ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಅವರು ವಿಧಾನಸಭಾ ಫಲಿತಾಂಶದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅತ್ಯುತ್ತಮ ಪ್ರದರ್ಶನಕ್ಕಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಅಭಿನಂದಿಸಿದ್ದಾರೆ. ರಾಜ್ಯದ ತೆರಿಗೆ ಸಂಗ್ರಹ ಮತ್ತು ಯೋಜನಗೆಳ ಅನುಷ್ಟಾನ ಮಾಹಿತಿಯನ್ನು ಕೂಡ ಪ್ರಧಾನಿ ಕೇಳಿ ತಿಳಿದುಕೊಂಡಿದ್ದಾರೆ. ರಾಜ್ಯಕ್ಕೆ ಅಗತ್ಯಇರುವ ಎಲ್ಲ ಸಹಕಾರ ನೀಡುವ ಭರವಸೆಯನ್ನು ಪ್ರಧಾನಿ ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳು
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಪೂರ್ವಿ ಡಿಯಾಸ್ ಎಂದು ಗುರುತಿಸಲಾಗಿದೆ....
ಇಂದು 8ನೇ ಬಾರಿ ಬಜೆಟ್ ಮಂಡಿಸಲಿರುವ ಸಿಎಂ ಯಡಿಯೂರಪ್ಪ
newsics.com
ಬೆಂಗಳೂರು: ಕೊರೋನಾ ಮಹಾಮಾರಿಯಿಂದ ಕುಸಿದಿರುವ ಸಂಪನ್ಮೂಲ ಸಂಗ್ರಹ ಮತ್ತು ಹೆಚ್ಚಿರುವ ನಿರೀಕ್ಷೆ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 8ನೇ ಬಾರಿ ಮುಂಗಡ ಪತ್ರ ಮಂಡಿಸಲಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾದಿನದಂದೇ ಯಡಿಯೂರಪ್ಪ ಅವರು ಮುಂಗಡ ಪತ್ರ ಮಂಡಿಸುತ್ತಿದ್ದಾರೆ....
ನಾಳೆ ಮಧ್ಯಾಹ್ನ 12ಕ್ಕೆ ಬಜೆಟ್ ಮಂಡನೆ- ಸಿಎಂ
newsics.com ಬೆಂಗಳೂರು: ರಾಜ್ಯದ ಬಹು ನಿರೀಕ್ಷಿತ 2021-22ನೇ ಸಾಲಿನ ರಾಜ್ಯ ಬಜೆಟ್ ನಾಳೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಂಡನೆ ಮಾಡಲಿದ್ದಾರೆ. ನಾಳೆ ಮಧ್ಯಾಹ್ನ 12 ಗಂಟೆಗೆ ಬಜೆಟ್ ಮಂಡನೆ...
ಮತ್ತೆ ಕೊರೋನಾ ಪ್ರಕರಣಗಳ ಸಂಖ್ಯೆ ಏರಿಕೆ: ರಾಜ್ಯದಲ್ಲಿ 622 ಮಂದಿಗೆ ಸೋಂಕು, ಮೂವರು ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು 622 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. ಒಟ್ಟು 3 ಮಂದಿ ಬಲಿಯಾಗಿದ್ದು, ಸಾವನ್ನಪ್ಪಿದವರ ಸಂಖ್ಯೆ 12,362ಕ್ಕೆ ತಲುಪಿದೆ. ಈ...
ದೇವಸ್ಥಾನದಲ್ಲಿ ವ್ಯಕ್ತಿ ಆತ್ಮಹತ್ಯೆ
newsics.com
ಕುಂದಾಪುರ: ವ್ಯಕ್ತಿಯೊಬ್ಬ ದೇವಸ್ಥಾನದ ಆವರಣದೊಳಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕುಂದಾಪುರದ ತಾಲೂಕಿನ ತೆಕ್ಕಟ್ಟೆ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಮೃತನನ್ನು ತೆಕ್ಕಟ್ಟೆ ಬರಲಿಬೆಟ್ಟು ನಿವಾಸಿ ಚಂದ್ರ ಪೂಜಾರಿ (35)...
