ನವದೆಹಲಿ: ರಾಜ್ಯ ಸಚಿವ ಸಂಪುಟ ವಿಸ್ತರಣೆ ಸರ್ಕಸ್ ಇನ್ನೂ ಕೂಡ ಕೊನೆಗೊಂಡಿಲ್ಲ. ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವದೆಹಲಿಯಲ್ಲಿ ಠಿಕಾಣಿ ಹೂಡಿದ್ದು, ಮಧ್ಯಾಹ್ನ ಕೇಂದ್ರ ಗೃಹ ಸಚಿವ ಅಮಿತ್ ಶಾ ಜತೆ ಮಹತ್ವದ ಮಾತುಕತೆ ನಡೆಸಲಿದ್ದಾರೆ. ಮುಖ್ಯವಾಗಿ ವಲಸೆ ಬಂದ ನಾಯಕರು ಹಾಗೂ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಹಿತಾಸಕ್ತಿ ಕಾಪಾಡಬೇಕಾದ ಅನಿವಾರ್ಯತೆಯಿಂದಾಗಿ ಸಂಪುಟ ವಿಸ್ತರಣೆ ಪ್ರಕ್ರಿಯೆ ಮಂದಗತಿಯಲ್ಲಿ ಸಾಗುತ್ತಿದೆ ಎಂದು ಹೇಳಲಾಗಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬರಲು ಕಾರಣರಾದ ಎಲ್ಲ ಪಕ್ಷಾಂತರಿ ಶಾಸಕರಿಗೆ ಸಚಿವ ಸ್ಥಾನದ ಭರವಸೆಯನ್ನು ಯಡಿಯೂರಪ್ಪ ಈಗಾಗಲೇ ನೀಡಿದ್ದಾರೆ. ಇಂದಿನ ಮಾತುಕತೆ ಅತ್ಯಂತ ಮಹತ್ವ ಪಡೆದುಕೊಂಡಿದ್ದು, ಇದು ಸಚಿವ ಸ್ಥಾನದ ಆಕಾಂಕ್ಷಿಗಳ ಭವಿಷ್ಯ ನಿರ್ಧರಿಸಲಿದೆ.
ಮತ್ತಷ್ಟು ಸುದ್ದಿಗಳು
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್
newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ ಚುನಾವಣೆ ನಡೆಸಲು ಆದೇಶಿಸುವಂತೆ ಕೋರಿ ಕೃಷ್ಣೇಗೌಡ...
ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಅನುಪಮಾ ಸೇವಾ ಪ್ರಶಸ್ತಿ
newsics.com ಬೆಂಗಳೂರು: ರಾಜ್ಯದ 39 ಪ್ರಾಥಮಿಕ ಶಾಲಾ ಶಿಕ್ಷಕಿಯರಿಗೆ ಪ್ರಸಕ್ತ ಸಾಲಿನ ಅನುಪಮಾ ಸೇವಾ ಪ್ರಶಸ್ತಿ ಲಭಿಸಿದೆ.ರಾಜ್ಯದ 34 ಶೈಕ್ಷಣಿಕ ಜಿಲ್ಲೆಗಳ ಈ ಪುರಸ್ಕೃತ 39 ಶಿಕ್ಷಕಿಯರಿಗೆ ಮಾ.8ರಂದು ಬೆಂಗಳೂರಿನ...
ತಾನು ಕೊರೋನಾ ಸೋಂಕಿತನೆಂದ ವಿಮಾನ ಪ್ರಯಾಣಿಕ; ಆತಂಕ, ಗೊಂದಲ
newsics.com ನವದೆಹಲಿ: ತಾನು ಕೋವಿಡ್ -19 ರೋಗಿಯೆಂದು ಹೇಳಿ ವಿಮಾನ ಪ್ರಯಾಣಿಕರೊಬ್ಬರು ಆತಂಕ ಸೃಷ್ಟಿಸಿದ ಘಟನೆ ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದೆ.ದೆಹಲಿಯಿಂದ ಪುಣೆಗೆ ಹೊರಡುತ್ತಿದ್ದ ಇಂಡಿಗೋ ವಿಮಾನದಲ್ಲಿದ್ದ...
ರಾಸಲೀಲೆ ಸಿಡಿ ಪ್ರಸಾರಕ್ಕೆ ಕೋರ್ಟ್ ತಡೆ
newsics.com ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸೆಕ್ಸ್ ಸಿಡಿಯಲ್ಲಿನ ದೃಶ್ಯಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ನಿರ್ಬಂಧ ವಿಧಿಸಿದೆ.ಸಿಡಿ ಬಹಿರಂಗವಾಗಿ ನಾಲ್ಕು ದಿನಗಳ ಬಳಿಕ...
ಕಳಸ ಮೂಲದ ಗರ್ಭಿಣಿ ದುಬೈನಲ್ಲಿ ಕೊರೋನಾಗೆ ಬಲಿ
newsics.com ಮಂಗಳೂರು(ದಕ್ಷಿಣ ಕನ್ನಡ): ಉಜಿರೆ ಎಸ್.ಡಿ.ಎಂ ಕಾಲೇಜಿನ ಹಳೆಯ ವಿದ್ಯಾರ್ಥಿನಿ ಶ್ರೇಯಾ ರೈ (ಸೌಮ್ಯ ರೈ) ಶುಕ್ರವಾರ (ಮಾ.5) ಕೋವಿಡ್–19 ಸೋಂಕಿಗೆ ಬಲಿಯಾಗಿದ್ದಾರೆ.ದುಬೈನಲ್ಲಿ ವಾಸವಾಗಿದ್ದ ಶ್ರೇಯಾ ರೈ 7 ತಿಂಗಳ...
