ಬೆಂಗಳೂರು: ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟವೂ ಸೇರಿ ಶಾಲೆಗಳ ಪುನಶ್ಚೇತನ, ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುತ್ತಿರುವ ಅಕ್ಷಯ ಪಾತ್ರ ಫೌಂಡೇಷನ್ ನ ರಾಯಭಾರಿಯಾಗಿ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇಮಕಗೊಂಡಿದ್ದಾರೆ.
ಅಣ್ಣಾಮಲೈ ರಾಯಭಾರಿಯಾಗಿರುವುದು ಸಂತಸ ತಂದಿದೆ ಎಂದು ಅಕ್ಷಯ ಪಾತ್ರ ಫೌಂಡೇಷನ್ ಉಪಾಧ್ಯಕ್ಷ ಚಂಚಲಪತಿ ದಾಸ್ ಹೇಳಿದ್ದಾರೆ. ತಮ್ಮ ನೇಮಕದ ಬಗ್ಗೆ ಅಣ್ಣಾಮಲೈ ಕೂಡ ಸಂತಸ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ಸುದ್ದಿಗಳು
ರಾಜ್ಯದಲ್ಲಿ ಜ.18ರಿಂದ ಗೋ ಹತ್ಯೆ ನಿಷೇಧ ಜಾರಿ- ಸಚಿವ ಚವ್ಹಾಣ್
newsics.com ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜ.18ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ.ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್ ಈ ವಿಷಯ ತಿಳಿಸಿದ್ದು, ಗೋಹತ್ಯೆ ನಿಷೇಧದ...
ನಟಿ ಸುಧಾರಾಣಿಗೆ ಪಿತೃವಿಯೋಗ
newsics.com
ಬೆಂಗಳೂರು: ಚಂದನವನದ ನಟಿ ಸುಧಾರಾಣಿ ಅವರ ತಂದೆ ಹೆಚ್.ಎಸ್ ಗೋಪಾಲಕೃಷ್ಣ (93) ಅವರು ಇಂದು (ಜ.16) ನಿಧನರಾದರು.
ಗೋಪಾಲಕೃಷ್ಣ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದು ಮಲ್ಲೇಶ್ವರಂನ ನಿವಾಸದಲ್ಲಿ ಇಂದು ವಿಧಿವಶರಾದರು. ಚಂದನವನದಲ್ಲಿ ತಮ್ಮದೇ...
ಸಫಾರಿ ವಾಹನವನ್ನೇ ಕಚ್ಚಿ ಎಳೆದ ಹುಲಿ!
newsics.com
ಬೆಂಗಳೂರು: ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಬಂಗಾಳದ ಹುಲಿ ಸಫಾರಿ ವಾಹನವನ್ನು ಕಚ್ಚಿ ಎಳೆಯುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಒಂದೂವರೆ ನಿಮಿಷದ ವಿಡಿಯೋ ತುಣುಕಿನಲ್ಲಿ ಹುಲಿ ಸಫಾರಿ ವಾಹನದ ಹಿಂಭಾಗವನ್ನು ಕಚ್ಚಿ...
ಭದ್ರಾವತಿ ಕ್ಷಿಪ್ರ ಕಾರ್ಯಪಡೆ ಕೇಂದ್ರದ ಶಿಲಾನ್ಯಾಸ ನೆರವೇರಿಸಿದ ಅಮಿತ್ ಶಾ
newsics.com
ಶಿವಮೊಗ್ಗ: ಭದ್ರಾವತಿಯ ಹೊರವಲಯದ ಬುಳ್ಳಾಪುರದಲ್ಲಿ ಆರ್ಎಎಫ್ ಕ್ಷಿಪ್ರ ಕಾರ್ಯಪಡೆ ಕೇಂದ್ರದ ಶಿಲಾನ್ಯಾಸವನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ ನೆರವೇರಿಸಿದರು.
ಶಿವಮೊಗ್ಗದ ಭದ್ರಾವತಿ ಕ್ಷಿಪ್ರ ಕಾರ್ಯಪಡೆ ಕೇಂದ್ರಕ್ಕೆ ಅಡಿಪಾಯ ಹಾಕಿ ಘಟಕ ಸ್ಥಾಪನೆ ಶಿಲಾನ್ಯಾಸ...
2ದಿನಗಳ ಪ್ರವಾಸಕ್ಕೆ ರಾಜ್ಯಕ್ಕೆ ಆಗಮಿಸಿದ ಅಮಿತ್ ಶಾ
newsics.com
ಬೆಂಗಳೂರು: ಬಿಜೆಪಿ ಹಿರಿಯ ನಾಯಕ, ಕೇಂದ್ರ ಗೃಹ ಸಚಿವ ಸಚಿವ ಅಮಿತ್ ಶಾ ಎರಡು ದಿನಗಳ ರಾಜ್ಯ ಪ್ರವಾಸಕ್ಕಾಗಿ ಶನಿವಾರ ಬೆಂಗಳೂರಿಗೆ ಆಗಮಿಸಿದ್ದಾರೆ.