ರಾಸಲೀಲೆ ಸಿಡಿಗೆ 15 ಕೋಟಿ ರೂ. ಖರ್ಚು: ಬಾಲಚಂದ್ರ ಜಾರಕಿಹೊಳಿ
newsics.comಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ಬಹಳ ದೊಡ್ಡ ಷಡ್ಯಂತ್ರವೇ ನಡೆದಿದ್ದು, ರಾಸಲೀಲೆ ಸಿಡಿ ರೂಪಿಸಲು 15 ಕೋಟಿ ರೂ. ಖರ್ಚು ಮಾಡಲಾಗಿದೆ ಎಂದು ಶಾಸಕಬಲಾಚಂದ್ರ ಜಾರಕಿಹೊಳಿ ಹೇಳಿದ್ದಾರೆ.ರಾಸಲೀಲೆ...
ಉಡುಪಿ ಪೇಜಾವರ ಮಠದಲ್ಲಿ ಬೆಂಕಿ
newsics.comಉಡುಪಿ: ಶಾರ್ಟ್ ಸರ್ಕ್ಯೂಟ್'ನಿಂದ ಉಡುಪಿಯಪೇಜಾವರ ಮಠದಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಆದರೆ, ಯಾವುದೇ ಹಾನಿ ಆಗಿಲ್ಲ ಎಂದು ಮಠದ ಮೂಲಗಳು ತಿಳಿಸಿವೆ.ಈ ಅಗ್ನಿ ಅನಾಹುತ ವೇಳೆ ಪೇಜಾವರ ಶ್ರೀಗಳು ಮಠದಲ್ಲಿರಲಿಲ್ಲ....
ಬೆಂಗಳೂರಲ್ಲಿ ಪೊಲೀಸ್ ಫೈರಿಂಗ್
newsics.com
ಬೆಂಗಳೂರು: ನಗರದಲ್ಲಿ ಮುಂಜಾನೆ ಪೊಲೀಸರು ರೌಡಿ ಶೀಟರ್ ಮೇಲೆ ಗುಂಡು ಹಾರಿಸಿದ್ದಾರೆ. ಆರೋಪಿ ಚಡ್ಡಿ ಕಿರಣ್ ಎಂಬಾತನ ಮೇಲೆ ಪೊಲೀಸರು ಫೈರಿಂಗ್ ನಡೆಸಿದ್ದಾರೆ.
ಆರೋಪಿ ಕಿರಣ್ ಪೊಲೀಸರ ಮೇಲೆ ಹಲ್ಲೆ ನಡೆಸಲು ಯತ್ನಿಸಿದಾಗ...
Latest News
ಎ ಎಸ್ ಐ ಗೆ ಕಪಾಳ ಮೋಕ್ಷ ಆರೋಪ: ಆರೋಪಿ ಮಹಿಳೆ ಬಂಧನ
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ...
Home
ಬಾಟ್ಲಾ ಎನ್ ಕೌಂಟರ್ ಪ್ರಕರಣ: ಇಂದು ನ್ಯಾಯಾಲಯ ತೀರ್ಪು
Newsics -
newsics.com
ನವದೆಹಲಿ: ರಾಜಧಾನಿ ದೆಹಲಿಯಲ್ಲಿ ನಡೆದ ಬಾಟ್ಲಾ ಎನ್ ಕೌಂಟರ್ ಪ್ರಕರಣ ಕುರಿತಂತೆ ಇಂದು ಸ್ಥಳೀಯ ನ್ಯಾಯಾಲಯ ತೀರ್ಪು ನೀಡಲಿದೆ. 2008 ಸೆಪ್ಟೆಂಬರ್ 19ರಂದು ಈ ಘಟನೆ ನಡೆದಿತ್ತು.
ಇಂಡಿಯನ್ ಮುಜಾಹಿದ್ದೀನ್ ಸಂಘಟನೆಗೆ ಸೇರಿದ ಉಗ್ರರು...
Home
ಈಕ್ವೇಟರ್ ಗಯಾನದಲ್ಲಿ ಬಾಂಬ್ ಸ್ಫೋಟ: 17 ಜನರ ಸಾವು, 400 ಮಂದಿಗೆ ಗಾಯ
Newsics -
newsics.com
ಲಂಡನ್: ಈಕ್ವೇಟರ್ ಗಯಾನ ಬಳಿ ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ. ಸರಣಿ ಬಾಂಬ್ ಸ್ಫೋಟದಲ್ಲಿ ಕನಿಷ್ಟ 17 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
ದುರಂತದಲ್ಲಿ 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಇವರಲ್ಲಿ ಹಲವರ ಸ್ಥಿತಿ ಗಂಭೀರವಾಗಿದೆ.
ಬಂಡುಕೋರರು...