Wednesday, November 29, 2023

ಡಿವೈಎಸ್‍ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಮಾಜಿ ಸಚಿವ ಜಾರ್ಜಗೆ ಸಿಬಿಐ ನೋಟಿಸ್

Follow Us

ಬೆಂಗಳೂರು: ಮಾಜಿ ಗೃಹ ಸಚಿವ ಕೆ.ಜೆ.ಜಾರ್ಜಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಮತ್ತೊಮ್ಮೆ ಪ್ರಕರಣದ ತನಿಖೆಗೆ ಸಿಬಿಐ ಮುಂದಾಗಿದ್ದು, ಮಾಜಿಸಚಿವ ಕೆ.ಜೆ.ಜಾರ್ಜಗೆ ಸಮನ್ಸ್ ಜಾರಿಯಾಗಿದೆ.

ವಿಧಾನಸೌಧಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು ಖುದ್ದಾಗಿ ಜಾರ್ಜಗೆ ಸಮನ್ಸ್ ನೀಡಿದ್ದಾರೆ. ಮಂಗಳೂರಿನಲ್ಲಿ ಡಿವೈಎಸ್‍ಪಿಯಾಗಿದ್ದ ಗಣಪತಿ ಹಿರಿಯ ಅಧಿಕಾರಿಗಳು ಹಾಗೂ ಜಾರ್ಜ ವಿರುದ್ಧ ಆರೋಪ ಎಸಗಿ ಆತ್ಮಹತ್ಯೆ ಮಾಡಿಕೊಂಡಿದ್ದರು.

ಗಣಪತಿ ಸಂಶಯಾಸ್ಪದ ಸಾವು ಪ್ರಕರಣದ ತನಿಖೆ ತೃಪ್ತಿಕರವಾಗಿಲ್ಲ ಎಂದು ಗಣಪತಿ ಪುತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಸಮಗ್ರ ತನಿಖೆಗೆ ನ್ಯಾಯಾಲಯ ಆದೇಶಿಸಿತ್ತು.
ಈ ಹಿನ್ನೆಲೆಯಲ್ಲಿ ಮತ್ತೊಮ್ಮೆ ಗಣಪತಿ ಪ್ರಕರಣದ ತನಿಖೆ ಮರುಜೀವ ಪಡೆದುಕೊಂಡಿದ್ದು, ತನಿಖೆ ಅಂಗವಾಗಿ ವಿಚಾರಣೆಗೆ ಹಾಜರಾಗುವಂತೆ ಸಿಬಿಐ ಮಾಜಿ ಸಚಿವ ಜಾರ್ಜಗೆ ನೋಟಿಸ್ ಜಾರಿಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಮೈಸೂರು ವಿವಿ ಪ್ರೊಫೆಸರ್ ವಿರುದ್ಧ ಪಿಎಚ್ಡಿ ವಿದ್ಯಾರ್ಥಿನಿಯಿಂದ ಪೊಲೀಸರಿಗೆ ದೂರು: FIR ದಾಖಲು

newsics.com ಮೈಸೂರು: ಮೈಸೂರು ವಿಶ್ವವಿದ್ಯಾಲಯದ ಪ್ರೊಫೆಸರ್ ಶುಭ ಗೋಪಾಲ್ ವಿರುದ್ಧ ಪಿಎಚ್.ಡಿ. ವಿದ್ಯಾರ್ಥಿನಿಯೊಬ್ಬರು ಪೊಲೀಸರಿಗೆ ದೂರು ನೀಡಿದ್ದಾರೆ. ಮೈಸೂರು ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರೊ.ಶುಭ ಗೋಪಾಲ್ ವಿರುದ್ಧ...

ಮುಂದಿನ ವರ್ಷದಿಂದ 500 ರಿಂದ 600 ಕರ್ನಾಟಕ ಪಬ್ಲಿಕ್ ಸ್ಕೂಲ್ ಆರಂಭ: ಮಧು ಬಂಗಾರಪ್ಪ

newsics.com ಹಾಸನ: ಮುಂದಿನ ಶೈಕ್ಷಣಿಕ ವರ್ಷದಲ್ಲಿ 500 ರಿಂದ 600 ಪಬ್ಲಿಕ್ ಶಾಲೆಗಳನ್ನು ಸ್ಥಾಪನೆ ಮಾಡಲಾಗುವುದು. ಚುನಾವಣೆ ಸಂದರ್ಭದಲ್ಲಿ ನೀಡಿದ 5 ಗ್ಯಾರಂಟಿಗಳನ್ನು ಈಡೇರಿಸಿದ್ದು, ಶಾಲೆಗಳ ಅಭಿವೃದ್ಧಿಗೂ ಹಾಗೂ ಗ್ಯಾರಂಟಿಗೂ ಯಾವ ಸಂಬಂಧವಿಲ್ಲ ಎಂದು...

2024ನೇ ಸಾಲಿನ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಬಿಡುಗಡೆ

newsics.com ಬೆಂಗಳೂರು: 2024ಕ್ಕೆ ಮುಂಜೂರಾದ ಸಾರ್ವತ್ರಿಕ ರಜೆಗಳ ಪಟ್ಟಿಯನ್ನು ಕರ್ನಾಟಕ ಸರ್ಕಾರವು ಬಿಡುಗಡೆ ಮಾಡಿದೆ. ಎಲ್ಲಾ ಎರಡನೇ ಶನಿವಾರ, ನಾಲ್ಕನೇ ಶನಿವಾರ ಮತ್ತು ಭಾನುವಾರಗಳು ಸೇರಿದಂತೆ ಸಾರ್ವತ್ರಿಕ ರಜಾ ದಿನಗಳ ಪಟ್ಟಿ ಹೀಗಿದೆ. ಜನವರಿ 15,...
- Advertisement -
error: Content is protected !!