ದಾವೋಸ್: ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದಾವೋಸ್ ಗೆ ಭೇಟಿ ನೀಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಬ್ಯುಸಿ ಶೆಡ್ಯೂಲ್ ಮಧ್ಯೆ ಕೂಡ ವಾಕ್ ಮಾಡಲು ಮರೆಯಲಿಲ್ಲ. ಮೈ ಹೆಪ್ಪು ಗಟ್ಟುವ ಚಳಿ ಇದ್ದರೂ ಅದು ಅವರ ಉತ್ಸಾಹ ಕುಗ್ಗಿಸಲಿಲ್ಲ. ತಮ್ಮ ಮುಂಜಾನೆ ನಡಿಗೆಯ ಪೋಟೊವನ್ನು ಯಡಿಯೂರಪ್ಪ ಸಾಮಾಜಿಕ ಜಾಲ ತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಮತ್ತಷ್ಟು ಸುದ್ದಿಗಳು
ಅಮಿತ್ ಶಾ ಭೇಟಿ ಮಾಡಲು ದೆಹಲಿಗೆ ಹೊರಟ ರಮೇಶ್ ಜಾರಕಿಹೊಳಿ
newsics.com
ಬೆಂಗಳೂರು: ಸಿ ಡಿ ಹಗರಣ ಕುರಿತಂತೆ ಸಿಬಿಐ ತನಿಖೆ ನಡೆಸಬೇಕು ಎಂದು ಪಟ್ಟು ಹಿಡಿದಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಈ ಸಂಬಂಧ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಗೃಹ...
ಜಿಮ್ ಡಂಬಲ್ಸ್ ನಿಂದ ಹೊಡೆದು ಪತ್ನಿಯ ಕೊಲೆ ಮಾಡಿದ ಪತಿ
newsics.com
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಅತ್ಯಂತ ಭೀಕರ ಕೊಲೆ ನಡೆದಿದೆ. ಪತಿ ಪತ್ನಿಯನ್ನು ಡಂಬಲ್ಸ್ ನಿಂದ ಹೊಡೆದು ಹತ್ಯೆ ಮಾಡಿದ್ದಾನೆ. ರಾಮ ಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ವರದಿಯಾಗಿದೆ.
ಮೃತಪಟ್ಟವರನ್ನು ಲಿದಿಯಾ(44)...
ಅಂಗನವಾಡಿ ಕಾರ್ಯಕರ್ತೆಯರ ಮುಷ್ಕರ ಅಂತ್ಯ: ಬೇಡಿಕೆ ಈಡೇರಿಸಲು ಸಮ್ಮತಿ
newsics.com
ಬೆಂಗಳೂರು: ಕಳೆದ ಎಂಟು ದಿನಗಳಿಂದ ಅಂಗನವಾಡಿ ನೌಕರರು ನಡೆಸುತ್ತಿದ್ದ ಪ್ರತಿಭಟನೆ ಕೊನೆಗೊಂಡಿದೆ. ಗ್ರ್ಯಾಚುವಿಟಿ ಸೇರಿದಂತೆ ನೌಕರರ ಹಲವು ಬೇಡಿಕೆ ಈಡೇರಿಸಲು ಸರ್ಕಾರ ಒಪ್ಪಿಗೆ ಸೂಚಿಸಿರುವ ಹಿನ್ನೆಲೆಯಲ್ಲಿ ಪ್ರತಿಭಟನೆ ಕೈ ಬಿಡಲಾಗಿದೆ.
ಬೆಂಗಳೂರಿನ ಫ್ರೀಡಂ ಪಾರ್ಕ್...
ಮದುವೆಯಾಗುವಂತೆ ವೈದ್ಯನಿಂದ ಒತ್ತಡ ಆರೋಪ: ದಂತ ವೈದ್ಯೆ ಆತ್ಮಹತ್ಯೆ
newsics.com
ಬೆಂಗಳೂರು: ಮದುವೆಯಾಗುವಂತೆ ವೈದ್ಯನೊಬ್ಬ ಪದೇ ಪದೇ ಕಿರುಕುಳ ನೀಡುತ್ತಿದ್ದ ಕಾರಣ ಮನನೊಂದ ದಂತ ವೈದ್ಯೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ. ಬೆಂಗಳೂರಿನ ಪ್ರತಿಷ್ಟಿತ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಪ್ರಿಯಾಂಶಿ ಆತ್ಮಹತ್ಯೆಗೆ...
ಬಿಳಿ ಗಿರಿ ರಂಗನ ಬೆಟ್ಟದಲ್ಲಿ ಹೊಸ ಕೀಟ ಪತ್ತೆ: ಸೋಲಿಗ ಎಂದು ನಾಮಕರಣ
newsics.com
ಬೆಂಗಳೂರು: ರಾಜ್ಯದ ಪ್ರಸಿದ್ಧ ಜೀವ ವೈವಿಧ್ಯಮಯ ತಾಣವಾಗಿರುವ ಚಾಮರಾಜ ನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿರುವ ಬಿಳಿಗಿರಿ ರಂಗನ ಬೆಟ್ಟದಲ್ಲಿ ಅಪೂರ್ವ ಕಣಜ ಪತ್ತೆಯಾಗಿದೆ. ಕೀಟ ಶಾಸ್ತ್ರಜ್ಞರಾದ ಡಾ. ಎ. ಪಿ. ರಂಜನ್ ಮತ್ತು...