ಬೆಂಗಳೂರಿನ ಎಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾ ಅವರನ್ನು...
ಬಸ್ ನಲ್ಲಿ ಅಸಭ್ಯ ವರ್ತನೆ: ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ ಯುವತಿ
Newsics.com
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಸ್ ನಲ್ಲಿ ಯುವತಿಯೊಬ್ಬಳು ತಮಗಾದ ಲೈಂಗಿಕ ಕಿರುಕುಳದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗಪಡಿಸಿದ್ದಾರೆ. ಇದು ವೈರಲ್ ಆಗಿದೆ.
ಜನವರಿ 14ರಂದು ಈ ಘಟನೆ ನಡೆದಿದೆ. ದೇರಳಕಟ್ಟೆಯ ಕೆ ಎಸ್...
ರಾಜ್ಯದಲ್ಲೂ ಕೊರೋನಾ ಲಸಿಕೆ ಅಭಿಯಾನಕ್ಕೆ ಚಾಲನೆ
newsics.com
ಬೆಂಗಳೂರು: ರಾಜ್ಯದಲ್ಲಿ ಕೂಡ ಮಾರಕ ಕೊರೋನಾ ತಡೆಗಟ್ಟುವ ಸಂಬಂಧ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರೋಗ್ಯ ಕಾರ್ಯಕರ್ತೆಗೆ ಮೊದಲ ಲಸಿಕೆ ನೀಡಲಾಯಿತು.
ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ, ಕೇಂದ್ರ...
ರಾಜ್ಯದಲ್ಲಿ 708 ಮಂದಿಗೆ ಕೊರೋನಾ ಸೋಂಕು, ಮೂವರ ಸಾವು
newsics.com ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 708 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಒಟ್ಟು ಸೋಂಕಿತರ ಸಂಖ್ಯೆ 9,30,668ಕ್ಕೆ ಏರಿದೆ.ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಈ...
Latest News
ರಾಜ್ಯದಲ್ಲಿ ಜ.18ರಿಂದ ಗೋ ಹತ್ಯೆ ನಿಷೇಧ ಜಾರಿ- ಸಚಿವ ಚವ್ಹಾಣ್
newsics.com ಬೆಂಗಳೂರು: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಸಂರಕ್ಷಣಾ ಅಧ್ಯಾದೇಶ ಜ.18ರಿಂದ ರಾಜ್ಯದಲ್ಲಿ ಜಾರಿಯಾಗಲಿದೆ.ಪಶುಸಂಗೋಪನೆ ಹಜ್ ಮತ್ತು ವಕ್ಫ್ ಸಚಿವ ಪ್ರಭು ಚವ್ಹಾಣ್...
Home
ಸೈನಿಕರಿಬ್ಬರಿಂದ ಸಹೋದ್ಯೋಗಿಗಳ ಮೇಲೆ ಗುಂಡಿನ ದಾಳಿ; 12 ಯೋಧರು ಸಾವು
NEWSICS -
newsics.com ಕಾಬೂಲ್ (ಅಫ್ಘಾನಿಸ್ತಾನ): ಅಫ್ಘಾನಿಸ್ತಾನದ ಹೆರಾತ್ ಪ್ರಾಂತ್ಯದಲ್ಲಿ ಶುಕ್ರವಾರ ಬಾಡಿಗೆ ಸೇನೆಯೊಂದರ ಇಬ್ಬರು ಸೈನಿಕರು ತಮ್ಮ ಸಹೋದ್ಯೋಗಿಗಳ ಮೇಲೆ ನಡೆಸಿದ ಗುಂಡಿನ ದಾಳಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ.ಬಾಡಿಗೆ ಸೈನಿಕರ ಶಸ್ತ್ರಾಸ್ತ್ರಗಳು...
ಪ್ರಮುಖ
ದೆಹಲಿಯೂ ಸೇರಿ ದೇಶದ ಹಲವೆಡೆ ಕೊರೋನಾ ಲಸಿಕೆ ಅಡ್ಡಪರಿಣಾಮ
NEWSICS -
newsics.com ನವದೆಹಲಿ: ದೆಹಲಿಯೂ ಸೇರಿದಂತೆ ದೇಶದ ಹಲವೆಡೆ ಶನಿವಾರ (ಜ.16) ಕೊರೋನಾ ಲಸಿಕೆ ಪಡೆದ ಕೆಲವರಲ್ಲಿ ಅಡ್ಡಪರಿಣಾಮ ಕಂಡುಬಂದಿದೆ.ದೆಹಲಿಯಲ್ಲಿ ಲಸಿಕೆ ಪಡೆದ 51 ಮಂದಿಯಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಂಡಿವೆ. ನವದೆಹಲಿಯಲ್ಲಿ ಶನಿವಾರ...