* 35 ಕಾಂಗ್ರೆಸ್ ಶಾಸಕರು ನನ್ನ ಜತೆ ಇದ್ದಾರೆ
ಬೆಳಗಾವಿ : ಕಾಂಗ್ರೆಸ್ ನ 35 ಶಾಸಕರು ತನ್ನ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ನಾಯಕರ ದುರಹಂಕಾರ ಹೀಗೆಯೇ ಮುಂದುವರಿದರೆ ಅವರೆಲ್ಲರೂ ಕಾಂಗ್ರೆಸ್ ತೊರೆಯುವಂತೆ ಮಾಡುತ್ತೇನೆ ಎಂದು ಅನರ್ಹ ಶಾಸಕ, ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈಗಿನ ಉಪಚುನಾವಣೆಗೆ ಕಾಂಗ್ರೆಸ್ ನಾಯಕರ ದುರಹಂಕಾರವೇ ಕಾರಣ. ಅವರಿಂದಲೇ ಉಪಚುನಾವಣೆ ನಡೆಯುತ್ತಿದೆ ಎಂದು ಟೀಕಿಸಿದರು.
newsics.com
ಬೆಂಗಳೂರು : ಡ್ರಗ್ಸ್ ದಂಧೆ ಜಾಲ ಭೇದಿಸಿರುವ ಎನ್ ಸಿ ಬಿ ಅಧಿಕಾರಿಗಳು ₹ 54.50 ಕೋಟಿ ಮೌಲ್ಯದ 34 ಕೆಜಿ 89 ಗ್ರಾಂ ಹೆರಾಯಿನ್ ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧೆಡೆ ಡ್ರಗ್ಸ್ ಸಾಗಣೆ...
newsics.com
ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 171 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 39,51,302 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಕೋವಿಡ್ ನಿಂದಾಗಿ ಇಂದು ಯಾವುದೇ ಸಾವು ಸಂಭವಿಸಿಲ್ಲ.
ಇಂದು ಬೆಂಗಳೂರಿನಲ್ಲಿ...
newsics.com
ಬೆಂಗಳೂರು : ವಿಧಾನಪರಿಷತ್ ಚುನಾವಣೆಯಲ್ಲಿ ಹೆಚ್ಚುವರಿ ಅಭ್ಯರ್ಥಿಗಳು ಕಣದಲ್ಲಿರದ ಕಾರಣ ಏಳೂ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾ ಆಯೋಗ ಘೋಷಣೆ ಮಾಡಿದೆ.
ಇದರಿಂದಾಗಿ ಬಿಜೆಪಿ 4 , ಕಾಂಗ್ರೆಸ್ 2 ಹಾಗೂ ಜೆಡಿಎಸ್...
newsics.com
ಮೈಸೂರು: ಮೂಳೆ ಕ್ಯಾನ್ಸರ್ನಿಂದ ಇತ್ತೀಚೆಗೆ ಮೃತಪಟ್ಟ ಶಾಸಕ ಜಿ.ಟಿ. ದೇವೇಗೌಡರ ಮೊಮ್ಮಗಳು ಗೌರಿ ಸಾವಿಗೆ ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಜಿ.ಟಿ.ದೇವೇಗೌಡರಿಗೆ ಪತ್ರ ಬರೆದಿರುವ ಮೋದಿ, ಗೌರಿ ಅಗಲಿಕೆಯ ನೋವನ್ನು ಭರಿಸುವ...
newsics.com
ಚಿಕ್ಕೋಡಿ : ಟ್ರಕ್ ಹಾಗೂ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟ ಘಟನೆಯು ನಿಪ್ಪಾಣಿ ಹೊರವಲಯದಲ್ಲಿ ಸಂಭವಿಸಿದೆ.