ಟ್ಯಾಂಕರ್ – ಕಾರು ಡಿಕ್ಕಿ, ಐವರಿಗೆ ಗಂಭೀರ ಗಾಯ
newsics.com
ತುಮಕೂರು: ಹಾಲಿನ ಟ್ಯಾಂಕರ್ ಡ್ರೈವಿಂಗ್ ಶಾಲೆಯ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಗಾಯಗೊಂಡಿ್ದ್ದಾರೆ. ತುಮಕೂರಿನ ಶೂಲ ಆಂಜನೇಯ ದೇವಸ್ಥಾನದ ಸಮೀಪದ ಗೂಳೂರು ಎಂಬಲ್ಲಿ ಈ ಅಪಘಾತ ಸಂಭವಿಸಿದೆ.
ಕುಣಿಗಲ್ ನಿಂದ ಬರುತ್ತಿದ್ದ...
ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ: ಇಂದು ಕೆಪಿಸಿಸಿ ಮಹತ್ವದ ಸಭೆ
newsics.com
ಬೆೆಂಗಳೂರು: ವಿಧಾನಸಭೆ ಚುನಾವಣೆಯ ಅಭ್ಯರ್ಥಿ ಗಳನ್ನು ಅಂತಿಮಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷದ ಮಹತ್ವದ ಸಭೆ ಇಂದು ಬೆಂಗಳೂರಿನಲ್ಲಿ ನಡೆಯಲಿದೆ. ಪಕ್ಷದ ಜಿಲ್ಲಾ ಘಟಕ ಶಿಫಾರಸು ಮಾಡಿರುವ ಅಭ್ಯರ್ಥಿಗಳ ಹೆಸರು, ಕೆಪಿಸಿಸಿ ಕಾರ್ಯಾಧ್ಯಕ್ಷರು ತಯಾರಿಸಿರುವ...
ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದವರ ಗಡಿಪಾರು: ಕೋರ್ಟ್ ನೋಟಿಸ್ ಜಾರಿ
Newsics.Com
ಕೊಡಗು : ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಹೊಡೆದವರ ಗಡಿಪಾರು ಮಾಡಲು ಕೋರ್ಟ್ ನೋಟಿಸ್ ಜಾರಿ ಮಾಡಿದೆ.
ಮಡಿಕೇರಿ ನಗರಸಭೆ ನಾಮನಿರ್ದೇಶಿತ...
vertical
Latest News
ಭಾರತದ ಮೊದಲ ಟ್ರಾನ್ಸ್ಮೆನ್ ಸಹದ್ ಈಗ ತುಂಬು ಗರ್ಭಿಣಿ!
newsics.com
ಕೊಟ್ಟಾಯಂ(ಕೇರಳ): ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಕೋಝಿಕ್ಕೋಡ್ನ ಉಮ್ಮಲತ್ತೂರ್ನ ಟ್ರಾನ್ಸ್ಜೆಂಡರ್ ದಂಪತಿ ಹೊಸದೊಂದು ಆವಿಷ್ಕಾರಕ್ಕೆ ಸಿದ್ಧರಾಗಿದ್ದಾರೆ.
ಹೆಣ್ಣಾಗಿ ಹುಟ್ಟಿ ಗಂಡಾಗಿ ಬದಲಾದ ಸಹದ್ ಮತ್ತು ಗಂಡಾಗಿ ಹುಟ್ಟಿ...
Home
ಹುಡುಗಿಯರನ್ನು ನೋಡಿ ಪ್ರಜ್ಞಾಹೀನನಾಗಿ ಆಸ್ಪತ್ರೆ ಸೇರಿದ ಪರೀಕ್ಷಾರ್ಥಿ!
NEWSICS -
newsics.com
ಪಟ್ನಾ: ಬಹುತೇಕರು ಹುಡುಗಿಯರನ್ನು ನೋಡಿ ಖುಷಿಪಡುತ್ತಾರೆ. ಕೆಲವರು ಇನ್ನೂ ಇಲೊಂದು ಹೆಜ್ಜೆ ಮುಂದೆ ಹುಡುಗಿಯರನ್ನು ಚುಡಾಯಿಸುತ್ತಾರೆ. ಆದರೆ, ಇಲ್ಲೊಬ್ಬ ವಿದ್ಯಾರ್ಥಿ ಹುಡುಗಿಯರನ್ನು ನೋಡಿ ಮೂರ್ಛೆ ಹೋಗಿದ್ದಾನೆ. ಪರೀಕ್ಷೆ ಬರೆಯಲಾರದೆ ಆಸ್ಪತ್ರೆ ಸೇರಿದ್ದಾನೆ.
ಸಂಪೂರ್ಣ ವಿದ್ಯಾರ್ಥಿನಿಯರಿದ್ದ...
Home
ವಾಯುಭಾರ ಕುಸಿತ: ತಮಿಳ್ನಾಡಲ್ಲಿ ಭಾರೀ ಮಳೆ, ಶಾಲೆಗಳಿಗೆ ರಜೆ
NEWSICS -
newsics.com
ಚೆನ್ನೈ(ತಮಿಳುನಾಡು): ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ತಮಿಳುನಾಡಿನ ಹಲವು ಪ್ರದೇಶಗಳಲ್ಲಿ ಗುರುವಾರ ಭಾರೀ ಮಳೆ ಸುರಿಯುತ್ತಿದೆ. ಮಳೆ ಹಿನ್ನೆಲೆಯಲ್ಲಿ ಮೈಲಾಡುತುರೈ ನಾಗಪಟ್ಟಣಂ ಜಿಲ್ಲೆಗಳಲ್ಲಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಶ್ರೀಲಂಕಾದ ಕರಾವಳಿಯಿಂದ 80 ಕಿಮೀ...