newsics.com
ಬೆಂಗಳೂರು: ರಾಜ್ಯದಲ್ಲಿ ಗುರುವಾರ (ಮಾ.4) ಹೊಸದಾಗಿ 571 ಮಂದಿಗೆ ಕೊರೋನಾ ಸೋಂಕು ತಗುಲಿದೆ. ನಾಲ್ವರು ಮೃತಪಟ್ಟಿದ್ದಾರೆ.
ಇಂದು 496 ಮಂದಿ ಗುಣಮುಖರಾಗಿದ್ದು, 6,128 ಸಕ್ರಿಯ ಪ್ರಕರಣಗಳಿವೆ. ಈವರೆಗೆ ಒಟ್ಟು 9,34,639 ಮಂದಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಕೋವಿಡ್ ಸೋಂಕಿತರ ಒಟ್ಟು ಸಂಖ್ಯೆ 9,53,136ಕ್ಕೆ ಏರಿಕೆಯಾಗಿದೆ. ಮೃತಪಟ್ಟವರ ಸಂಖ್ಯೆ 12,350ಕ್ಕೆ ಏರಿಕೆಯಾಗಿದೆ.
ಐಸಿಯುನಲ್ಲಿ 115 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬೆಂಗಳೂರಿನಲ್ಲಿ 385 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಮೃತಪಟ್ಟಿದ್ದಾರೆ.
ಮತ್ತಷ್ಟು ಸುದ್ದಿಗಳು
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ 11,41,998 ಕ್ಕೆ ತಲುಪಿದೆ.
ಬೆಂಗಳೂರಿನಲ್ಲಿ ಹೊಸದಾಗಿ 11,...
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
41 ಅಕ್ರಮ ವಲಸಿಗರ ಜಲ ಸಮಾಧಿ
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....
ಕೊರೋನಾಕ್ಕೆ ದೇಶದಲ್ಲಿ 747 ವೈದ್ಯರ ಬಲಿ
newsics.com
ನವದೆಹಲಿ: ಮಾರಕ ಕೊರೋನಾ ದೇಶದಲ್ಲಿ 747 ವೈದ್ಯರ ಪ್ರಾಣ ಅಪಹರಿಸಿದೆ. ಕರ್ತವ್ಯ ನಿರ್ವಹಣೆ ವೇಳೆ ಈ ವೈದ್ಯರು ತಮ್ಮ ಪ್ರಾಣ ಅರ್ಪಿಸಿದ್ದಾರೆ.
ಅತೀ ಹೆಚ್ಚು ವೈದ್ಯರು ಕೊರೋನಾದಿಂದ ತಮಿಳುನಾಡಿನಲ್ಲಿ ಮೃತಪಟ್ಟಿದ್ದಾರೆ. 89 ವೈದ್ಯರು ತಮಿಳುನಾಡಿನಲ್ಲಿ...
ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಪ್ರಾಣ ಕಳೆದುಕೊಂಡ ಯುವತಿ
newsics.com
ಅಮೃತಸರ: ಕಳ್ಳರ ಕೈಯಿಂದ ಮೊಬೈಲ್ ರಕ್ಷಿಸಲು ಹೋಗಿ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡ ಘಟನೆ ಅಮೃತಸರದಲ್ಲಿ ನಡೆದಿದೆ. ಮೃತಪಟ್ಟ ಯುವತಿಯನ್ನು ರಜನಿ ಎಂದು ಗುರುತಿಸಲಾಗಿದೆ. ಆಕೆಗೆ ಕೇವಲ 21 ವರ್ಷ ಪ್ರಾಯವಾಗಿತ್ತು.
ಆಟೋದಲ್ಲಿ ಪ್ರಯಾಣಿಸುತ್ತಿದ್ದ ವೇಳೆ...
ಗರ್ಭ ಧರಿಸುವುದನ್ನು ಸ್ವಲ್ಪ ಮುಂದೂಡಿ: ಬ್ರೆಜಿಲ್ ಸರ್ಕಾರ ಮನವಿ
newsics.com
ಬ್ರೆಜಿಲ್: ಹೆಚ್ಚುತ್ತಿರುವ ಕೊರೋನಾ ಹಿನ್ನೆಲೆಯಲ್ಲಿ ಗರ್ಭಧಾರಣೆ ಸ್ವಲ್ಪ ಮುಂದೂಡುವ ಸಾಧ್ಯತೆಯನ್ನು ಪರಿಶೀಲಿಸಿ ಎಂದು ಬ್ರೆಜಿಲ್ ಸರ್ಕಾರ ಮನವಿ ಮಾಡಿದೆ.