ಮೃತರನ್ನು ಅದಗೋಂಡಾ ಬಾಬು ಪಾಟೀಲ್ (60), ಪತ್ನಿ ಛಾಯಾ ಅದಗೊಂಡ ಪಾಟೀಲ್ (55)...
newsics.com
ಬೆಂಗಳೂರು: ನಿವೃತ್ತಿ ಪಡೆದ ನೌಕರರ ಪುನರ್ ನೇಮಕಾತಿ ರದ್ದು , ಸಹಾಯಕರ ಹುದ್ದೆ ಕಡಿತ ಪ್ರಸ್ತಾವನೆ ಕೈ ಬಿಡುವಂತೆ ಆಗ್ರಹಿಸಿ ವಿಧಾನಸೌದದ ಸಚಿವಾಲಯದ ನೌಕರರು ಮುಷ್ಕರ ನಡೆಸಿದ್ದಾರೆ. ಮುಷ್ಕರ ನಡೆಸಿದವರ ವಿರುದ್ಧ ಕಠಿಣ...
newsics.com
ಮದುವೆ ಮನೆಯಲ್ಲಿ ಕನ್ನಡ ಹಾಡು ಹಾಕಿದ್ದಾರೆ ಎಂದು ಕೋಪಗೊಂಡ ಎಂಇಎಸ್ ಪುಂಡರು ವಧು ವರರು ಹಾಗೂ ವರನ ಸಹೋದರನ ಮೇಲೆ ಹಲ್ಲೆ ನಡೆಸಿದ ಘಟನೆಯು ಬೆಳಗಾವಿಯ ಧಾಮನೆ ಎಂಬ ಗ್ರಾಮದಲ್ಲಿ ನಿನ್ನೆ ತಡರಾತ್ರಿ...
newsics.com
ಬ್ಯಾಂಕಿಂಗ್ ವಹಿವಾಟಿನಲ್ಲಿ ಆಗುತ್ತಿರುವ ತೊಂದರೆಗಳನ್ನು ತಪ್ಪಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೆಟ್ರೋಲ್ ಬಂಕ್ ಮಾಲೀಕರು ಮೇ 31ರಂದು ಪ್ರತಿಭಟನೆ ನಡೆಸಲಿದ್ದಾರೆ.ಮುಷ್ಕರದ ದಿನದಂದು ಪೆಟ್ರೋಲ್ ಬಂಕ್ಗಳಲ್ಲಿ ನೋ ಸ್ಟಾಕ್ ಎಂಬ ಫಲಕ...
newsics.com
ನವದೆಹಲಿ: ಮಾಜಿ ಸಚಿವ ರಾಜೇಂದ್ರ ಬಹುಗುಣ ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ತಮ್ಮ ಮೊಮ್ಮಗಳಿಗೆ ಲೈಂಗಿಕ ಕಿರುಕುಳ ನೀಡಿರುವುದಾಗಿ ಆರೋಪಿಸಿ ಉತ್ತರಾಖಂಡ್ನ ಮಾಜಿ ಸಚಿವ ರಾಜೇಂದ್ರ ಬಹುಗುಣ...
newsics.com
ಅಹ್ಮದಾಬಾದ್: ಐಪಿಎಲ್ ಕ್ವಾಲಿಫೈಯರ್ 2 ರಲ್ಲಿ ಫೈನಲ್ ಪ್ರವೇಶಕ್ಕಾಗಿ 'ರಾಯಲ್ ' ಗಳ ನಡುವೆ ನಡೆದ ಸೆಣಸಾಟದಲ್ಲಿ 7ವಿಕೆಟ್ ಗಳ ಸೋಲನ್ನು ಅನುಭವಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಮ್ಮೆ ಐಪಿಎಲ್...
newsics.com
ಬೆಂಗಳೂರು : ಡ್ರಗ್ಸ್ ದಂಧೆ ಜಾಲ ಭೇದಿಸಿರುವ ಎನ್ ಸಿ ಬಿ ಅಧಿಕಾರಿಗಳು ₹ 54.50 ಕೋಟಿ ಮೌಲ್ಯದ 34 ಕೆಜಿ 89 ಗ್ರಾಂ ಹೆರಾಯಿನ್ ಜಪ್ತಿ ಮಾಡಿದ್ದಾರೆ.
ರಾಜ್ಯದ ವಿವಿಧೆಡೆ ಡ್ರಗ್ಸ್ ಸಾಗಣೆ...