ಬೆಂಗಳೂರು: ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಿರಿಯ ಸಚಿವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಇವರಲ್ಲಿ ಈಶ್ವರಪ್ಪ ಕೂಡ ಒಬ್ಬರು. ಇದರಲ್ಲಿ ವಿಶೇಷ ಏನಿದೆ ಅಂತಾ ನೀವು ಕೇಳಬಹುದು. ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ವಿರುದ್ಧ ಅತ್ಯುಗ್ರ ಟೀಕಾ ಪ್ರಹಾರ ನಡೆಸಿದವರಲ್ಲಿ ಈಶ್ವರಪ್ಪ ಮೊದಲ ಸ್ಥಾನದಲ್ಲಿ ಇದ್ದಾರೆ. ರಾಣೆ ಬೆನ್ನೂರಿನಲ್ಲಂತೂ ಈಶ್ವರಪ್ಪ ವೇಗದೂತ ಬಸ್ ನಂತೆ ಟೀಕಾ ಪ್ರಹಾರ ನಡೆಸಿದರು. ಇದಕ್ಕೆ ಸಿದ್ದರಾಮಯ್ಯಪ್ರತ್ಯುತ್ತರ ನೀಡಿದ್ದರು. ಈಶ್ವರಪ್ಪನಿಗೆ ಮೆದುಳೇ ಇಲ್ಲ ಎಂದು ಏಕ ವಚನದಲ್ಲಿ ಕುಟುಕಿದ್ದರು. ಆದರೆ ಇದೀಗ ಇದೆಲ್ಲ ಇತಿಹಾಸ. ಇಬ್ಬರ ಮಧ್ಯೆ ಅತ್ಯಂತ ಸೌಹಾರ್ದ ಸಂಬಂಧ ಇದೆ. ಸಿದ್ದರಾಮಯ್ಯ ಮತ್ತು ಈಶ್ವರಪ್ಪ ಒಂದೇ ಸಮುದಾಯಕ್ಕೆ ಸೇರಿದವರಾಗಿದ್ದಾರೆ.
ಮತ್ತಷ್ಟು ಸುದ್ದಿಗಳು
ಜಯಲಲಿತಾ ಆಪ್ತೆ ಶಶಿಕಲಾ ಇಂದು ಜೈಲಿನಿಂದ ಬಿಡುಗಡೆ
Newsics.com
ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಜಯಲಲಿತಾ ಆಪ್ತೆ ಶಶಿಕಲಾ ಅವರ ಶಿಕ್ಷೆ ಅವಧಿ ಪೂರ್ಣಗೊಂಡಿದ್ದು, ಇಂದು ಜೈಲಿನಿಂದ ಬಿಡುಗಡೆಯಾಗಲಿದ್ದಾರೆ.
ನಾಲ್ಕು ವರ್ಷಗಳ ಶಿಕ್ಷೆಯನ್ನು...
ಕಡಲ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆ
Newsics.com
ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಬಾಡ ಗ್ರಾಮದ ಹುಬ್ಬಣಗೇರಿ ಪದವಿ ಪೂರ್ವ ಕಾಲೇಜಿನ ಬಳಿ ಸಮುದ್ರ ಕಿನಾರೆಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ.
ಸುಮಾರು ಮೂರು ವರ್ಷ ಪ್ರಾಯದ ಗಂಡು ಚಿರತೆ ಮೃತಪಟ್ಟ ಸ್ಥಿತಿ ಯಲ್ಲಿ...
ಬೆಂಗಳೂರಿನಲ್ಲಿ 276, ರಾಜ್ಯದಲ್ಲಿ 529 ಮಂದಿಗೆ ಸೋಂಕು; ನಾಲ್ವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 529 ಕೊರೋನಾ ಸೋಂಕು ಪ್ರಕರಣಗಳು ವರದಿಯಾಗಿದ್ದು, ನಾಲ್ವರು ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಂಗಳವಾರ ಬಿಡುಗಡೆ...
ದಾವಣಗೆರೆಯಲ್ಲಿ ಇಲಿಜ್ವರ; ಆಸ್ಪತ್ರೆಗೆ ದಾಖಲಾದ ಮಹಿಳೆ
newsics.com ದಾವಣಗೆರೆ: ರಾಜ್ಯದಲ್ಲಿ ಕೊರೋನಾ ಅಬ್ಬರ ಕಡಿಮೆಯಾಗುತ್ತಿರುವ ವೇಳೆಯಲ್ಲೇ ದಾವಣಗೆರೆಯಲ್ಲಿ ಇಲಿಜ್ವರ ಕಾಣಿಸಿಕೊಂಡಿದೆ.ದಾವಣಗೆರೆಯ ನ್ಯಾಮತಿ ಪಟ್ಟಣದ 48 ವರ್ಷದ ಮಹಿಳೆಯೊಬ್ಬರಲ್ಲಿ ಇಲಿಜ್ವರದ ಸೋಂಕು ದೃಢಪಟ್ಟಿದೆ. ಸೋಂಕು ದೃಢಪಟ್ಟಿರುವ ಮಹಿಳೆಗೆ ಡಿ.26ರಂದು...
