Monday, October 2, 2023

ರಾಜ್ಯದಲ್ಲಿ ಗುಜರಾತ್ ಮಾದರಿ : ಬಿಜೆಪಿ ಅಧ್ಯಕ್ಷರಿಗೆ ಕಾಂಗ್ರೆಸ್ ಪ್ರಶ್ನಾವಳಿ

Follow Us

ಬೆಂಗಳೂರು:  ರಾಜ್ಯಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭೇಟಿ ಹಿನ್ನೆಲೆಯಲ್ಲಿ ಕಾಂಗ್ರೆಸ್ ವಾಗ್ದಾಳಿ ತೀವ್ರಗೊಳಿಸಿದೆ. ಈ ಸಂಬಂಧ ಟ್ವಿಟರ್ ನಲ್ಲಿ ಪ್ರಶ್ನೆಗಳ ಸುರಿಮಳೆ ಗೈದಿದೆ. ನಾಲ್ಕು ಪ್ರಶ್ನೆಗಳನ್ನು ಎತ್ತಲಾಗಿದ್ದು, ಮಂಗಳೂರು ಗೋಲಿಬಾರ್, ಇತಿಹಾಸ ಕಾರ ರಾಮಚಂದ್ರ ಗುಹಾ ಅವಮಾನ ಪ್ರಕರಣ,  ಜ್ಯೋತಿ ನಿವಾಸ ಕಾಲೇಜು ಘಟನೆ ಮತ್ತು ಶಾಸಕ ವಿಶ್ವನಾಥ್ ಕಲಾ ಸಂಸ್ಥೆಗೆ ನುಗ್ಗಿದ ಪ್ರಕರಣ  ಪ್ರಸ್ತಾಪಿಸಿದೆ. ಇದು ಗುಜರಾತ್ ಮಾದರಿಯೇ ಎಂದು ಅಮಿತ್ ಶಾ ಅವರನ್ನು ಕಾಂಗ್ರೆಸ್ ಪ್ರಶ್ನೆ ಮಾಡಿದೆ.

ಮತ್ತಷ್ಟು ಸುದ್ದಿಗಳು

vertical

Latest News

ವಿದ್ಯುತ್ ಲೈನ್ ತಗುಲಿ 5 ಜಾನುವಾರು ಸ್ಥಳದಲ್ಲಿಯೇ ಸಾವು

newsics.com ಕೊಡಗು: ವಿದ್ಯುತ್ ಲೈನ್ ತುಂಡಾಗಿ ಬಿದ್ದ ಹಿನ್ನೆಲೆ ಐದು ಜಾನುವಾರುಗಳು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ದಾರುಣ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲ್ಲೂಕಿನ ಮತ್ತೂರಿನಲ್ಲಿ ನಡೆದಿದೆ. ಮತ್ತೂರು ಗ್ರಾಮದ...

Asian Games; ಭಾರತಕ್ಕೆ ಒಂದೇ ದಿನ 15 ಪದಕ

newsics.com ಹ್ಯಾಂಗ್‌ಝೌ: ಏಷ್ಯನ್‌ ಗೇಮ್ಸ್‌ನಲ್ಲಿ ಭಾರತ 8ನೇ ದಿನವಾದ ಭಾನುವಾರ ಒಂದೇ ದಿನ 15 ಪದಕ ಬಾಚಿಕೊಂಡಿದೆ. 7ನೇ ದಿನವಾದ ಶನಿವಾರ 10 ಚಿನ್ನ, 14 ಬೆಳ್ಳಿ ಮತ್ತು 14 ಕಂಚಿನೊಂದಿಗೆ 38 ಪದಕಗಳನ್ನು ಭಾರತ...

ಬೆಂಗಳೂರು ಕಂಬಳ: ಕೋಣಗಳಿಗೆ ಮಂಗಳೂರಿಂದಲೇ ಬರುತ್ತೆ ಕುಡಿಯುವ ನೀರು!

newsics.com ಬೆಂಗಳೂರು: ನವೆಂಬರ್ ತಿಂಗಳ 25 ಮತ್ತು 26ನೇ ತಾರೀಕಿನಂದು ಮೊದಲ ಬಾರಿಗೆ ತುಳುನಾಡಿನ ಗಡಿಯನ್ನು ದಾಟಿ ಬೆಂಗಳೂರಿನಲ್ಲಿ ಕರಾವಳಿಯ ಸಾಂಸ್ಕೃತಿಕ ಕ್ರೀಡೆ ಕಂಬಳ ನಡೆಯುತ್ತಿದೆ. ಪುತ್ತೂರು ಶಾಸಕ ಅಶೋಕ್‌ ಕುಮಾರ್ ರೈ ನೇತೃತ್ವದಲ್ಲಿ ಕಂಬಳ...
- Advertisement -
error: Content is protected !!