ಮಂಗಳೂರು: ಇಬ್ಬರನ್ನು ಬಲಿ ಪಡೆದುಕೊಂಡ ಮಂಗಳೂರು ಹಿಂಸಾಚಾರ ಕುರಿತಂತೆ ಸಿಐಡಿ ತನಿಖೆಗೆ ರಾಜ್ಯ ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿ ಯಡಿಯೂರಪ್ಪ ಈ ಘೋಷಣೆ ಮಾಡಿದ್ದಾರೆ. ಮಂಗಳೂರಿನ ಗಲಭೆ ಹಿಂದೆ ಕೇರಳದ ಕೆಲವು ಶಕ್ತಿಗಳ ಕೈ ವಾಡ ಇದೆ ಎಂದು ಆರೋಪಿಸಲಾಗಿತ್ತು. ರಾಜ್ಯದಲ್ಲಿ ಶಾಂತಿ ಮತ್ತು ಕಾನೂನು ವ್ಯವಸ್ಥೆ ಹಾಳು ಮಾಡುವ ಸಂಚಿನಿಂದ ಈ ಗಲಭೆ ಸೃಷ್ಟಿಸಲಾಗಿದೆ ಎಂಬ ಸಂಶಯವನ್ನು ಕೂಡ ಪೊಲೀಸರು ವ್ಯಕ್ತಪಡಿಸಿದ್ದರು. ಪರಿಸ್ಥಿತಿ ಕೈಮೀರಿ ಹೋದಾಗ, ಗಲಭೆ ನಿಯಂತ್ರಿಸಲು ಗೋಲಿಬಾರ್ ನಡೆಸಲಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದರು.
ಮತ್ತಷ್ಟು ಸುದ್ದಿಗಳು
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...
ಬೆಂಗಳೂರಿನಲ್ಲಿ 210, ರಾಜ್ಯದಲ್ಲಿ 349 ಜನರಿಗೆ ಕೊರೋನಾ ಸೋಂಕು,ಐವರು ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಮಾ.1) ಹೊಸದಾಗಿ 349 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,51,600ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ ಐವರು ಮೃತಪಟ್ಟಿದ್ದು, ಸಾವಿನ ಸಂಖ್ಯೆ...
ಜುಲೈ15ರಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭ- ಶಿಕ್ಷಣ ಸಚಿವ
newsics.com
ಧಾರವಾಡ: ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪರೀಕ್ಷೆ ಜುಲೈ 5ರಂದು ಮುಕ್ತಾಯಗೊಳ್ಳಲಿದ್ದು ,ಜುಲೈ 15ರಿಂದ ಈ ಬಾರಿಯ ಅಂದರೆ 2021-2022ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭಗೊಳ್ಳಲಿದೆ...
ರಾಜಕೀಯ, ಆರ್ಥಿಕ, ಸಾಮಾಜಿಕ ಏರುಪೇರು; ಕಾರ್ಣಿಕ ಮುನ್ಸೂಚನೆ
newsics.com
ಬಳ್ಳಾರಿ: ದೇಶ ಹಾಗೂ ರಾಜ್ಯದಲ್ಲಿ ರಾಜಕೀಯ, ಅರ್ಥಿಕ ಹಾಗೂ ಸಾಮಾಜಿಕವಾಗಿ ಏರುಪೇರಾಗಲಿದೆ ಎಂದು ಕಾರ್ಣಿಕ ಮುನ್ಸೂಚನೆ ನೀಡಿದೆ.
ಬಳ್ಳಾರಿ ಜಿಲ್ಲೆ ಹಡಗಲಿ ತಾಲೂಕಿನ ಮೈಲಾರ ಲಿಂಗೇಶ್ವರನ ಕಾರ್ಣಿಕೋತ್ಸವದಲ್ಲಿ ಮುನ್ಸೂಚನೆಯ ಕಾರ್ಣಿಕ ನುಡಿಯಲಾಯಿತು.
ಪೌರಾಣಿಕ ಹಿನ್ನೆಲೆಯ ಮೈಲಾರದಲ್ಲಿ...
2ನೇ ವರ್ಷದ ಇಂಜಿನಿಯರಿಂಗ್ ಪರೀಕ್ಷೆ ಮುಂದೂಡಿಕೆ
newsics.com
ಬೆಂಗಳೂರು: ಮಾ. 6 ರಿಂದ ಆರಂಭವಾಗಬೇಕಿದ್ದ 2ನೇ ವರ್ಷ ಇಂಜಿನಿಯರಿಂಗ್ ನ 3ನೇ ಸೆಮಿಸ್ಟರ್ ಪರೀಕ್ಷೆಗಳು ಮುಂದೂಡಿಕೆಯಾಗಿವೆ ಎಂದು ವಿಟಿಯು ತಿಳಿಸಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ವಿಟಿಯು, ನೂತನ ವೇಳಾಪಟ್ಟಿ ಅನ್ವಯ ಮಾರ್ಚ್...
