Saturday, December 2, 2023

11 ಮಕ್ಕಳಿದ್ದರೂ ಊಟ ಹಾಕುವವರು ಯಾರೂ ಇಲ್ಲ, ದಯಾಮರಣಕ್ಕೆ ವೃದ್ಧೆ ಅರ್ಜಿ

Follow Us

ಹಾವೇರಿ: 11 ಮಕ್ಕಳನ್ನು ಹೆತ್ತು ಬೆಳೆಸಿದ ಹಿರಿಯ ಜೀವ ಇದೀಗ ಒಂದು ಹೊತ್ತಿನ ಊಟಕ್ಕೆ ಪರದಾಡುವಂತಹ ಸ್ಥಿತಿ ಬಂದಿದೆ.

ಪುಟ್ಟವ್ವ ಕೊಟ್ಟೂರ ಅವರು ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ರಂಗನಾಥನಗರದ ನಿವಾಸಿ. ಪುಟ್ಟವ್ವಳಿಗೆ 7 ಪುತ್ರರು ಹಾಗೂ 4 ಹೆಣ್ಣು ಮಕ್ಕಳಿದ್ದಾರೆ ಮೊಮ್ಮಕ್ಕಳು ಇದ್ದಾರೆ. ತುಂಬು ಸಂಸಾರ ಅವರದ್ದು.

ಇದೀಗ ಅವರಿಗೆ 75 ವಯಸ್ಸು. ಮಕ್ಕಳು, ಮೊಮ್ಮಕ್ಕಳು ಇದ್ದರೂ ಇಳಿ ವಯಸ್ಸಿನಲ್ಲಿ ಅವರನ್ನು ಯಾರೂ ನೋಡಿಕೊಳ್ಳುತ್ತಿಲ್ಲ. ಸಾಕಷ್ಟು ಆಸ್ತಿ ಇದ್ದರೂ ತುತ್ತು ಊಟಕ್ಕಾಗಿ ಪರದಾಡುತ್ತಿದ್ದಾರೆ

ಇದೀಗ 11 ಮಕ್ಕಳ ತಾಯಿ ದಯಾಮರಣ ಕೋರಿ ಅರ್ಜಿ ಸಲ್ಲಿಸಿದ್ದಾರೆ.

ರಾಣೆಬೆನ್ನೂರು ನಗರದಲ್ಲಿ 7 ಮನೆಗಳು, ಸೈಟು ಮತ್ತು ಜಮೀನು ಹೊಂದಿರುವ ಈ ಕುಟುಂಬದ ಹಿರಿಯ ಸದಸ್ಯೆ ಇದೀಗ ತುತ್ತು ಅನ್ನಕ್ಕಾಗಿ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ರೈತರ ಅದೃಷ್ಟ ಖುಲಾಯಿಸಿದ ವಜ್ರ, 3.21 ಕ್ಯಾರೆಟ್ ವಜ್ರ ಪತ್ತೆ

ಮತ್ತಷ್ಟು ಸುದ್ದಿಗಳು

vertical

Latest News

ನೀವು ಭಯಗೊಂಡಾಗ ದೇಹದಲ್ಲಿ ಏನಾಗುತ್ತದೆ ಗೊತ್ತಾ?

ಭಯವು ಸಾಮಾನ್ಯ ಭಾವನೆಯಾಗಿದೆ. ಪ್ರತಿಯೊಬ್ಬರೂ ಒಂದಲ್ಲ ಒಂದು ಹಂತದಲ್ಲಿ ಹೆದರುತ್ತಾರೆ. ಆದರೆ ಕೆಲವರು ಸಣ್ಣ ವಿಷಯಗಳಿಗೂ ತುಂಬಾ ಹೆದರುತ್ತಾರೆ. ಅವರು ಯಾಕೆ ಹೆದರುತ್ತಾರೆ ಎಂದು ಅವರಿಗೆ ತಿಳಿದಿಲ್ಲ. ಕೆಲವರು ಹಾರರ್ ಸಿನಿಮಾಗಳನ್ನು...

ಹೂವು ಬಿಡಿಸಲು ಹೋಗಿದ್ದಾಗ ವಿದ್ಯುತ್ ತಂತಿ ತುಳಿದು ಮಹಿಳೆ ಸಾವು

newsics.com ದಾವಣಗೆರೆ: ಪಂಪ್​ಸೆಟ್​​ಗೆ ಅಳವಡಿಸಿದ್ದ ವಿದ್ಯುತ್ ತಂತಿ ತುಳಿದು ಮಹಿಳೆ ಸಾವನ್ನಪ್ಪಿದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ  ಬಸವರಾಜಪುರದಲ್ಲಿ ನಡೆದಿದೆ. ಅಲಿಬಾಯಿ(62) ಮೃತ ರ್ದುದೈವಿ. ಹೂವು ಬಿಡಿಸಲು ಹೋಗಿದ್ದಾಗ ಈ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಬಸವಪಟ್ಟಣ...

ಜೈ ಶ್ರೀರಾಮ್‌ ಹೇಳುವಂತೆ ಗಡ್ಡಕ್ಕೆ ಬೆಂಕಿ ಹಚ್ಚಿ ವೃದ್ಧನ ಮೇಲೆ ಹಲ್ಲೆ

newsics.com ಕೊಪ್ಪಳ :  65 ವರ್ಷದ ಅಂಧ ಮುಸ್ಲಿಂ ವೃದ್ಧನಿಗೆ ಇಬ್ಬರು ಅನಾಮಿಕ ವ್ಯಕ್ತಿಗಳು ಗಂಗಾವತಿ ಟೌನ್‌ನಲ್ಲಿ ಕಿರುಕುಳ ನೀಡಿದ ಘಟನೆ ನಡೆದಿದೆ. ಗಂಗಾವತಿಯಲ್ಲಿ ಒಂದು ಕಪ್‌ ಚಹಾ ಕುಡಿದು ಆಟೋರಿಕ್ಷಾಕ್ಕೆ ಕಾಯುತ್ತಿರುವಾಗ ಬೈಕ್‌ನಲ್ಲಿ ಇಬ್ಬರು...
- Advertisement -
error: Content is protected !!