ಬೆಂಗಳೂರಿನಲ್ಲಿ ಕೊರೋನಾ ರೂಪಾಂತರ ಪ್ರಕರಣ ಹೆಚ್ಚು: ಅಧ್ಯಯನ ವರದಿ ಬಹಿರಂಗ
newsics.com
ಬೆಂಗಳೂರು: ದೇಶದಲ್ಲಿ ಕೊರೋನಾ ವೈರಸ್ ರೂಪಾಂತರ ಪ್ರಕರಣ ಬೆಂಗಳೂರಿನಲ್ಲಿ ಹೆಚ್ಚಾಗಿದೆ. ಅಧ್ಯಯನ ವರದಿಯಲ್ಲಿ ಈ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ. ಬೆಂಗಳೂರಿನ ಇಂಡಿಯನ್ ಇನ್ಸಿಟ್ಯೂಟ್ ಆಪ್ ಸೈನ್ಸ್ ನಡೆಸಿದ ಅಧ್ಯಯನದಲ್ಲಿ ಈ ಅಂಶ ಬೆಳಕಿಗೆ...
ಜಾರಕಿಹೊಳಿ ರಾಸಲೀಲೆ: ಪೊಲೀಸ್ ವಿಚಾರಣೆಗೆ ಹಾಜರಾದ ದಿನೇಶ್ ಕಲ್ಲಹಳ್ಳಿ
newsics.com ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಯಲು ಪ್ರಕರಣ ಸಂಬಂಧ ಸಿಡಿ ಬಿಡುಗಡೆ ಮಾಡಿದ್ದ ನಾಗರಿಕ ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸ್ ಠಾಣೆಗೆ ವಿಚಾರಣೆಗೆ...
ಕೊಡಗಿನ ನರಹಂತಕ ಹುಲಿಯ ಗುರುತು ಪತ್ತೆ
newsics.com
ಮಡಿಕೇರಿ: ಕೊಡಗಿನಲ್ಲಿ ಭೀತಿ ಸೃಷ್ಟಿಸಿರುವ ನರ ಹಂತಕ ಹುಲಿಯ ಗುರುತು ಪತ್ತೆ ಹಚ್ಚಲಾಗಿದೆ. ಇದು ನಾಗರಹೊಳೆ ಸಮೀಪದ ಕಲ್ಲಳ ಅರಣ್ಯ ಪ್ರದೇಶದಿಂದ ತಪ್ಪಿಸಿಕೊಂಡು ಬಂದಿರುವ ಹುಲಿ ಎಂದು ಗುರುತಿಸಲಾಗಿದೆ.
2013ರಲ್ಲಿ ನಡೆದ ಹುಲಿ ಗಣತಿ...
Latest News
ಮೂರು ತಿಂಗಳಲ್ಲಿ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸಿ: ಹೈಕೋರ್ಟ್
newsics.comಬೆಂಗಳೂರು: ಇನ್ನು ಮೂರು ತಿಂಗಳಲ್ಲಿ ರಾಜ್ಯ ಒಕ್ಕಲಿಗರ ಸಂಘಕ್ಕೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ.ಶುಕ್ರವಾರ(ಮಾ.5) ಈ ಆದೇಶ ನೀಡಿದೆ. ಸಂಘಕ್ಕೆ...
ಪ್ರಮುಖ
ಮಗನನ್ನು ಪದವಿವರೆಗೆ ಓದಿಸುವುದು ತಂದೆಯ ಕರ್ತವ್ಯ- ಸುಪ್ರೀಂ ತೀರ್ಪು
NEWSICS -
newsics.comನವದೆಹಲಿ: ತಂದೆಯಾದವನು ಪುತ್ರನಿಗೆ 18 ವರ್ಷ ವಯಸ್ಸಾಗುವವರೆಗೆ ಆತನ ಖರ್ಚನ್ನಷ್ಟೇ ನೋಡಿಕೊಂಡರೆ ಸಾಲದು. ಆತ ತನ್ನ ಮೊದಲ ಪದವಿ ಪಡೆಯುವವರೆಗೂ ಖರ್ಚನ್ನು ನಿಭಾಯಿಸಬೇಕು ಎಂದು ತೀರ್ಪು ನೀಡಿದೆ.ನ್ಯಾಯಮೂರ್ತಿಗಳಾದ ಧನಂಜಯ್ ಚಂದ್ರಚೂಡ್...
ಪ್ರಮುಖ
ವೇಳಾಪಟ್ಟಿ ಬದಲು; ಮೇ 4ರಿಂದ ಸಿಬಿಎಸ್ಇ 10ನೇ ತರಗತಿ ಪರೀಕ್ಷೆ
NEWSICS -
newsics.comನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ( ಸಿಬಿಎಸ್ಇ ) ಸಿಬಿಎಸ್ಇ ಪರಿಷ್ಕೃತ ಪರೀಕ್ಷಾ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಮೇ 4 ರಿಂದ 10ನೇ ತರಗತಿ ಪರೀಕ್ಷೆಗಳು ಪ್ರಾರಂಭವಾಗಲಿವೆ.ಮೇ 14 ರಂದು...