* 35 ಕಾಂಗ್ರೆಸ್ ಶಾಸಕರು ನನ್ನ ಜತೆ ಇದ್ದಾರೆ
ಬೆಳಗಾವಿ : ಕಾಂಗ್ರೆಸ್ ನ 35 ಶಾಸಕರು ತನ್ನ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ನಾಯಕರ ದುರಹಂಕಾರ ಹೀಗೆಯೇ ಮುಂದುವರಿದರೆ ಅವರೆಲ್ಲರೂ ಕಾಂಗ್ರೆಸ್ ತೊರೆಯುವಂತೆ ಮಾಡುತ್ತೇನೆ ಎಂದು ಅನರ್ಹ ಶಾಸಕ, ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈಗಿನ ಉಪಚುನಾವಣೆಗೆ ಕಾಂಗ್ರೆಸ್ ನಾಯಕರ ದುರಹಂಕಾರವೇ ಕಾರಣ. ಅವರಿಂದಲೇ ಉಪಚುನಾವಣೆ ನಡೆಯುತ್ತಿದೆ ಎಂದು ಟೀಕಿಸಿದರು.
newsics.com ಸುಳ್ಯ(ದಕ್ಷಿಣ ಕನ್ನಡ): ವೇದಾದ್ಯಯನ ಮಾಡುತ್ತಿದ್ದ ಬಾಲಕನೊಬ್ಬ ಕಾಲುಜಾರಿ ಪಯಸ್ವಿನಿ ನದಿಗೆ ಬಿದ್ದು ಸಾವನಪ್ಪಿದ್ದಾನೆ.ಜಿಲ್ಲೆಯ ಸುಳ್ಯದಲ್ಲಿ ಈ ದುರಂತ ನಡೆದಿದ್ದು, ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ...
newsics.com ಬೆಂಗಳೂರು: ಪ್ರತಿಭಟನಾ ಮೆರವಣಿಗೆ ಹಿನ್ನೆಲೆಯಲ್ಲಿ ನಗರದ ಮೆಜೆಸ್ಟಿಕ್ ಸುತ್ತಮುತ್ತ ವಿಪರೀತ ಸಂಚಾರ ದಟ್ಟಣೆ ಉಂಟಾಗಿದೆ.ಮೆಜೆಸ್ಟಿಕ್ನಿಂದ ಸ್ವಾತಂತ್ರ್ಯಉದ್ಯಾನದವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆಯಿಂದಾಗಿ ಸಂಚಾರ ದಟ್ಟಣೆ ಹೆಚ್ಚಿದೆ.ಮೆಜೆಸ್ಟಿಕ್, ಕೆ.ಆರ್. ವೃತ್ತ, ಆನಂದರಾವ್...
newsics.com
ರಾಯಚೂರು: ಮಾನ್ವಿಯ ಮಾಜಿ ಶಾಸಕ ಹಂಪಯ್ಯ ನಾಯಕ ಅವರ ಇಬ್ಬರು ಮೊಮ್ಮಕ್ಕಳು ಭಾನುವಾರ ನಾಪತ್ತೆಯಾಗಿದ್ದರು. ಇದೀಗ ಅವರ ಶವ ಬಲ್ಲಟಗಿ ಗ್ರಾಮದ ತೊರೆಯೊಂದರಲ್ಲಿ ಪತ್ತೆಯಾಗಿದೆ.
ಮೃತಪಟ್ಟ ಬಾಲಕರನ್ನು 9 ವರ್ಷದ ವರುಣ್ ಮತ್ತು ಸಣ್ಣಯ್ಯ...
newsics.com ಬೆಂಗಳೂರು: ಮಹಿಳಾ ದಿನದಂದು ಬಜೆಟ್ ಮಂಡಿಸುತ್ತಿರುವ ಮುಖ್ಯಮಂತ್ರಿ ಯಡಿಯೂರಪ್ಪ ಮಹಿಳಾ ಸಮುದಾಯಕ್ಕೆ ಹಲವು ಸೌಲಭ್ಯ ಒದಗಿಸಿದ್ದಾರೆ.ಎಪಿಎಂಸಿಗಳಲ್ಲಿ ಮಹಿಳೆಯರಿಗೆ ಶೇ.10 ರಷ್ಟು ಮೀಸಲಾತಿ, ರಾಜ್ಯ ಸರ್ಕಾರದ ಮಹಿಳಾ ಉದ್ಯೋಗಿಗಳಿಗೆ 6...
