Monday, October 2, 2023

ಮಾಂಬಾಡಿ ಸುಬ್ರಹ್ಮಣ್ಯ ಭಟ್ ಗೆ ಪದ್ಯಾಣ ಪ್ರಶಸ್ತಿ

Follow Us

ಪುತ್ತೂರು: ತೆಂಕುತಿಟ್ಟು ಯಕ್ಷಗಾನದ ಹಿರಿಯ ಕಲಾವಿದ ಹಾಗೂ ಯಕ್ಷಶಿಕ್ಷಣ ಶಿಕ್ಷಕ ಮಾಂಬಾಡಿ ಸುಬ್ರಹ್ಮಣ್ಯ ಭಟ್ಟರಿಗೆ  ‘ಪದ್ಯಾಣ ಪ್ರಶಸ್ತಿ’ ಲಭಿಸಿದೆ.

ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ಪದ್ಯಾಣ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭಾಭವನದಲ್ಲಿ ಡಿ. 15ರಂದು ಸಂಜೆ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಲಿದೆ ಎಂದು ‘ಪದ್ಯಾಣ ಪ್ರಶಸ್ತಿ’ ಸಮಿತಿ ಕಾರ್ಯದರ್ಶಿ ಸ್ವಸ್ತಿಕ್ ಪದ್ಯಾಣ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!