅವರು ಕಳೆದ ಕೆಲ ವರ್ಷಗಳಿಂದ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದರು....
- Advertisement -
error: Content is protected !!