newsics.com ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಬಜೆಟ್ ಮಂಡಿಸುವ ನೈತಿಕತೆಯೇ ಇಲ್ಲ. ಹೀಗಾಗಲಿ ಕಾಂಗ್ರೆಸ್ ಸದಸ್ಯರು ಬಜೆಟ್ ಮಂಡನೆಯ ವೇಳೆ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಲಿದೆ.ಕಾಂಗ್ರೆಸ್ ಸಭಾತ್ಯಾಗ ಮಾಡಲಿದೆ ಎಂದೂ...
newsics.com
ಬೆಳಗಾವಿ: ರಾಜ್ಯದ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಭಾರೀ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ. ಚಿಕ್ಕೋಡಿ ತಾಲೂಕಿನ ಹೊನಗಾ ಗ್ರಾಮದಲ್ಲಿ ದಾಳಿ ನಡೆಸಿದ ಪೊಲೀಸರು ಬರೋಬರಿ 6.68 ಟನ್ ಸ್ಫೋಟಕಗಳನ್ನು ವಶಪಡಿಸಿಕೊಂಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರು...
newsics.com
ಬೆಂಗಳೂರು: ಟ್ರಾಫಿಕ್ ಸಿಗ್ನಲ್ ಉಲ್ಲಂಘಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದಂಡ ವಿಧಿಸಲು ಮುಂದಾದ ಎಎಸ್ಐ ಬಸವಯ್ಯ ಅವರಿಗೆ ಕಪಾಳ ಮೋಕ್ಷ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿಯನ್ನು ಅಪೂರ್ವಿ ಡಿಯಾಸ್ ಎಂದು ಗುರುತಿಸಲಾಗಿದೆ....
newsics.com
ಬೆಂಗಳೂರು: ಕೊರೋನಾ ಮಹಾಮಾರಿಯಿಂದ ಕುಸಿದಿರುವ ಸಂಪನ್ಮೂಲ ಸಂಗ್ರಹ ಮತ್ತು ಹೆಚ್ಚಿರುವ ನಿರೀಕ್ಷೆ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಇಂದು 8ನೇ ಬಾರಿ ಮುಂಗಡ ಪತ್ರ ಮಂಡಿಸಲಿದ್ದಾರೆ.
ಅಂತಾರಾಷ್ಟ್ರೀಯ ಮಹಿಳಾದಿನದಂದೇ ಯಡಿಯೂರಪ್ಪ ಅವರು ಮುಂಗಡ ಪತ್ರ ಮಂಡಿಸುತ್ತಿದ್ದಾರೆ....
newsics.com
ಲಕ್ನೋ: ರಾಜಸ್ಥಾನ ಮತ್ತು ಗುಜರಾತಿನ ಮಾಜಿ ರಾಜ್ಯಪಾಲ, ರಾಜಸ್ಥಾನ ಹೈಕೋರ್ಟ್ ಮಾಜಿ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿದ್ದ ಅನ್ಶುಮಾನ್ ಸಿಂಗ್ (85) ನಿಧನರಾದರು. ಅನಾರೋಗ್ಯದಿಂದ ಬಳಲುತ್ತಿದ್ದ ಅವರು...
newsics.com ಸುಳ್ಯ(ದಕ್ಷಿಣ ಕನ್ನಡ): ವೇದಾದ್ಯಯನ ಮಾಡುತ್ತಿದ್ದ ಬಾಲಕನೊಬ್ಬ ಕಾಲುಜಾರಿ ಪಯಸ್ವಿನಿ ನದಿಗೆ ಬಿದ್ದು ಸಾವನಪ್ಪಿದ್ದಾನೆ.ಜಿಲ್ಲೆಯ ಸುಳ್ಯದಲ್ಲಿ ಈ ದುರಂತ ನಡೆದಿದ್ದು, ದರ್ಬೆತ್ತಡ್ಕ ನಿವಾಸಿ ಗೋಪಾಲಕೃಷ್ಣ ಭಟ್ ಅವರ ಪುತ್ರ ಉದನೇಶ್ವರ...
ಬಜೆಟ್ ರೌಂಡ್ ಅಪ್
newsics.com
ಬೆಂಗಳೂರು: ಕೊರೋನಾ ಮಹಾಮಾರಿಯ ಆತಂಕದ ಮಧ್ಯೆ ಆದಾಯ ಕುಸಿತದ ಸವಾಲನ್ನು ಸ್ವೀಕರಿಸಿ ಮುಖ್ಯಮಂತ್ರಿ ಯಡಿಯೂರಪ್ಪ ಆರ್ಥಿಕ ಚೌಕಟ್ಟಿನ ಇತಿಮಿತಿಯೊಳಗೆ ರೈತ ಸ್ನೇಹಿ ಮುಂಗಡ ಪತ್ರ ಮಂಡಿಸಿದ್ದಾರೆ.
ರಾಜ್ಯ...