Sunday, October 1, 2023

ಸೂರ್ಯಗ್ರಹಣ : ಮಡಿಕೇರಿಯ ಕುಟ್ಟ ಗ್ರಾಮದತ್ತ ವಿಜ್ಞಾನಿಗಳ ಚಿತ್ತ

Follow Us


ಬೆಂಗಳೂರು: ಗುರುವಾರ ಅಪರೂಪದ ಕಂಕಣ ಸೂರ್ಯ ಗ್ರಹಣ ಸಂಭವಿಸುತ್ತಿದೆ. ಜ್ಯೋತಿಷಿಗಳ ಪ್ರಕಾರ ಇದು ಅತ್ಯಂತ ಅಪಾಯಕಾರಿ ಕೇತುಗ್ರಸ್ಥ ಸೂರ್ಯ ಗ್ರಹಣ. ದ್ವಾದಶ ರಾಶಿಗಳ ಮೇಲೆ  ಸೂರ್ಯ ಗ್ರಹಣದ ಪರಿಣಾಮ ಬೀಳಲಿದೆ.   ಗುರುವಾರ ಬೆಳಗ್ಗೆ 7 ಗಂಟೆಗೆ ದೇವಾಲಯಗಳು ಬಂದ್ ಆಗಲಿದೆ. ಬೆಂಗಳೂರು ಭಾಗದಲ್ಲಿ ಬೆಳಗ್ಗೆ 8.05 ರಿಂದ 11.04 ರವರೆಗೂ ಗ್ರಹಣ ಸಂಭವಿಸಲಿದೆ.
  
ದೇಶದ ಇತರೆ ಭಾಗದಲ್ಲಿ ಸೂರ್ಯಗ್ರಹಣದ ಪ್ರಮಾಣವು ಬೇರೆ ಬೇರೆ ರೀತಿಯಿದ್ದರೆ, ಕೊಡಗಿನ ಕುಟ್ಟದಲ್ಲಿ ಶೇ.100ರಷ್ಟು ಸೂರ್ಯಗ್ರಹಣ ಗೋಚರಿಸಲಿದೆ ಎಂದು ಖಗೋಳ ವಿಜ್ಞಾನಿಗಳು ಮಾಹಿತಿ ನೀಡಿದ್ದು, ಸದ್ಯ ಕುಟ್ಟ ಗ್ರಾಮದತ್ತ ಎಲ್ಲರ ಗಮನವೂ ಕೇಂದ್ರಿಕೃತವಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಹಳ್ಳಕ್ಕೆ ಉರುಳಿದ ಬಸ್: 8‌ ಮಂದಿ‌ ಸಾವು, 25 ಪ್ರಯಾಣಿಕರಿಗೆ ಗಾಯ

newsics.com ಚೆನ್ನೈ: ತಮಿಳುನಾಡಿನ ನೀಲಗಿರಿ ಬೆಟ್ಟದಲ್ಲಿ ಶನಿವಾರ ಪ್ರವಾಸಿ ಬಸ್ ಹಳ್ಳಕ್ಕೆ ಬಿದ್ದ ಪರಿಣಾಮ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು...

ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ತಾಪಮಾನ ಸಾಧ್ಯತೆ!

newsics.com ನವದೆಹಲಿ: ದೇಶದ ಬಹುತೇಕ ಭಾಗಗಳಲ್ಲಿ ಅಕ್ಟೋಬರ್‌ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಗರಿಷ್ಠ ತಾಪಮಾನ ಮತ್ತು ಸಾಮಾನ್ಯಕ್ಕಿಂತ ಹೆಚ್ಚು ಕನಿಷ್ಠ ತಾಪಮಾನ ದಾಖಲಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಶನಿವಾರ ತಿಳಿಸಿದೆ. ತಮಿಳುನಾಡು, ಕರಾವಳಿ...

ಕರ್ನಾಟಕದಲ್ಲಿ ಈ ಬಾರಿ ಶೇ. 25ರಷ್ಟು ಮಳೆಯ ಕೊರತೆ

newsics.com ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಅವಧಿಯಲ್ಲಿ ಈ ವರ್ಷ ಶೇ 25ರಷ್ಟು ಮಳೆ ಕೊರತೆಯಾಗಿದೆ. ಜೂನ್‌ 1ರಿಂದ ಸೆಪ್ಟೆಂಬರ್‌ 30ರವರೆಗಿನ ನಾಲ್ಕು ತಿಂಗಳಲ್ಲಿ ಒಟ್ಟು 845 ಮಿ.ಮೀ ಮಳೆ ಸುರಿಯಬೇಕಿತ್ತು. ಆದರೆ, 635...
- Advertisement -
error: Content is protected !!