Monday, October 2, 2023

ತಮ್ಮ ಸಂಚಾರಕ್ಕೆ ಝೀರೋ ಟ್ರಾಫಿಕ್ ವ್ಯವಸ್ಥೆ ಬೇಡ ಎಂದ ಸಿಎಂ ಬೊಮ್ಮಾಯಿ

Follow Us

newsics.com
ಬೆಂಗಳೂರು: ಸಿಎಂ ಅಥವಾ ಸಚಿವರು ರಸ್ತೆಯಲ್ಲಿ ಹೋಗುವಾಗ ಝೀರೋ ಟ್ರಾಫಿಕ್ ವ್ಯವಸ್ಥೆಯಿರುತ್ತದೆ.
ಆದರೆ ಸಿಎಂ ಬೊಮ್ಮಾಯಿ ಬೆಂಗಳೂರಿನಲ್ಲಿ ತಾವು ಹೋಗುವ ರಸ್ತೆಯಲ್ಲಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದು ಎಂದು ಪೊಲೀಸರಿಗೆ ತಿಳಿಸಿದ್ದಾರೆ.

ತಾವು ಮನೆಯಿಂದ ಹೊರಡುವಾಗ ಅಥವಾ ಅಧಿಕೃತ ಕಾರ್ಯಕ್ರಮಕ್ಕೆ ಹೋಗುವ ವೇಳೆ ಭದ್ರತೆಗಾಗಿ ಝೀರೋ ಟ್ರಾಫಿಕ್ ವ್ಯವಸ್ಥೆ ನೀಡಬಾರದು ಸಿಗ್ನಲ್ ಫ್ರೀ ಮಾಡಿಕೊಟ್ಟರೆ ಸಾಕು ಎಂದಿದ್ದಾರೆ. ಇದರೊಂದಿಗೆ ತಮ್ಮ ಸಂಚಾರ ವೇಳೆ ಆಂಬ್ಯುಲೆನ್ಸ್ ಗೆ ಹೋಗಲು ಅವಕಾಶ ಮಾಡಿಕೊಡುವಂತೆ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಕೊರೋನಾ ತಡೆಗೆ ‘ವೈದ್ಯರ ನಡೆ ಮನೆ ಬಾಗಿಲಿನ ಕಡೆ’ ಅಭಿಯಾನ

ಮತ್ತಷ್ಟು ಸುದ್ದಿಗಳು

vertical

Latest News

ನಾಳೆಯಿಂದ ಕುಮಾರ ಪರ್ವತ ಚಾರಣಕ್ಕೆ ನಿರ್ಬಂಧ

newsics.com ಸುಬ್ರಹ್ಮಣ್ಯ: ರಾಜ್ಯದ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹಿಂಭಾಗದಲ್ಲಿರುವ ಕುಮಾರಪರ್ವತಕ್ಕೆ ಚಾರಣ ಹೋಗಲು ನಾಳೆಯಿಂದ(ಅ. 3) ನಿರ್ಬಂಧ ವಿಧಿಸಲಾಗಿದೆ. ಪ್ರಸ್ತುತ ಜಿಲ್ಲೆಯಾದ್ಯಂತ...

ಚಿನ್ನ, ಬೆಳ್ಳಿ ದರ ಸ್ಥಿರ

Newsics.com ಬೆಂಗಳೂರು: ಕಳೆದ ವಾರ ದಿನದಿಂದ ದಿನಕ್ಕೆ ಇಳಿಕೆಯಾಗುತ್ತಿದ್ದ ಚಿನ್ನ ಬೆಳ್ಳಿಯ ದರ ಈ ವಾರ ಸ್ಥಿರಗೊಂಡಿದೆ. ದೇಶದಲ್ಲಿ 22 ಕ್ಯಾರಟ್ 10 ಗ್ರಾಂ ಚಿನ್ನದ ಬೆಲೆ 53,350 ರೂ., 24 ಕ್ಯಾರಟ್ 10 ಗ್ರಾಂ...

ವಿಮಾನದ ತುರ್ತು ಬಾಗಿಲು ತೆರೆಯಲೆತ್ನಿಸಿದ ಪ್ರಯಾಣಿಕ: ತುರ್ತು ಭೂ ಸ್ಪರ್ಶ, ಬಂಧನ

newsics.com ದೇವನಹಳ್ಳಿ: ಟೇಕ್ಆಫ್ ಆಗುತ್ತಿದ್ದ ವಿಮಾನದ ಎಮರ್ಜೆನ್ಸಿ ಡೋರ್ ತೆರೆಯಲು ಯತ್ನಿಸಿದ ಪ್ರಯಾಣಿಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ಸ್ವಪ್ನೋಲ್ ಹೋಲೆ ಬಂಧಿತ ಪ್ರಯಾಣಿಕ. ಸ್ವಪ್ನೋಲ್ ಇಂಡಿಗೋ...
- Advertisement -
error: Content is protected !!