Tuesday, March 28, 2023

ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ: 45 ಕೋಟಿ ರೂಪಾಯಿ ಆಸ್ತಿ ಮುಟ್ಟುಗೋಲು

Follow Us

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಹೂಡಿಕೆದಾರರಿಗೆ ಭಾರೀ ಆಘಾತ ನೀಡಿದ ಶ್ರೀ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ವಂಚನೆ ಪ್ರಕರಣ ಸಂಬಂಧ ಮಾಜಿ ಅಧ್ಯಕ್ಷರು ಸೇರಿದಂತೆ ಇತರ ಪದಾಧಿಕಾರಿಗಳಿಗೆ ಸೇರಿದ 45.32 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ. ಜಾರಿ ನಿರ್ದೇಶನಾಲಯ ಈ ಕ್ರಮ ತೆಗೆದುಕೊಂಡಿದೆ.

ಇದರಲ್ಲಿ 38.16 ಕೋಟಿ ರೂಪಾಯಿ ಸ್ಥಿರಾಸ್ತಿಯಾಗಿದೆ. 7. 16 ಕೋಟಿ ರೂಪಾಯಿ ಬ್ಯಾಂಕ್ ಠೇವಣಿ ಮತ್ತು ಇನ್ನಿತರ ಹೂಡಿಕೆಗಳಾಗಿವೆ. 2016ರಿಂದ 2019ರ ಅವಧಿಯಲ್ಲಿ ಬ್ಯಾಂಕ್ ನಲ್ಲಿ 1500 ಕೋಟಿ ರೂಪಾಯಿ ಹಗರಣ ನಡೆದಿದೆ ಆರೋಪಿಸಲಾಗಿದೆ.

ತನಿಖೆ ಪ್ರಗತಿಯಲ್ಲಿರುವಾಗಲೇ  ಬ್ಯಾಂಕ್ ನ ಮಾಜಿ ಸಿಇಒ  ವಾಸುದೇವ ಮಯ್ಯ ಆತ್ಮಹತ್ಯೆಗೆ ಶರಣಾಗಿದ್ದರು

ಮತ್ತಷ್ಟು ಸುದ್ದಿಗಳು

vertical

Latest News

ಉದ್ಯೋಗಿಗಳ ಭವಿಷ್ಯ ನಿಧಿ (ಇಪಿಎಫ್‌) ಬಡ್ಡಿ ದರ ಶೇ.8.15 ಕ್ಕೆ ಏರಿಕೆ

newscics.com ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ ಸಂಸ್ಥೆ (ಇಪಿಎಫ್‌ಒ) ಭವಿಷ್ಯ ನಿಧಿಯ ಮೇಲಿನ ಬಡ್ಡಿ ದರವನ್ನುಬ ಹೆಚ್ಚಿಸಲು ತೀರ್ಮಾನಿಸಿದೆ....

ವಾಯುಮಾಲಿನ್ಯದಿಂದ 1,220 ಜನರು ಸಾವು

newscics.com ಮುಂಬೈ: ಮುಂಬೈನಲ್ಲಿ 2016-2021 ರ ನಡುವೆ 1,220 ಜನರು ವಾಯುಮಾಲಿನ್ಯದಿಂದ ಸಾವನ್ನಪ್ಪಿದ್ದಾರೆ. ಅಂಕಿಅಂಶಗಳ ಪ್ರಕಾರ, ಮುಂಬೈನಲ್ಲಿ 2016 ಮತ್ತು 2021 ರ ನಡುವೆ 1,220...

ಭಾರತದ ಮೊದಲ ಗೀರ್ ತದ್ರೂಪಿ ತಳಿ ಆಕಳ ಕರು ಜನನ

newsics.com ನವದೆಹಲಿ: ಭಾರತದ ಮೊದಲ ತದ್ರೂಪಿ ಗಿರ್ ತಳಿಯ ಆಕಳ ಕರು ಹರಿಯಾಣದ ಕರ್ನಾಲ್‌ನಲ್ಲಿರುವ ರಾಷ್ಟ್ರೀಯ ಡೈರಿ ಸಂಶೋಧನಾ ಸಂಸ್ಥೆ (NDRI) ಯಲ್ಲಿ ಜನ್ಮ ಪಡೆದಿದೆ.ಈ...
- Advertisement -
error: Content is protected !!