ಬಾದಾಮಿ ಬನಶಂಕರಿ ಜಾತ್ರೆ ಆರಂಭ

30

ಬಾಗಲಕೋಟೆ: ರಾಜ್ಯದ ಪ್ರಸಿದ್ಧ ಬಾದಾಮಿ ಬನಶಂಕರಿ ದೇವಿ ರಥೋತ್ಸವಕ್ಕೆ ಶುಕ್ರವಾರ ಚಾಲನೆ ದೊರೆಯಿತು.
ಮಾಜಿ ಸಿಎಂ ಹಾಗೂ ಶಾಸಕ ಸಿದ್ದರಾಮಯ್ಯ ಅವರು ರಥೋತ್ಸವಕ್ಕೆ ಚಾಲನೆ ನೀಡಿದರು. ಬನಶಂಕರಿ ಜಾತ್ರೆ ತಿಂಗಳು ಕಾಲ ನಡೆಯಲಿದೆ.

LEAVE A REPLY

Please enter your comment!
Please enter your name here