Thursday, December 7, 2023

ಆದಿತ್ಯ ಆಳ್ವಾ ನಿವಾಸದ ಮೇಲೆ ಸಿಸಿಬಿ ರೇಡ್

Follow Us

ಬೆಂಗಳೂರು: ಮಾದಕ ದ್ರವ್ಯ ಜಾಲದ ಜತೆ ಸಂಬಂಧ ಹೊಂದಿರುವ ಆರೋಪಕ್ಕೆ ಗುರಿಯಾಗಿರುನ ಆದಿತ್ಯ ಆಳ್ವಾ ಸಿವಾಸದ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಂಜುಮಾಲಾ ನಾಯಕ್ ಮತ್ತು ಪುನೀತ್ ಅವರನ್ನೊಳಗೊಂಡ ಸಿಸಿಬಿ ಅಧಿಕಾರಿಗಳ ತಂಡ ಮುಂಜಾನೆ ಮನೆಯ ಬಾಗಿಲು ಮುರಿದು ಒಳ ಪ್ರವೇಶಿಸಿದೆ.

ಹೆಬ್ಬಾಳ ಬಳಿ ಇರುವ ಆದಿತ್ಯ ಆಳ್ವಾ ನಿವಾಸದಲ್ಲಿ ಇದೀಗ ಯಾರೂ ಇಲ್ಲ. ಈ ಐಷರಾಮಿ ಮನೆಯಲ್ಲಿ  ಆದಿತ್ಯ ಆಳ್ವಾ ತಮ್ಮ ಸ್ನೇಹಿತರ ಜತೆ  ಪಾರ್ಟಿ ಮಾಡುತ್ತಿದ್ದ ಎಂದು ಆರೋಪಿಸಲಾಗಿದೆ. ಪ್ರಕರಣದಲ್ಲಿ ಆದಿತ್ಯಾ ಆಳ್ವಾ ಆರನೇ ಆರೋಪಿಯಾಗಿದ್ದಾನೆ.

ಆದಿತ್ಯ ಆಳ್ವಾ ಮುಂಬೈನಲ್ಲಿ ಸ್ನೇಹಿತರ ಬಳಗಹೊಂದಿದ್ದು ಅಲ್ಲಿ ತಲೆಮರೆಸಿಕೊಂಡಿರುವ ಸಾಧ್ಯತೆಯಿದೆ ಎಂಬ ಶಂಕೆಯನ್ನು ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಆದಿತ್ಯ ಆಳ್ವಾ  ಮೂಲತ: ದಕ್ಷಿಣ ಕನ್ನಡ ಜಿಲ್ಲೆಯವನಾಗಿದ್ದಾನೆ.  ಜೀವರಾಜ್ ಆಳ್ವಾ ಮತ್ತು ನಂದಿನಿ ಆಳ್ವಾ ಅವರ ಪುತ್ರನಾಗಿರುವ ಆದಿತ್ಯ  ಚಿಕ್ಕಂದಿನಿಂದಲೇ ಹಾದಿ ತಪ್ಪಿದ್ದಾನೆ ಎಂದು ವರದಿಯಾಗಿದೆ.

ಮತ್ತಷ್ಟು ಸುದ್ದಿಗಳು

vertical

Latest News

ಬಿಜೆಪಿ ಮುಖಂಡ ಮಣಿಕಂಠ ರಾಠೋಡ್‌ ಪೊಲೀಸ್ ವಶಕ್ಕೆ

Newsics.com ಕಲಬುರಗಿ : ಅಪಘಾತವನ್ನು ಕೊಲೆ ಯತ್ನ ಎಂದು ಕಥೆ ಕಟ್ಟಿದ್ದ ಕಲಬುರಗಿ ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ ರನ್ನ ನಗರ ಠಾಣೆಯ ಪೊಲೀಸರು ಮತ್ತೆ ವಶಕ್ಕೆ...

ನಂದಿನಿ ಹಾಲಿನ ದರ ಮತ್ತೆ ಏರಿಕೆ..!!

Newsics.com ಬೆಂಗಳೂರು :  ರಾಜ್ಯದ ಜನತೆಗೆ ಮತ್ತೊಂದು ದರ ಏರಿಕೆಯ ಬಿಸಿ ಕಾದಿದೆ. ಹೌದು, ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ (KMF) ಚಿಂತನೆ ನಡೆಸಿದೆ. ಈ ಕುರಿತು ಜನವರಿಯಲ್ಲಿ...

ಚಿನ್ನ, ಜಮೀನು, ಬಿಎಂಡಬ್ಲ್ಯೂ ಕಾರಿಗೆ ಬೇಡಿಕೆ : ಕೇರಳದ ವೈದ್ಯೆ ಆತ್ಮಹತ್ಯೆ

Newsics.com ಕೇರಳ : ಕೇರಳದ ತಿರುವನಂತಪುರಂ ಮೆಡಿಕಲ್ ಕಾಲೇಜಿನ ಶಸ್ತ್ರಚಿಕಿತ್ಸಾ ವಿಭಾಗದ ಸ್ನಾತಕೋತ್ತರ ವೈದ್ಯೆ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ನಡೆದಿದೆ. ಆತ್ಮಹತ್ಯೆಗೆ ವರದಕ್ಷಿಣೆಗೆ ಬೇಡಿಕೆ ಇಟ್ಟಿದ್ದೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತ ವೈದ್ಯಳನ್ನು...
- Advertisement -
error: Content is protected !!