ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಗುರಿಯಾದರು. ರಕ್ತದೊತ್ತಡ ಸೇರಿದಂತೆ ಹಲವು ಪ್ರಾಥಮಿಕ ಪರಿಕ್ಷೆ ನಡೆಸಿದರು. ಆರೋಗ್ಯ ತಪಾಸಣೆ ಪೂರ್ಣಗೊಂಡ ಬಳಿಕ ಅವರು ಮನಗೆ ಮರಳಲಿದ್ದಾರೆ.
ಮತ್ತಷ್ಟು ಸುದ್ದಿಗಳು
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...
ಬಿಳಿ ಗಿರಿ ರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ: ಸೋಲಿಗ ಎಂದು ನಾಮಕರಣ
newsics.com
ಬೆಂಗಳೂರು: ರಾಜ್ಯದ ಪ್ರಸಿದ್ಧ ಜೀವ ವೈವಿಧ್ಯಮಯ ತಾಣವಾಗಿರುವ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಅಪೂರ್ವ ಕಣಜ ಪತ್ತೆಯಾಗಿದೆ. ಕೀಟ ಶಾಸ್ತ್ರಜ್ಞರಾದ ಡಾ. ಎ. ಪಿ. ರಂಜನ್ ಮತ್ತು...
ಟ್ಯಾಂಕರ್ – ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ
newsics.com
ತುಮಕೂರು: ಹಾಲಿನ ಟ್ಯಾಂಕರ್ ಡ್ರೈವಿಂಗ್ ಶಾಲೆಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿ್ದ್ದಾರೆ. ತುಮಕೂರಿನ ಶೂಲ ಆಂಜನೇಯ ದೇವಸ್ಥಾನದ ಸಮೀಪದ ಗೂಳೂರು ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಕುಣಿಗಲ್ ನಿಂದ ಬರುತ್ತಿದ್ದ...
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ: ಇಂದು ಕೆಪಿಸಿಸಿ ಮಹತ್ವದ ಸಭೆ
newsics.com
ಬೆೆಂಗಳೂರು: ವಿಧಾನಸಭೆ ಚುನಾವಣೆಯ ಅಭ್ಯರ್ಥಿ ಗಳನ್ನು ಅಂತಿಮಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಜಿಲ್ಲಾ ಘಟಕ ಶಿಫಾರಸು ಮಾಡಿರುವ ಅಭ್ಯರ್ಥಿಗಳ ಹೆಸರು, ಕೆಪಿಸಿಸಿ ಕಾರ್ಯಾಧ್ಯಕ್ಷರು ತಯಾರಿಸಿರುವ...
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರು: ಕೋರ್ಟ್ ನೋಟಿಸ್ ಜಾರಿ
Newsics.Com
ಕೊಡಗು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದವರ ಗಡಿಪಾರು ಮಾಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಡಿಕೇರಿ ನಗರಸಭೆ ನಾಮನಿರ್ದೇಶಿತ...
ಸಿದ್ದರಾಮಯ್ಯ ದೇವರಿದ್ದಂತೆ, ಅವ್ರನ್ನ ಬಿಟ್ಟು ಹೋದ್ರೆ ದೇವರಿಂದ ದೂರವಾದಂತೆ: ಜಮೀರ್
Newsics.Com
ಕೋಲಾರ: ಸಿದ್ದರಾಮಯ್ಯ ಅವರಿಂದ ದೂರವಾದರೆ ದೇವರಿಂದ ದೂರ ಆದಂತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಹೇಳಿದ್ರು.
ಕೋಲಾರ ಜಿಲ್ಲೆ...
vertical
Latest News
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ...
Home
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
Newsics -
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
Home
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
Newsics -
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...