Wednesday, May 31, 2023

ರಾಜ್ಯದಲ್ಲಿ 3156 ಮಂದಿಗೆ ಕೊರೋನಾ ಸೋಂಕು, 31 ಬಲಿ

Follow Us

newsics.com
ಬೆಂಗಳೂರು: ಇಂದು (ನ.5) ರಾಜ್ಯದಲ್ಲಿ 3156 ಜನರಿಗೆ ಕೊರೋನಾ ಸೋಂಕು ತಗುಲಿದೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 8,38, 929 ಕ್ಕೆ ಏರಿಕೆಯಾಗಿದೆ.
ಕೊರೋನಾ ಸೋಂಕಿಗೆ ರಾಜ್ಯದಲ್ಲಿಂದು 31 ಮಂದಿ ಸಾವನ್ನಪ್ಪಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ11312 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು 9 ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದು, ಇದುವರೆಗೆ ಬೆಂಗಳೂರಿನಲ್ಲಿ 3926 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.
ರಾಜ್ಯದಲ್ಲಿ ಇಂದು 5723 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೆ 790502 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ರಾಜ್ಯದಲ್ಲಿ ಒಟ್ಟು 3156 ಮಂದಿಗೆ ಕೊರೊನಾವೈರಸ್ ಸೋಂಕು ಪತ್ತೆಯಾಗಿವೆ. ಈ ಪೈಕಿ ಬಾಗಲಕೋಟೆ 15, ಬಳ್ಳಾರಿ 46, ಬೆಳಗಾವಿ 39, ಬೆಂಗಳೂರು ಗ್ರಾಮಾಂತರ 53, ಬೆಂಗಳೂರು 1627, ಬೀದರ್ 6, ಚಾಮರಾಜನಗರ 26, ಚಿಕ್ಕಬಳ್ಳಾಪುರ 104, ಚಿಕ್ಕಮಗಳೂರು 50, ಚಿತ್ರದುರ್ಗ 29, ದಕ್ಷಿಣ ಕನ್ನಡ 83, ದಾವಣಗೆರೆ 54, ಧಾರವಾಡ 58, ಗದಗ 11, ಹಾಸನ 138, ಹಾವೇರಿ 22, ಕಲಬುರಗಿ 31, ಕೊಡಗು 36, ಕೋಲಾರ 57, ಕೊಪ್ಪಳ 8, ಮಂಡ್ಯ 103, ಮೈಸೂರು 169, ರಾಯಚೂರು 10, ರಾಮನಗರ 31, ಶಿವಮೊಗ್ಗ 27, ತುಮಕೂರು 181, ಉಡುಪಿ 47, ಉತ್ತರ ಕನ್ನಡ 45, ವಿಜಯಪುರ 36, ಯಾದಗಿರಿ 14 ಕೊರೋನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ.