ಶೂಟಿಂಗ್ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರದ ರಿಷಬ್ ಶೆಟ್ಟಿ
newsics.com
ಹಾಸನ: ನಟ ರಿಷಬ್ ಶೆಟ್ಟಿ ಚಿತ್ರೀಕರಣದ ವೇಳೆ ಸ್ವಲ್ಪದರಲ್ಲೇ ಅಪಾಯದಿಂದ ಪಾರಾಗಿದ್ದಾರೆ. ಬೇಲೂರು ಬಳಿ ಚಿತ್ರೀರಣ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಹೀರೋ ಚಿತ್ರದ ಚಿತ್ರೀಕರಣದ ವೇಳೆ ಪೆಟ್ರೋಲ್ ಬಾಂಬ್ ಗೆ ಬೆಂಕಿ...
ಕಾಲೇಜು ಕಟ್ಟಡದಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ
newsics.com
ಬೆಂಗಳೂರು: ನಗರದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿ ವಿ ಪುರಂ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ. ಮೃತಪಟ್ಟ ವಿದ್ಯಾರ್ಥಿಯನ್ನು ಜಯಂತ್ ರೆಡ್ಡಿ ಎಂದು ಗುರುತಿಸಲಾಗಿದೆ.
ಡೆತ್...
ಅಪಘಾತದಲ್ಲಿ ಸುಬ್ರಹ್ಮಣ್ಯ ಚಿಟ್ಟಾಣಿಗೆ ಗಂಭೀರ ಗಾಯ
newsics.com
ಹೊನ್ನಾವರ: ಖ್ಯಾತ ಯಕ್ಷಗಾನ ಕಲಾವಿದ ಪದ್ಮ ಶ್ರೀ ಪುರಸ್ಕೃತ ಚಿಟ್ಟಾಣಿ ರಾಮಚಂದ್ರ ಹೆಗಡೆ ಅವರ ಪುತ್ರ ಸುಬ್ರಹ್ಮಣ್ಯ ಚಿಟ್ಟಾಣಿ ಅಪಘಾತದಲ್ಲಿ ಗಾಯಗೊಂಡಿದ್ದಾರೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಇನ್ನೊಂದು ಬೈಕ್ ಅವರಿಗೆ ಡಿಕ್ಕಿ...
Latest News
ಖಾಕಿ ಬಟ್ಟೆ ಧರಿಸಲು ಸಜ್ಜಾಗುತ್ತಿದ್ದಾರೆ 15 ಮಂಗಳಮುಖಿಯರು!
newsics.comರಾಯ್'ಪುರ(ಛತ್ತೀಸ್ಗಢ): 15 ತೃತೀಯ ಲಿಂಗಿಗಳು ಕಾನ್ಸ್ಟೇಬಲ್ ಹುದ್ದೆಯ ಪರೀಕ್ಷೆ ಪಾಸ್ ಮಾಡಿದ್ದು, ಖಾಕಿ ಬಟ್ಟೆ ಹಾಕಲು ಸಿದ್ಧತೆ ನಡೆಸುತ್ತಿದ್ದಾರೆ.ದೈಹಿಕ ಪರೀಕ್ಷೆಯ ಫಲಿತಾಂಶ ಇಂದು(ಮಾ.1)...
ಪ್ರಮುಖ
ಗೃಹಸಾಲದ ಮೇಲಿನ ಆರಂಭಿಕ ಬಡ್ಡಿದರ ಇಳಿಸಿದ ಎಸ್’ಬಿಐ
NEWSICS -
newsics.comನವದೆಹಲಿ: ಭಾರತೀಯ ಸ್ಟೇಟ್ ಬ್ಯಾಂಕ್ನ ಗೃಹ ಸಾಲದ ಮೇಲಿನ ಆರಂಭಿಕ ಬಡ್ಡಿ ದರ ಶೇ. 6.70ಕ್ಕೆ ಇಳಿಕೆಯಾಗಿದೆ.75 ಲಕ್ಷ ರೂ.ಗಳವರೆಗಿನ ಗೃಹ ಸಾಲದ ಮೇಲಿನ ಬಡ್ಡಿ ದರ ಶೇ. 6.70ರಷ್ಟಿರಲಿದ್ದು,...
Home
ಕೊರೋನಾ ಲಸಿಕೆ ಪಡೆದ ಇನ್ಫೋಸಿಸ್ ಮೂರ್ತಿ ದಂಪತಿ
NEWSICS -
newsics.comಬೆಂಗಳೂರು: ಮೂರನೇ ಹಂತದ ವ್ಯಾಕ್ಸಿನ್ ಸೋಮವಾರ ಆರಂಭವಾಗಿದ್ದು, ಇನ್ಫೋಸಿಸ್ ಫೌಂಡೇಶನ್ ಮುಖ್ಯಸ್ಥರಾದ ಸುಧಾಮೂರ್ತಿ ಹಾಗೂ ನಾರಾಯಣಮೂರ್ತಿ, ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿ ಕೋವಿಡ್ ವ್ಯಾಕ್ಸಿನ್ ಪಡೆದುಕೊಂಡರು.ನಾರಾಯಣಮೂರ್ತಿ ಹಾಗೂ ಸುಧಾಮೂರ್ತಿ ಅವರು...