* 35 ಕಾಂಗ್ರೆಸ್ ಶಾಸಕರು ನನ್ನ ಜತೆ ಇದ್ದಾರೆ
ಬೆಳಗಾವಿ : ಕಾಂಗ್ರೆಸ್ ನ 35 ಶಾಸಕರು ತನ್ನ ಸಂಪರ್ಕದಲ್ಲಿದ್ದು, ಕಾಂಗ್ರೆಸ್ ನಾಯಕರ ದುರಹಂಕಾರ ಹೀಗೆಯೇ ಮುಂದುವರಿದರೆ ಅವರೆಲ್ಲರೂ ಕಾಂಗ್ರೆಸ್ ತೊರೆಯುವಂತೆ ಮಾಡುತ್ತೇನೆ ಎಂದು ಅನರ್ಹ ಶಾಸಕ, ಗೋಕಾಕ್ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಈಗಿನ ಉಪಚುನಾವಣೆಗೆ ಕಾಂಗ್ರೆಸ್ ನಾಯಕರ ದುರಹಂಕಾರವೇ ಕಾರಣ. ಅವರಿಂದಲೇ ಉಪಚುನಾವಣೆ ನಡೆಯುತ್ತಿದೆ ಎಂದು ಟೀಕಿಸಿದರು.
Newsics.Com
ಉಡುಪಿ: ಅಣ್ಣ ತಮ್ಮನ ನಡುವೆ ಜಮೀನಿಗಾಗಿ ಜಗಳವಾಗಿದ್ದು, ಮನನೊಂದ ತಮ್ಮ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆ ಕಾರ್ಕಳ ತಾಲೂಕು ಸಚ್ಚೇರಿಪೇಟೆಯಲ್ಲಿ...
newsics.com
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರು ಬೆಂಗಳೂರಿನಲ್ಲಿ ನಡೆಸುತ್ತಿರುವ ಪ್ರತಿಭಟನೆ ಮುಂದುವರಿದಿದೆ. ಸಿಐಟಿಯು ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದೆ. ಐದನೇ ದಿನಕ್ಕೆ ಪ್ರತಿಭಟನೆ ಕಾಲಿಟ್ಟರೂ ಸರ್ಕಾರ ಮಾತ್ರ ದಿವ್ಯ ಮೌನ ತಳೆದಿದೆ...
newsics.com
ಬೆಂಗಳೂರು: ಪ್ರತಿಷ್ಟಿತ ಏರೋ ಇಂಡಿಯಾ ಶೋ ಹಿನ್ನೆಲೆಯಲ್ಲಿ ಬೆಂಗಳೂರಿನ ಯಲಹಂಕ ವಾಯುನೆಲೆಯ 10 ಕಿಲೋ ಮೀಟರ್ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ ಆದೇಶ ಹೊರಡಿಸಿದೆ. ಮಾಂಸ ಆಹಾರದ ಹೋಟೆಲ್ ಗಳನ್ನು ಕೂಡ...
newsics.com
ಬೆಂಗಳೂರು: ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಶಾರೀಕ್ ಬಹುತೇಕ ಗುಣಣುಖನಾಗಿದ್ದು, ಸದ್ಯದಲ್ಲಿಯೇ ವಿಕ್ಟೋರಿಯಾ ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾನೆ. ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಹಲವು ಮಾಹಿತಿಗಳನ್ನು ಕಲೆ ಹಾಕಿರುವ ರಾಷ್ಟ್ರೀಯ ತನಿಖಾ ದಳ ಇದೀಗ ಆರೋಪಿ...
newsics.com
ಬೆಂಗಳೂರು: ಕೇಂದ್ರ ಕಂದಾಯ ಗುಪ್ತಚರ ಇಲಾಖೆ ಮತ್ತು ರಾಜ್ಯ ಅರಣ್ಯ ಇಲಾಖೆ ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ಪ್ರಾಣಿ ಪಕ್ಷಿಗಳ ಕಳ್ಳ ಸಾಗಾಟ ಜಾಲವನ್ನು ಬಯಲಿಗೆಳೆಯಲಾಗಿದೆ. ಬ್ಯಾಂಕಾಕ್ ನಿಂದ ಬಂದಿದ್ದ ಮೂವರು ಪ್ರಯಾಣಿಕರನ್ನು ತಪಾಸಣೆಗೆ...
newsics.com
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮೇ ಎರಡನೆ ವಾರದಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ. ಏಪ್ರಿಲ್ 15ರ ತನಕ ಪಿಯುಸಿ ಪರೀಕ್ಷೆ ನಡೆಯಲಿರುವುದರಿಂದ ಚುನಾವಣಾ ಆಯೋಗ ಮೇ ಎರಡನೆ ವಾರದಲ್ಲಿ ಚುನಾವಣೆಗೆ ಮುಂದಾಗಿದೆ ಎಂದು...
newsics.com
ವಿಜಯವಾಡ: ತೀವ್ರ ಅಸ್ವಸ್ಥರಾಗಿರುವ ನಟ ನಂದಮೂರಿ ತಾರಕ ರತ್ನ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಇದೀಗ ಬೆಂಗಳೂರಿಗೆ ಶಿಫ್ಟ್ ಮಾಡಲಾಗಿದೆ. ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಅವರನ್ನು ದಾಖಲಿಸಲಾಗಿದೆ.
ಆಂಧ್ರ ಪ್ರದೇಶದ ಕುಪ್ಪಂ ನಲ್ಲಿ ನಡೆದ ತೆಲುಗು...