ಬೆಂಗಳೂರು: : ಇದು ಸೈಬರ್ ಯುಗ. ಎಲ್ಲರ ಕೈಯಲ್ಲಿ ಮೊಬೈಲ್. ಜೊತೆಗೆ ಇಂಟರ್ ನೆಟ್ ಸಂಪರ್ಕ. ವ್ಯಾಪಾರ, ವ್ಯವಹಾರ ಮಾತುಕತೆ ಎಲ್ಲವೂ ಆನ್ ಲೈನ್. ಇದೇ ಸೈಬರ್ ಕಳ್ಳರಿಗೆ ಸುವರ್ಣಾವಕಾಶ ನೀಡಿದೆ. ನಿಮ್ಮಗೆ ಗೊತ್ತಿಲ್ಲದೆ ನಿಮ್ಮ ಬ್ಯಾಂಕ್ ಖಾತೆಗೆ ಕನ್ನ ಹಾಕುತ್ತಾರೆ. ಸ್ವಲ್ಪ ಮುನ್ನೆಚ್ಚರಿಕೆ ವಹಿಸಿದರೆ ಇದನ್ನು ತಡೆಗಟ್ಟಬಹುದು. ಮಾಲ್ ಗಳಲ್ಲಿ ನಿಮ್ಮ ಮೊಬೈಲ್ ನಂಬರನ್ನು ಅನಗತ್ಯವಾಗಿ ಹಂಚಿಕೊಳ್ಳಬೇಡಿ. ದೂರವಾಣಿ ಮೂಲಕ ವೈಯಕ್ತಿಕ ಮಾಹಿತಿ ಕರೆಗೆ ಸ್ಪಂದಿಸಬೇಡಿ. ಇದು ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸಾರ್ವಜನಿಕರಿಗೆ ನೀಡಿರುವ ಸೂಚನೆ. ನಿಮ್ಮ ಬ್ಯಾಂಕ್ ಖಾತೆಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಯಾರೊಂದಿಗೂ ಶೇರ್ ಮಾಡಬೇಡಿ ಎಂದು ಪೊಲೀಸ್ ಆಯುಕ್ತರು ಸಲಹೆ ನೀಡಿದ್ದಾರೆ. ಕಳ್ಳರ ಟಾರ್ಗೆಟ್ ಇದೇ ಮೊಬೈಲ್ ನಂಬರ್ ಆಗಿದೆ ಎಂದು ಆಯುಕ್ತರು ಎಚ್ಚರಿಕೆ ನೀಡಿದ್ದಾರೆ.
ಮತ್ತಷ್ಟು ಸುದ್ದಿಗಳು
ರಾಜ್ಯದಲ್ಲಿ 708 ಮಂದಿಗೆ ಕೊರೋನಾ ಸೋಂಕು, ಮೂವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 708 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿದೆ.ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಈ...
ಹಿರಿಯ ಪತ್ರಕರ್ತ ಹನುಮಂತ ಹೂಗಾರ ನಿಧನ
newsics.com
ಹುಬ್ಬಳ್ಳಿ: 2020ನೇ ಸಾಲಿನ 'ಜೀವಮಾನ ಸಾಧನೆ' ಪ್ರಶಸ್ತಿ ವಿಜೇತ, ಹಿರಿಯ ಪತ್ರಕರ್ತ ಹನುಮಂತ ಭೀಮಪ್ಪ ಹೂಗಾರ (74)ಇಂದು ಮಧ್ಯಾಹ್ನ ನಿಧನರಾದರು.
ಕಳೆದ ನಾಲ್ಕು ದಶಕಗಳಿಂದ ಹೆಚ್ಚು ಕಾಲ ನೇತಾಜಿ, ವಿಶಾಲ ಕರ್ನಾಟಕ, ಪ್ರವರ್ತಕ, ಕುಟುಂಬ...
