Wednesday, May 31, 2023

ಯಕ್ಷ ಪ್ರಶಸ್ತಿಗೆ ಪದ್ಮಾ ಸುಬ್ರಹ್ಮಣ್ಯ, ಕೃಷ್ಣ ಯಾಜಿ ಆಯ್ಕೆ

Follow Us

ಹೊನ್ನಾವರ (ಉ.ಕ.): 2019 ರ ಪ್ರತಿಷ್ಠಿತ ‘ಕೆರೆಮನೆ ಶಿವರಾಮ ಹೆಗಡೆ ರಾಷ್ಠ್ರೀಯ ಪ್ರಶಸ್ತಿ’ಗೆ ಪ್ರಸಿದ್ಧ ಭರತನಾಟ್ಯ ಕಲಾವಿದೆ, ಸಂಶೋಧಕಿ ಡಾ. ಪದ್ಮಾ ಸುಬ್ರಹ್ಮಣ್ಯ, ‘ಕೆರೆಮನೆ ಗಜಾನನ ಹೆಗಡೆ ಪ್ರಶಸ್ತಿಗೆ ಪ್ರಸಿದ್ಧ ಚಂಡೆ ವಾದಕ ಕೃಷ್ಣ ಯಾಜಿ ಇಡಗುಂಜಿ ಆಯ್ಕೆಯಾಗಿದ್ದಾರೆ.
ಫೆ.20ರಿಂದ 24ರವರೆಗೆ ಹೊನ್ನಾವರದ ಗುಣವಂತೆಯಲ್ಲಿ ನಡೆಯುವ ಕೆರೆಮನೆ ಶಂಭು ಹೆಗಡೆ ರಾಷ್ಟ್ರೀಯ ನಾಟ್ಯೋತ್ಸವ-11 ರಲ್ಲಿ ಪ್ರಶಸ್ತಿ ಪ್ರದಾನ‍ ಮಾಡಲಾಗುವುದು ಎಂದು‌ ಮಂಡಳಿಯ ಕೆರೆಮನೆ ಶಿವಾನಂದ ಹೆಗಡೆ ತಿಳಿಸಿದ್ದಾರೆ.

ಮತ್ತಷ್ಟು ಸುದ್ದಿಗಳು

vertical

Latest News

ಇಂದು ಏಕಕಾಲಕ್ಕೆ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

newsics.com ಹಾವೇರಿ/ತುಮಕೂರು/ಶಿವಮೊಗ್ಗ: ಇಂದು(ಮೇ 31) ಬೆಳ್ಳಂಬೆಳಗ್ಗೆ ಹಾವೇರಿ, ತುಮಕೂರು ಹಾಗೂ ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರದಲ್ಲಿರುವ ನಿರ್ಮಿತಿ ಕೇಂದ್ರದ ಇಂಜಿನಿಯರ್ ಮನೆ...

ಜೂನ್ 4 ರವರೆಗೆ ರಾಜಧಾನಿಯಲ್ಲಿ ಭಾರಿ ಮಳೆ: 8 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

newsics.com ಬೆಂಗಳೂರು: ಬೆಂಗಳೂರಿನಲ್ಲಿ ಜೂನ್ 4ರವರೆಗೂ ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು...

ಅಶ್ವಥ್‌ ನಾರಾಯಣ್‌ಗೆ ಹೈಕೋರ್ಟ್‌ನಿಂದ 4 ವಾರಗಳ ತಾತ್ಕಾಲಿಕ ರಿಲೀಫ್

newsics.com ಬೆಂಗಳೂರು: ಟಿಪ್ಪು ರೀತಿ ಸಿದ್ದರಾಮಯ್ಯರನ್ನು ಮುಗಿಸಬೇಕು ಎಂದಿದ್ದ ಮಾಜಿ ಮಂತ್ರಿ ಅಶ್ವಥ್‍ ನಾರಾಯಣ್‍ಗೆ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಮೈಸೂರಿನ ದೇವರಾಜ ಠಾಣೆಯಲ್ಲಿ ದಾಖಲಾಗಿದ್ದ ಎಫ್‍ಐಆರ್ ರದ್ದತಿಗೆ ನಿರ್ದೇಶನ ನೀಡುವಂತೆ ಕೋರಿ ಅಶ್ವಥ್‍ನಾರಾಯಣ್...
- Advertisement -
error: Content is protected !!