ಹೆಚ್ಚಿನ ಮಾಹಿತಿಗಾಗಿ: 
05-11-2020 HMB Kannada

ಪ್ಲಾಸ್ಮಾ ಥೆರಪಿಯಿಂದ ಸೋಂಕಿತರ ಸಾವಿನ ಸಂಖ್ಯೆ ತಡೆಗಟ್ಟಬಹುದು- ತಜ್ಞರ ಅಭಿಪ್ರಾಯ

ವಾಟ್ಸ್ಯಾಪ್ ಹೊಸ ಫೀಚರ್: ಏಳು ದಿನದಲ್ಲಿ ಮೆಸೇಜ್ ಮಾಯ

ಅಶ್ಲೀಲ ಚಿತ್ರೀಕರಣ: ನಟಿ ಪೂನಂ ಪಾಂಡೆ ಬಂಧನ, ಇಬ್ಬರು ಪೊಲೀಸ್ ಅಧಿಕಾರಿಗಳು ಅಮಾನತು

ಕಾಲೇಜು ಆರಂಭಕ್ಕೆ ಯುಜಿಸಿ ಮಾರ್ಗಸೂಚಿ 

ಮಾಜಿ ಸಚಿವ ವಿನಯ ಕುಲಕರ್ಣಿಗೆ ನ್ಯಾಯಾಂಗ ಬಂಧನ

5 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ

ದೆಹಲಿ: ಪಟಾಕಿ ಮಾರಾಟ ನಿಷೇಧ

ಮೇಯರ್ ಚುನಾವಣೆಯಲ್ಲಿ ಗೆದ್ದ ನಾಯಿ

ಕೆಬಿಸಿಯಲ್ಲಿ ಕೋಟಿ ರೂ. ಗೆದ್ದ ನಾಜಿಯಾ

ಬೆಂಗಳೂರಲ್ಲಿ ಭಾರೀ ಮಳೆ

ಮತ್ತಷ್ಟು ಸುದ್ದಿಗಳು

vertical

Latest News

Weekend With Ramesh; ಸಾಧಕರ ಕುರ್ಚಿಯಲ್ಲಿ ಡಿಕೆ ಶಿವಕುಮಾರ್!

newsics.com ಬೆಂಗಳೂರು: ಖಾಸಗಿವಾಹಿನಿಯಲ್ಲಿ ವೀಕೆಂಡ್ ವಿತ್ ರಮೇಶ್ ಐದನೇ ಸೀಸನ್​ನ ಈ ವಾರದ ಅತಿಥಿಯಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಆಗಮಿಸಲಿದ್ದಾರೆ ಎನ್ನುವ ಗಾಳಿ ಸುದ್ದಿಯೊಂದು ಹಬ್ಬಿದೆ. ಭಾನುವಾರದ ಎಪಿಸೋಡ್...

ತರಬೇತಿ ವಿಮಾನ ತುರ್ತು ಭೂಸ್ಪರ್ಶ; ತಪ್ಪಿದ ಭಾರೀ ಅನಾಹುತ

newsics.com ಬೆಳಗಾವಿ: ತರಬೇತಿ ವಿಮಾನವೊಂದು ತಾಂತ್ರಿಕ ತೊಂದರೆಯಿಂದ  ತುರ್ತು ಭೂಸ್ಪರ್ಶ ಆಗಿದೆ. ಈ ಘಟನೆ ಬೆಳಗಾವಿ ತಾಲೂಕಿನ ಹೊನ್ನಿಹಾಳ ಹೊರವಲಯದಲ್ಲಿ ನಡೆದಿದೆ. ರೆಡ್‌ಬರ್ಡ್  ಸಂಸ್ಥೆಗೆ ಸೇರಿದ VT- RBF ತರಬೇತಿ ವಿಮಾನ ಇದಾಗಿದ್ದು, ಘಟನೆ ನಡೆದ...

ಆಪರೇಷನ್ ಪಠ್ಯ ಪುಸ್ತಕ; ಪಠ್ಯಗಳ ಪರಿಷ್ಕರಿಸ್ತೇವೆಂದ ಶಿಕ್ಷಣ ಸಚಿವ ಮಧು ಬಂಗಾರಪ್ಪ

newsics.com ಬೆಂಗಳೂರು:  ಪಠ್ಯ ಪುಸ್ತಕ  ಪರಿಷ್ಕರಣೆ ನಾವು ಮಾಡ್ತೀವಿ. ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಪರಿಷ್ಕರಣೆ ಮಾಡ್ತೀವಿ. ಮಕ್ಕಳ ಮನಸ್ಸಿನಲ್ಲಿ ಕಲ್ಮಶ ತುಂಬುವ ಪಠ್ಯ ಕೈ ಬಿಡ್ತೀವಿ. ಈ ಬಗ್ಗೆ ಸಿಎಂ, ಡಿಸಿಎಂ ಜೊತೆ ಚರ್ಚಿಸಿ...
- Advertisement -
error: Content is protected !!