Tuesday, March 28, 2023

ರಂಗಭೂಮಿ ಕಲಾವಿದ ಶಂಕರಮೂರ್ತಿ ಇನ್ನಿಲ್ಲ

Follow Us

newsics.com
ಬೆಂಗಳೂರು:
ರಂಗಭೂಮಿ ಕಲಾವಿದ ಹಾಗೂ ವಾಸ್ತು ಶಿಲ್ಪದ ಬಗ್ಗೆ ಪರಿಣಿತರಾಗಿದ್ದ ಎಸ್ ಜಿ ಶಂಕರಮೂರ್ತಿ ಇನ್ನಿಲ್ಲ. ಕೊರೋನಾ ಸೋಂಕಿನಿಂದಾಗಿ ಅವರು ಕೊನೆಯುಸಿರೆಳೆದಿದ್ದಾರೆ. ಅವರಿಗೆ 68 ವರ್ಷ ಪ್ರಾಯವಾಗಿತ್ತು. ಬೆಂಗಳೂರಿನಲ್ಲಿ ಕನ್ನಡ ವರ ನಟ ಡಾ. ರಾಜ್ ಕುಮಾರ್ ಅವರ ನಿವಾಸದ ವಾಸ್ತು ಶಿಲ್ಪ ಜವಾಬ್ದಾರಿಯನ್ನು ಇವರು ನಿರ್ವಹಿಸಿದ್ದರು.

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯವರಾಗಿದ್ದ ಶಂಕರ ಮೂರ್ತಿ ರಂಗಭೂಮಿ ಕಲಾವಿದರಾಗಿಯೂ ಗುರುತಿಸಿಕೊಂಡಿದ್ದರು. ಹಲವು ಹೊಸ ಪ್ರತಿಭೆಗಳನ್ನು ರಂಗಭೂಮಿಗೆ ಪರಿಚಯಿಸಿದ್ದರು.

ದೇಶದಲ್ಲಿ ಒಂದೇ ದಿನ 93, 337 ಮಂದಿಗೆ ಕೊರೋನಾ ಸೋಂಕು, 1247 ಬಲಿ

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!