ಹಣಕ್ಕೆ ಬೇಡಿಕೆ ಆರೋಪ: ಸಚಿವ ಅಶೋಕ್ ಪಿ ಎ ವಿರುದ್ಧ ದೂರು ದಾಖಲು
Newsics.com
ಚಿಕ್ಕಮಗಳೂರು: ಕಂದಾಯ ಸಚಿವ ಆರ್ ಅಶೋಕ್ ಅವರ ಆಪ್ತ ಸಹಾಯಕ ಗಂಗಾಧರ್ ವಿರುದ್ದ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಗಂಗಾಧರ್ ಅವರು ಹಣಕ್ಕೆ ಬೇಡಿಕೆ ಇರಿಸಿದ್ದರು ಎಂದು ಸಬ್ ರಿಜಿಸ್ಟಾರ್ ಚಲುವರಾಜ್...
ಮೈಸೂರಲ್ಲಿ ಆತಂಕ ಹುಟ್ಟಿಸಿದ ಸೂಟ್’ಕೇಸ್
newsics.comಮೈಸೂರು: ಅನುಮಾನಾಸ್ಪದ ಸೂಟ್'ಕೇಸ್ ವೊಂದು ನಗರದಲ್ಲಿ ಕೆಲ ಕಾಲ ಆತಂಕಮೂಡಿಸಿದ ಘಟನೆ ಮೈಸೂರಿನಲ್ಲಿ ಸೋಮವಾರ ನಡೆದಿದೆ.ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್ನ ಎಟಿಎಂ ಬಳಿ ...
ಮದುವೆಗೆ ಅಸಮ್ಮತಿ ಶಂಕೆ; ಕೊಳೆತ ಸ್ಥಿತಿಯಲ್ಲಿ ಪ್ರೇಮಿಗಳಿಬ್ಬರ ಮೃತದೇಹ ಪತ್ತೆ
newsics.comಶಿರಸಿ(ಉತ್ತರ ಕನ್ನಡ): ಮದುವೆಗೆ ಮನೆಯಲ್ಲಿ ಸಮ್ಮತಿ ಸಿಗದ ಹಿನ್ನೆಲೆಯಲ್ಲಿ ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದು, ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಬೆಣ್ಣೆಹೊಳೆ...
ಗುಡ್ಡ ಕುಸಿತ; ಓರ್ವ ಯುವಕ ನಾಪತ್ತೆ, ಮೂವರು ಪಾರು
newsics.com ಮಂಗಳೂರು: ಗುಡ್ಡ ಕುಸಿದ ಪರಿಣಾಮ ಓರ್ವ ಯುವಕ ಮಣ್ಣಿನಡಿ ಸಿಲುಕಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಎಳನೀರಿನಲ್ಲಿ ಸಂಭವಿಸಿದೆ. ಉಜಿರೆಯ ನಾಲ್ವರು ಯುವಕರು ಜಲಪಾತ ವೀಕ್ಷಣೆಗೆ ಬಂದಿದ್ದು,...
Latest News
ಯೋಧರ ಮೇಲೆ ಉಗ್ರರಿಂದ ಗ್ರೆನೇಡ್ ದಾಳಿ, ನಾಲ್ವರಿಗೆ ಗಾಯ
Newsics.com
ಶ್ರೀನಗರ: ಜಮ್ಮು ಕಾಶ್ಮೀರದ ಕುಲ್ಗಾಂ ಜಿಲ್ಲೆಯ ಶಂಶಿಪುರದಲ್ಲಿ ಉಗ್ರರು ಯೋಧರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದಾರೆ. ಯೋಧರ ತಂಡ ರಸ್ತೆ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ನಿರತವಾಗಿದ್ದ ವೇಳೆ...
Home
ಬೇರೆ ಯುವತಿಯ ಜತೆ ಪತಿಯ ಅಶ್ಲೀಲ ಚಿತ್ರ: ಚೂರಿಯಿಂದ ಇರಿದ ಪತ್ನಿ
Newsics -
Newsics.com
ಮೆಕ್ಸಿಕೋ: ತನ್ನ ಪತಿ ಬೇರೆ ಮಹಿಳೆಯ ಜತೆ ದೈಹಿಕ ಸಂಬಂಧ ಹೊಂದಿದ್ದಾರೆ ಎಂದು ಭ್ರಮಿಸಿ ಪತ್ನಿ, ಪತಿ ಮೇಲೆ ಚೂರಿಯಿಂದ ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ.
ಇದು ನಡೆದದ್ದು ಮೆಕ್ಸಿಕೊದಲ್ಲಿ. ಪತಿ ಜುವಾನ್ ಅವರ ಮೊಬೈಲ್...
Home
ಕೊರೋನಾ ಸೋಂಕಿತರಾಗಿದ್ದ ಶೇಕಡ 96.91 ಮಂದಿ ಗುಣಮುಖ
Newsics -
Newsics.com
ನವದೆಹಲಿ: ದೇಶದಲ್ಲಿ ಕೊರೋನಾದ ಅಬ್ಬರ ಇಳಿಮುಖವಾಗುತ್ತಿದೆ.ಕಳೆದ 24 ಗಂಟೆಯಲ್ಲಿ 12, 689 ಮಂದಿಯಲ್ಲಿ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ1,06.89, 527 ಕ್ಕೆ ತಲುಪಿದೆ. ಕಳೆದ 24 ಗಂಟೆಯಲ್ಲಿ...