Tuesday, December 5, 2023

ಮುಸ್ತಫಾಗೆ ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ

Follow Us

ಬೆಂಗಳೂರು: ಪ್ರಸಕ್ತ ಸಾಲಿನ ‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ಮತ್ತು ಈ ಹೊತ್ತಿಗೆ ಕಥಾ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದೆ.
‘ಈ ಹೊತ್ತಿಗೆ’ ಕಥಾ ಪ್ರಶಸ್ತಿ ಈ ಬಾರಿ ಕೊಡಗಿನ ಮುಸ್ತಫಾ ಕೆ.ಎಚ್. ಅವರ ‘ಹರಾಂನ ಕಥೆಗಳು’ ಕಥಾಸಂಕಲನಕ್ಕೆ ಲಭಿಸಿದೆ.
ಈ ಹೊತ್ತಿಗೆ ಕಥಾ ಸ್ಪರ್ಧೆ ವಿಭಾಗದಲ್ಲಿ ತುಮಕೂರಿನ ಗೋವಿಂದರಾಜು ಎಂ. ಕಲ್ಲೂರು ಅವರ ‘ಒಂಟಿ ನಕ್ಷತ್ರ ಗುಳೇ ಹೋದ ದಿವಸ’ ಕಥೆಗೆ ಮೊದಲ ಬಹುಮಾನ, ಕಲಬುರಗಿಯ ಕಪಿಲ ಪಿ. ಹುಮನಾಬಾದೆ ಅವರ ‘ಬಿಸಿಲು’ ಕಥೆಗೆ ದ್ವಿತೀಯ, ಬೆಂಗಳೂರಿನ ದಾದಾಪೀರ್ ಜೈಮನ್ ಅವರ ‘ಎಲ್ಲೋ ಯಲ್ಲೋ’ ಕಥೆಗೆ ತೃತೀಯ ಬಹುಮಾನ ಲಭಿಸಿದೆ ಎಂದು ಲೇಖಕಿ, ‘ಈ ಹೊತ್ತಿಗೆ’ ಸಂಸ್ಥೆಯ ಸಂಸ್ಥಾಪಕಿ ಜಯಲಕ್ಷ್ಮಿ ಪಾಟೀಲ್ ತಿಳಿಸಿದ್ದಾರೆ.
ಯರಗುಪ್ಪಿಯ ಬಸನಗೌಡ ಪಾಟೀಲ್ ಅವರ ‘ಮೈಲಿಗೆ ಗುಡಿಸಲು’, ಪುತ್ತೂರಿನ ವಿಶ್ವನಾಥ್ ಎನ್. ಅವರ ‘ಋಣ’ ಕಥೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಸಿ.ಜಿ. ಮಂಜುಳಾ, ಕೇಶವ ಮಳಗಿ, ಉಷಾ ಪಿ. ರೈ, ಎಸ್.ಎಂ. ಪಾಟೀಲ್ ತೀರ್ಪುಗಾರರಾಗಿದ್ದರು‌.

ಮತ್ತಷ್ಟು ಸುದ್ದಿಗಳು

vertical

Latest News

ವಿಜಯೇಂದ್ರ ಪತ್ನಿ ಸಹೋದರನ ಮನೆ ಮೇಲೆ ಲೋಕಾಯುಕ್ತ ದಾಳಿ

Newsics.com ಕಲಬುರಗಿ : ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಲೋಕಾಯುಕ್ತ ದಾಳಿ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪತ್ನಿ ಸಹೋದರ ಡಾ ಪ್ರಭುಲಿಂಗ ಮಾನ್ಕರ್ ಅವರ ಮನೆ...

ಭಾರತದಲ್ಲಿ 75 ಲಕ್ಷಕ್ಕೂ ಅಧಿಕ ವಾಟ್ಸ್ ​ಆ್ಯಪ್ ಅಕೌಂಟ್ ಬ್ಯಾನ್

Newsics.com ನವದೆಹಲಿ : ಮೆಟಾದ ತ್ವರಿತ ಮೆಸೇಜಿಂಗ್ ಪ್ಲಾಟ್​ಫಾರ್ಮ್ ವಾಟ್ಸ್​ಆ್ಯಪ್ ಭಾರತದಲ್ಲಿ ಕಳೆದ ಅಕ್ಟೋಬರ್ ತಿಂಗಳಲ್ಲಿ ಬರೋಬ್ಬರಿ 75 ಲಕ್ಷಕ್ಕೂ ಅಧಿಕ ವಾಟ್ಸ್​ ಆ್ಯಪ್ ಖಾತೆಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ. 2021 ಬಳಕೆದಾರರ ಸುರಕ್ಷತ...

ತೆಲಂಗಾಣದ ನೂತನ ಸಿಎಂ ಇವರೇ : ನಾಳೆಯೇ ಪ್ರಮಾಣ ವಚನ..!!

Newsics.com ಹೈದರಾಬಾದ್ : ತೆಲಂಗಾಣದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಇದೀಗ ಬಂದ ಮಾಹಿತಿ ಪ್ರಕಾರ, ರೇವಂತ್ ರೆಡ್ಡಿ ಅವರನ್ನೇ...
- Advertisement -
error: Content is protected !!