ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನಿಗದಿಯಾಗಿದ್ದ ಬಳ್ಳಾರಿ ಮತ್ತು ವಿಜಯಪುರ ಪ್ರವಾಸ ರದ್ದುಗೊಳಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಶುಕ್ರವಾರ ರಾಜ್ಯಕ್ಕೆ ಆಗಮಿಸುತ್ತಿದ್ದು, ಅದಕ್ಕೆ ಪೂರ್ವಭಾವಿಯಾಗಿ ಸಿದ್ದಪಡಿಸಬೇಕಾದ ಕಾರ್ಯತಂತ್ರಗಳಿಗೆ ಒತ್ತು ನೀಡಲು ಸಿಎಂ ಪ್ರವಾಸ ರದ್ದುಗೊಳಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಪ್ರತಿಯೊಂದು ಸಮಾಜದ ಮುಖಂಡರು ತಮ್ಮ ಶಾಸಕರ ಪರವಾಗಿ ಒತ್ತಡ ಹೇರುತ್ತಿದ್ದು, ಇದು ಸಮಸ್ಯೆಯನ್ನು ಇನ್ನಷ್ಟು ಸಂಕೀರ್ಣಗೊಳಿಸಿದೆ
ಮತ್ತಷ್ಟು ಸುದ್ದಿಗಳು
ಚಿಕ್ಕಮಗಳೂರಲ್ಲೂ ಮಂಗನ ಕಾಯಿಲೆ ಪತ್ತೆ
newsics.com ಚಿಕ್ಕಮಗಳೂರು: ಎನ್. ಆರ್. ಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆಯಲ್ಲಿ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ತಾಲೂಕು ಆಡಳಿತ ವೈದ್ಯಾಧಿಕಾರಿ ಡಾ. ವೀರಪ್ರಸಾದ್ ಸಹ...
ಬೆಂಗಳೂರಿನಲ್ಲಿ 174 ರಾಜ್ಯದಲ್ಲಿ 334 ಮಂದಿಗೆ ಕೊರೋನಾ, 6ಮಂದಿ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಫೆ.24) ಹೊಸದಾಗಿ 334 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,49,183ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ...
ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣ: ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು
newsics.com
ಚಿಕ್ಕಬಳ್ಳಾಪುರ: ಆರು ಮಂದಿಯನ್ನು ಬಲಿಪಡೆದುಕೊಂಡ ಚಿಕ್ಕಬಳ್ಳಾಪುರದ ಹಿರೇನಾಗವೇಲಿ ದುರಂತದ ತನಿಖೆ ಬಿರುಸುಪಡೆದುಕೊಂಡಿದೆ. ಇದೇ ವೇಳೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಗುಡಿಬಂಡೆ ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಮತ್ತು...
ದಾವಣಗೆರೆ ಮೇಯರ್ ಆಗಿ ಬಿಜೆಪಿಯ ವಿರೇಶ್ ಆಯ್ಕೆ
ದಾವಣಗೆರೆ: ಪ್ರತಿಷ್ಠಿತ ದಾವಣಗೆರೆ ಮಹಾನಗರ ಪಾಲಿಕೆಯ ಮೇಯರ್ ಸ್ಥಾನ ಬಿಜೆಪಿ ಪಾಲಾಗಿದೆ. ಬಿಜೆಪಿ ಅಭ್ಯರ್ಥಿ ಎಸ್ ಟಿ ವಿರೇಶ್ 7 ಮತಗಳ ಅಂತರದಿಂದ ಜಯಗಳಿಸಿದ್ದಾರೆ. ವಿರೇಶ್ ಪರ 29 ಸದಸ್ಯರು ಮತ ಚಲಾಯಿಸಿದರು. ...
ಪೆಟ್ರೋಲ್, ಡೀಸೆಲ್ ದರದಲ್ಲಿ ಮತ್ತೆ ಹೆಚ್ಚಳ
newsics.com
ಬೆಂಗಳೂರು: ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮುಂದುವರಿದಿದೆ. ಇಂದು ಕೂಡ ಪೆಟ್ರೋಲ್ ದರ ಏರಿಕೆ ಕಂಡಿದೆ. ಪೆಟ್ರೋಲ್ ಮತ್ತು ಡೀಸೆಲ್ ದರ 35 ಪೈಸೆ ಹೆಚ್ಚಳವಾಗಿದೆ.
ಬೆಂಗಳೂರಿನಲ್ಲಿ ಪ್ರತಿ ಲೀಟರ್ ಪೆಟ್ರೋಲ್...