ಧಾರವಾಡ ಅಪಘಾತ: ಮೃತ ಯುವತಿಯರ ಶವ ಅದಲು-ಬದಲು
newsics.com
ಧಾರವಾಡ: ಇಂದು(ಜ.15) ಧಾರವಾಡದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟವರ ಶವಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸುವಾಗ ಜಿಲ್ಲಾಸ್ಪತ್ರೆಯಲ್ಲಿ ಅದಲುಬದಲು ಶವ ನೀಡಿದ ಘಟನೆ ನಡೆದಿದೆ. ಧಾರವಾಡದ ಇಟ್ಟಿಗಟ್ಟಿ ಬಳಿ ನಡೆದ ಅಪಘಾತದಲ್ಲಿ ಮೃತಪಟ್ಟ 11 ಜನರಲ್ಲಿ ಅಸ್ಮಿತಾ,...
ರಾಜ್ಯದಲ್ಲಿ 243ಕಡೆ ಲಸಿಕೆ ವಿತರಣೆ: 237ಸ್ಥಳದಲ್ಲಿ ಕೋವಿಶೀಲ್ಡ್, 6 ಕಡೆ ಕೋವಾಕ್ಸಿನ್
newsics.com
ಬೆಂಗಳೂರು: ನಾಳೆಯಿಂದ ರಾಜ್ಯದಲ್ಲಿ ಲಸಿಕೆ ಹಂಚಿಕೆ ಪ್ರಾರಂಭವಾಗುತ್ತಿದ್ದು 243 ಕಡೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ.
ಬೆಂಗಳೂರು ಸೇರಿ ರಾಜ್ಯದ 10ಕಡೆ ಲಸಿಕೆ ಹಂಚಿಕೆಗೆ ವ್ಯವಸ್ಥೆ ಮಾಡಲಾಗಿದೆ. ಬೆಂಗಳೂರು ಮೆಡಿಕಲ್ ಕಾಲೇಜಿನಲ್ಲಿ ಶನಿವಾರ ಪ್ರಧಾನಿ ನರೇಂದ್ರ ಮೋದಿ...
8000 ಮಂದಿಯ ನೇಮಕಾತಿ: ಹೆಚ್ ಸಿ ಎಲ್ ತೀರ್ಮಾನ
Newsics.com
ಬೆಂಗಳೂರು: ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ಹೆಚ್ ಸಿ ಎಲ್ ಮುಂದಿನ ಕೆಲವು ತಿಂಗಳಲ್ಲಿ 8000 ಮಂದಿಯ ನೇಮಕ ಮಾಡುವುದಾಗಿ ಘೋಷಿಸಿದೆ.
ಹೊಸಬರ ನೇಮಕಾತಿಗೆ ಆದ್ಯತೆ ನೀಡಲಾಗುವುದು. ವಿಶ್ವವಿದ್ಯಾನಿಲಯದಿಂದ ಹೊರಬಂದಿರುವ ಅಭ್ಯರ್ಥಿಗಳಿಗೆ ಪ್ರಾಶಸ್ತ್ಯ ನೀಡಲಾಗುವುದು...
ಮೊಲ ಸಿಗಲಿಲ್ಲವೆಂದು ಸಂಕ್ರಾಂತಿ ಆಚರಣೆಯನ್ನೇ ಮುಂದೂಡಿದ ಗ್ರಾಮಸ್ಥರು
newsics.com ಚಿತ್ರದುರ್ಗ: ಜೀವಂತ ಮೊಲ ಸಿಗದ ಹಿನ್ನೆಲೆಯಲ್ಲಿ ಹೊಸದುರ್ಗ ತಾಲ್ಲೂಕಿನ ಕಂಚೀಪುರ ಗ್ರಾಮದ ಜನ ಸಂಕ್ರಾಂತಿ ಹಬ್ಬವನ್ನೇ ಮುಂದೂಡಿದ್ದಾರೆ.ಕಂಚೀವರದರಾಜಸ್ವಾಮಿ ಭಕ್ತರು ಮಕರ ಸಂಕ್ರಾಂತಿ ದಿನ ಕಾಡಿನಲ್ಲಿ ಬೇಟೆಯಾಡಿ ಮೊಲವೊಂದನ್ನು ಜೀವಂತವಾಗಿ...
