Monday, October 2, 2023

ಸಚಿವರ ಖಾತೆ ಹಂಚಿಕೆ, ಜಾರಕೀಹೊಳಿಗೆ ಜಲಸಂಪನ್ಮೂಲ, ಬಸವರಾಜುಗೆ ನಗರಾಭಿವೃದ್ಧಿ

Follow Us

ಬೆಂಗಳೂರು; ರಾಜ್ಯದಲ್ಲಿ ಸುದೀರ್ಘ ಅವಧಿಯಿಂದ ಬಾಕಿ ಉಳಿದಿದ್ದ ಸಂಪುಟ ವಿಸ್ತರಣೆ ಪೂರ್ಣಗೊಂಡಿದ್ದು, ಒಟ್ಟು 10 ಸಚಿವರಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಖಾತೆ ಹಂಚಿಕೆ ಮಾಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ರವಾನಿಸಿದ್ದ ಪಟ್ಟಿಯನ್ನು ಅಂಗೀಕರಿಸಿರುವ ರಾಜ್ಯಪಾಲ ವಜೂಭಾಯಿ ವಾಲಾ ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ.

ನೂತನ ಸಚಿವರಿಗೆ ಖಾತೆ ಹಂಚಿಕೆ …
ರಮೇಶ್ ಜಾರಕಿಹೊಳಿ- ಜಲಸಂಪನ್ಮೂಲ ಇಲಾಖೆ
ಬಿ.ಸಿ.ಪಾಟೀಲ್- ಅರಣ್ಯ
ಎಸ್.ಟಿ.ಸೋಮಶೇಖರ್- ಸಹಕಾರ
ಬಿ.ಎ.ಬಸವರಾಜು- ನಗರಾಭಿವೃದ್ಧಿ
ಡಾ.ಕೆ.ಸುಧಾಕರ್- ವೈದ್ಯಕೀಯ ಶಿಕ್ಷಣ
ಕೆ.ಗೋಪಾಲಯ್ಯ- ಸಣ್ಣ ಕೈಗಾರಿಕೆ
ಶಿವರಾಮ್ ಹೆಬ್ಬಾರ್- ಕಾರ್ಮಿಕ
ಶ್ರೀಮಂತ ಪಾಟೀಲ್- ಜವಳಿ ಮತ್ತು ಕೈಗಾರಿಕೆ
ನಾರಾಯಣ ಗೌಡ- ಪೌರಾಡಳಿತ,ತೋಟಗಾರಿಕೆ
ಆನಂದ್ ಸಿಂಗ್- ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!