Thursday, June 1, 2023

ಆಪ್ತರ ಹೆಸರಿನಲ್ಲಿ ಚಂದ್ರಶೇಖರ್ ಗುರೂಜಿ ಬೇನಾಮಿ ಆಸ್ತಿ?

Follow Us

newsics.com

ಹುಬ್ಬಳ್ಳಿ: ಅತ್ಯಂತ ಆಪ್ತರಾಗಿರುವವರ ಹೆಸರಿನಲ್ಲಿ ಸರಳ ವಾಸ್ತು ಖ್ಯಾತಿಯ ಚಂದ್ರ ಶೇಖರ್ ಗುರೂಜಿ ಬೇನಾಮಿ ಆಸ್ತಿ ಹೊಂದಿದ್ದರೇ. ಇದೀಗ ಇಂತಹ ಪ್ರಶ್ನೆ ಉದ್ಭವಿಸಿದೆ. ಬೆಂಗಳೂರು, ಹುಬ್ಬಳ್ಳಿ, ಮುಂಬೈ ಸೇರಿದಂತೆ ಹಲವೆಡೆ ಚಂದ್ರಶೇಖರ್ ಗುರೂಜಿ ಆಸ್ತಿ ಹೊಂದಿದ್ದಾರೆ.

ಸರಳ ವಾಸ್ತು  ಜನಪ್ರಿಯತೆ ಪಡೆಯುತ್ತಾ ಹೋದಂತೆ ಅವರ ಸಂಪತ್ತು ಹೆಚ್ಚಾಗಿತ್ತು. ಆದಾಯ ತೆರಿಗೆ ಸೇರಿದಂತೆ ಇತರ ಇಲಾಖೆಗಳ  ಕಿರಿ ಕಿರಿ ತಪ್ಪಿಸಲು ಚಂದ್ರಶೇಖರ್ ಗುರೂಜಿ ತಮ್ಮ ನಂಬಿಕಸ್ಥರ ಹೆಸರಿನಲ್ಲಿ ಕೆಲವು ಆಸ್ತಿ ಖರೀದಿಸಿದ್ದರು ಎಂದು ಹೇಳಲಾಗುತ್ತಿದೆ.

ಇದೇ ವೇಳೆ ನೋಟ್ ಬ್ಯಾನ್ ಮಾಡಿದ ಬಳಿಕ ತಲೆದೋರಿದ ಆರ್ಥಿಕ ಬಿಕ್ಕಟ್ಟಿನ ಕಾರಣ ಕೆಲವರ ಬಳಿ ಆಸ್ತಿ ಹಿಂತಿರುಗಿಸಲು ಕೂಡ ಚಂದ್ರ ಶೇಖರ್ ಗುರೂಜಿ ಸೂಚಿಸಿದ್ದರು ಎಂದು ಕೂಡ ವರದಿಯಾಗಿದೆ.

ಇದೀಗ ಬಂಧಿತ ಆರೋಪಿಗಳನ್ನು ತೀವ್ರ ವಿಚಾರಣೆಗೆ ಗುರಿಪಡಿಸಲಾಗುತ್ತಿದ್ದು ಸತ್ಯಾಂಶ ಹೊರ ಬರಲಿದೆ

ರಾಜ್ಯದಲ್ಲಿ ಮಳೆಯ ಅಬ್ಬರ, ಚಿಕ್ಕಮಗಳೂರು ಸಹಿತ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ

ಮತ್ತಷ್ಟು ಸುದ್ದಿಗಳು

vertical

Latest News

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿ ಬೆಂಕಿಗಾಹುತಿ

newsics.com ಕಣ್ಣೂರು: ಕೇರಳದ ಕಣ್ಣೂರು ರೈಲು ನಿಲ್ದಾಣದಲ್ಲಿ ನಿಂತಿದ್ದ ಎಕ್ಸ್‌ಪ್ರೆಸ್ ರೈಲಿನ ಬೋಗಿಯಲ್ಲಿ ಇಂದು (ಜೂ. 1) ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಪ್ಲಾಟ್‌ಫಾರ್ಮ್ ಮತ್ತು ಭಾರತ್ ಪೆಟ್ರೋಲಿಯಂ ಇಂಧನ...

ಅವಳಿ ಮಕ್ಕಳನ್ನು ಕಾರಿನಲ್ಲಿ ಉಸಿರುಗಟ್ಟಿಸಿ ಕೊಲೆಗೈದ ಪಾಪಿ ತಂದೆ

newsics.com ದಾವಣಗೆರೆ: ಪಾಪಿ ತಂದೆಯೊಬ್ಬ ತನ್ನ ಅವಳಿಗೆ ಘಟನೆ ಉಸಿರುಗಟ್ಟಿಸಿ ಕೊಲೆಗೈದ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ. ಅದ್ವೈತ್ (04) ಹಾಗೂ ಅನ್ವೀತ್ (04) ಮೃತಪಟ್ಟ ಮಕ್ಕಳು. ಅಮರ ಕಿತ್ತೂರು (35) ಮಕ್ಕಳನ್ನು ಕೊಂದ ಪಾಪಿ ತಂದೆ....

ತನ್ನ ಪ್ರೇಯಸಿಗೆ ಮೆಸೇಜ್ ಮಾಡಿದ ಎಂದು ಗೆಳೆಯನಿಗೆ ಚಾಕು ಇರಿದ ಯುವಕ

newsics.com ಮೈಸೂರು: ತನ್ನ ಪ್ರಿಯತಮೆಗೆ ಮೆಸೇಜ್ ಮಾಡಿದನೆಂದು ಯುವಕನೊಬ್ಬ ತನ್ನ ರೂಮೇಟ್‌ಗೆ ಚಾಕು ಇರಿದ ಪ್ರಸಂಗವೊಂದು ಅರಮನೆ ನಗರಿ ಮೈಸೂರಿನಲ್ಲಿ ನಡೆದಿದೆ. ಗಾಯಾಳುವನ್ನು ಶಿವಕುಮಾರ್ ಎಂದು ಗುರುತಿಸಲಾಗಿದೆ, ಈತನಿಗೆ ಸ್ನೇಹಿತ ಶ್ರೇಯಸ್ ಎಂಬಾತ ಚಾಕು...
- Advertisement -
error: Content is protected !!