3 ವರ್ಷದ ಬಳಿಕ ಮತ್ತೆ ಬಂದ ಕಾಡಾನೆ; ಪೊಂಗಲ್ ತಿನ್ನಿಸಿದ ಐಎಎಸ್ ಅಧಿಕಾರಿ
newsics.com ಚಾಮರಾಜನಗರ: ಜಿಲ್ಲೆಯ ಹಿಮವದ್ ಗೋಪಾಲಸ್ವಾಮಿ ಬೆಟ್ಟದ ದೇವಾಲಯಕ್ಕೆ ಮೂರು ವರ್ಷಗಳ ಬಳಿಕ ಸಲಗವೊಂದು ಬಂದಿದೆ. ಈ ಹಿಂದೆಯೂ ದೇವಾಲಯದ ಸಿಬ್ಬಂದಿ ನೀಡುತ್ತಿದ್ದ ಪ್ರಸಾದದ ಆಸೆಗೆ ಕಾಡಾನೆ ಬರುತ್ತಿತ್ತು.ರಾಜ್ಯ ಪೌರಾಡಳಿತ...
ಕೆರೆಗೆ ಬಿದ್ದ ಕಾರು: ತಾಯಿ, ಮಗಳು ಸಾವು
Newsics.com
ಮಡಿಕೇರಿ: ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಇದ್ದ ಕೆರೆಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟಿದ್ದಾರೆ. ಸಾವನ್ನಪ್ಪಿದವರನ್ನು ಬಬಿತಾ ಮತ್ತು ಪಲ್ಲವಿ ಎಂದು ಗುರುತಿಸಲಾಗಿದೆ.
ಮಡಿಕೇರಿ ಸಮೀಪದ ಬಾಳೆಕಾಡು ಎಂಬಲ್ಲಿ ಈ ದುರಂತ ಸಂಭವಿಸಿದೆ,...
Latest News
ಅಮೆರಿಕದಲ್ಲಿ ಪತ್ನಿ, ಮಗಳನ್ನು ಕೊಂದು ಗುಂಡಿಕ್ಕಿಕೊಂಡ ಭಾರತ ಮೂಲದ ವ್ಯಕ್ತಿ
newsics.com ನ್ಯೂಯಾರ್ಕ್: ಅಮೆರಿಕದಲ್ಲಿ ವಾಸಿಸುತ್ತಿರುವ ಭಾರತ ಮೂಲದ ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಗಳನ್ನು ಗುಂಡು ಹಾರಿಸಿ ಕೊಂದು, ಬಳಿಕ ಗುಂಡು ಹಾರಿಸಿಕೊಂಡು...
Home
ರಾಜ್ಯದಲ್ಲಿ 708 ಮಂದಿಗೆ ಕೊರೋನಾ ಸೋಂಕು, ಮೂವರ ಸಾವು
NEWSICS -
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 708 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿದೆ.ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಈ...
Home
ಹಿರಿಯ ಪತ್ರಕರ್ತ ಹನುಮಂತ ಹೂಗಾರ ನಿಧನ
newsics.com
ಹುಬ್ಬಳ್ಳಿ: 2020ನೇ ಸಾಲಿನ 'ಜೀವಮಾನ ಸಾಧನೆ' ಪ್ರಶಸ್ತಿ ವಿಜೇತ, ಹಿರಿಯ ಪತ್ರಕರ್ತ ಹನುಮಂತ ಭೀಮಪ್ಪ ಹೂಗಾರ (74)ಇಂದು ಮಧ್ಯಾಹ್ನ ನಿಧನರಾದರು.
ಕಳೆದ ನಾಲ್ಕು ದಶಕಗಳಿಂದ ಹೆಚ್ಚು ಕಾಲ ನೇತಾಜಿ, ವಿಶಾಲ ಕರ್ನಾಟಕ, ಪ್ರವರ್ತಕ, ಕುಟುಂಬ...