ಯೋಗಿ ಆದಿತ್ಯನಾಥ್ ಮಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ?
newsics.com
ಮಂಗಳೂರು: ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಮಂಗಳೂರು ಭೇಟಿ ವೇಳೆ ಭದ್ರತಾ ವೈಫಲ್ಯ ಉಂಟಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.
ಮಂಗಳೂರು ವಿಮಾನ ನಿಲ್ದಾಣದಿಂದ ಕಾಸರಗೋಡಿಗೆ ಜೀರೋ ಟ್ರಾಫಿಕ್'ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಅಪರಿಚಿತ...
ಹೊಸ ಜಿಲ್ಲೆಗೆ ಆಗ್ರಹಿಸಿ ಶಿರಸಿ ಬಂದ್; ಹೋರಾಟಕ್ಕೆ ಉತ್ತಮ ಸ್ಪಂದನೆ, ಸಂಚಾರ ವ್ಯತ್ಯಯ
newsics.com ಶಿರಸಿ: ಹೊಸ ಜಿಲ್ಲೆಗೆ ಆಗ್ರಹಿಸಿ ಬುಧವಾರ(ಫೆ.24) ಕರೆನೀಡಿದ್ದ ಶಿರಸಿ ಬಂದ್ ಗೆ ಉತ್ತಮ ಸ್ಪಂದನೆ ದೊರೆತಿದೆ.ಉತ್ತರ ಕನ್ನಡ ಜಿಲ್ಲೆಯನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವಂತೆ ಒತ್ತಾಯಿಸಿ ಶಿರಸಿ...
ಕಿಕ್ಕಿರಿದ ಬಸ್; ಉಸಿರಾಡಲಾರದೆ ವಿದ್ಯಾರ್ಥಿನಿಯರು ಅಸ್ವಸ್ಥ
newsics.com ಬೆಳಗಾವಿ: ಕಿಕ್ಕಿರಿದು ತುಂಬಿದ್ದ ಬಸ್'ನಲ್ಲಿ ಉಸಿರಾಡಲಾರದೆ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪೂರದಲ್ಲಿ ನಡೆದಿದೆ.ಅಸ್ವಸ್ಥಗೊಂಡ ವಿದ್ಯಾರ್ಥಿನಿಯರನ್ನು ತಕ್ಷಣ ಖಾನಾಪೂರ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ. ವಿಷಯ...
Latest News
ಚಿಕ್ಕಮಗಳೂರಲ್ಲೂ ಮಂಗನ ಕಾಯಿಲೆ ಪತ್ತೆ
newsics.com ಚಿಕ್ಕಮಗಳೂರು: ಎನ್. ಆರ್. ಪುರ ತಾಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಮ್ಮನೆಯಲ್ಲಿ ವ್ಯಕ್ತಿಯೊಬ್ಬರಿಗೆ ಮಂಗನ ಕಾಯಿಲೆ ಇರುವುದು ಪತ್ತೆಯಾಗಿದೆ. ತಾಲೂಕು...
Home
ಬೆಂಗಳೂರಿನಲ್ಲಿ 174 ರಾಜ್ಯದಲ್ಲಿ 334 ಮಂದಿಗೆ ಕೊರೋನಾ, 6ಮಂದಿ ಸಾವು
newsics.com
ಬೆಂಗಳೂರು: ರಾಜ್ಯದಲ್ಲಿ ಇಂದು(ಫೆ.24) ಹೊಸದಾಗಿ 334 ಮಂದಿಗೆ ಕೊರೋನಾ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟೂ ಸೋಂಕಿತರ ಸಂಖ್ಯೆ 9,49,183ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿನಿಂದ 6ಮಂದಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ...
ಪ್ರಮುಖ
ನಾಟಕದ ವೇಳೆ ಚಾಮುಂಡಿ ಪಾತ್ರಧಾರಿಗೆ ಆವೇಶ: ರಾಕ್ಷಸ ವೇಷಧಾರಿಯ ಹತ್ಯೆಗೆ ಯತ್ನ
Newsics -
newsics.com
ಮಂಡ್ಯ: ನಾಟಕ ಪ್ರದರ್ಶನದ ವೇಳೆ ಚಾಮುಂಡಿ ವೇಷ ಧರಿಸಿದ ಮಹಿಳೆಗೆ ಮೈ ಮೇಲೆ ಆವೇಶ ಬಂದು ಆಕೆ ವಿಚಿತ್ರವಾಗಿ ವರ್ತಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಚಾಮುಂಡಿ ನಾಟಕದಲ್ಲಿ ದೇವಿಯ ವೇಷ ಧರಿಸಿದ ಮಹಿಳೆಯ...