ಕೊರೋನಾ ಹೆಚ್ಚಾಗಿ ಗರ್ಭಿಣಿಯರ ಮೇಲೆ ದಾಳಿ ನಡೆಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಈ ಮನವಿ ಮಾಡಿದೆ....
ಬೊಗಸೆಯಲ್ಲೊಂದು ಹೂ ನಗೆ
'ಬೊಗಸೆಯಲ್ಲೊಂದು ಹೂ ನಗೆ’ ಅಂಜನಾ ಹೆಗಡೆ ಅವರ ನೆನಪುಗಳ ಲಹರಿ. ಈ ಲಹರಿಯಲ್ಲಿ ಓದುಗ ಸ್ವತಃ ತಾನು ಕಳೆದುಹೋಗುತ್ತಾನೆ. ಇದು ಅಂಜನಾ ಹೆಗಡೆ ಬರಹದ ತಾಕತ್ತು. ಭಾನುವಾರ(ಏ.18) ಬೆಳಗ್ಗೆ 10 ಗಂಟೆಗೆ ಬಸವನಗುಡಿಯ...
ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸದಿದ್ದರೆ 500 ರೂ. ದಂಡ
newsics.com
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕಿನ ಹಿನ್ನೆಲೆಯಲ್ಲಿ ರೈಲಿನಲ್ಲಿ ಹಾಗೂ ರೈಲು ನಿಲ್ದಾಣಗಳಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದೆ. ಉಲ್ಲಂಘಿಸಿದರೆ 500 ರೂಪಾಯಿ ದಂಡ ಪಾವತಿಸಬೇಕಾಗಿದೆ.
ದೇಶದಲ್ಲಿ ಸತತ ಎರಡನೆ ದಿನ ಎರಡು...
Latest News
ಬೆಂಗಳೂರಿನಲ್ಲಿ 11, 404 ಕೊರೋನಾ ಸೋಂಕು, ರಾಜ್ಯದಲ್ಲಿ 17489 ಪ್ರಕರಣ, 80 ಜನರ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಬ್ಬರಿಸುತ್ತಿದೆ. ಕಳೆದ 24 ಗಂಟೆ ಅವಧಿಯಲ್ಲಿ ರಾಜ್ಯದಲ್ಲಿ ಹೊಸದಾಗಿ 17,489 ಮಂದಿಗೆ ಸೋಂಕು ತಗುಲಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ...
Home
ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿ ಹೊರಟ ಯುವತಿಗೆ ದಂಡ
Newsics -
newsics.com
ಲಂಡನ್: ಜನರು ಲಾಕ್ ಡೌನ್ ವೇಳೆ ಮನೆಯಲ್ಲಿ ಇರಬೇಕು ಎಂದು ಪೊಲೀಸರು ಸೂಚಿಸುತ್ತಾರೆ. ಆದರೆ ಲಂಡನ್ ನಲ್ಲಿ ಯುವತಿಯೊಬ್ಬಳು ಲಾಕ್ ಡೌನ್ ವೇಳೆ ಹಾಟ್ ಯುವಕರನ್ನು ಹುಡುಕಿಕೊಂಡು ಹೋಗಿದ್ದಳು.
ಈ ಸಾಹಸಕ್ಕೆ ಹೋದ ಯುವತಿ...
Home
41 ಅಕ್ರಮ ವಲಸಿಗರ ಜಲ ಸಮಾಧಿ
Newsics -
newsics.com
ಟ್ಯುನಿಷಿಯಾ: ಇಟಲಿಗೆ ಅಕ್ರಮವಾಗಿ ಪ್ರವೇಶಿಸಲು ಯತ್ನಿಸಿದ್ದ 41 ವಲಸಿಗರು ಸಮುದ್ರದಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಟ್ಯುನಿಷಿಯಾ ಸಮುದ್ರ ತೀರದಲ್ಲಿ ಈ ದುರಂತ ಸಂಭವಿಸಿದೆ.
ಈ ವಲಸಿಗರಿದ್ದ ಹಡಗು ಅಪಘಾತಕ್ಕೀಡಾದ ಪರಿಣಾಮ ವಲಸೆ ಕಾರ್ಮಿಕರು ಪ್ರಾಣ ಕಳೆದುಕೊಂಡಿದ್ದಾರೆ....